ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: Here are 8 tips to tell you that there is divine power in your horoscope!

Vivek Biradar by Vivek Biradar
April 27, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ನಿಮ್ಮ ಜಾತಕದಲ್ಲಿ ದೈವಾಂಶದ ಶಕ್ತಿ ಇದೆ ಎಂದು ಹೇಳುವ 8 ಅಂಶದ ಸುಳಿವುಗಳು!

ಜೀವನದ ಜಂಜಾಟದ ಸುಳಿಯಲ್ಲಿ ಸಿಕ್ಕಿ ಹಾಕಿಕೊಂಡು ನಮ್ಮನ್ನು ನಮ್ಮ ಉದ್ದೇಶವನ್ನು ಮರೆತು ಏನು ಶಾಶ್ವತ ಅಲ್ಲ ಅಂತ ತಿಳಿದಿದ್ದರೂ ಹಗೆ , ದ್ವೇಷ , ಅಸೂಯೆಯಲ್ಲಿ ಮುಳುಗುತ್ತೇವೆ.ನಮ್ಮ ಮೂಲಕ ಭೂಮಿಗೆ ಬಂದ ಮಕ್ಕಳಿಗೆ ಒಂದು ಒಳ್ಳೆಯ ದಾರಿಯನ್ನು ತೋರಿಸಿ ಅವರಿಗೆ ಅವರು ಬದುಕುವಂತೆ ಮಾಡುವ ಬದಲು ಅವರಿಗೆ ಆಸ್ತಿ ಮಾಡಲು ಹೋಗಿ ನಮ್ಮನ್ನು ನಾವು ಕಳೆದುಕೊಳ್ಳುತ್ತೇವೆ.

Related posts

ಐದು ನಿಮಿಷದ ಕಾಲ ಈ ಹಸ್ತಸಾಮುದ್ರಿಕೆಯ ತಾಂತ್ರಿಕ ವಿಧಾನ ಮಾಡಿ ನೋಡಿ ಅಷ್ಟಲಕ್ಷ್ಮೀ ಪುತ್ರಆಗುತ್ತಿರಾ..

ಐದು ನಿಮಿಷದ ಕಾಲ ಈ ಹಸ್ತಸಾಮುದ್ರಿಕೆಯ ತಾಂತ್ರಿಕ ವಿಧಾನ ಮಾಡಿ ನೋಡಿ ಅಷ್ಟಲಕ್ಷ್ಮೀ ಪುತ್ರಆಗುತ್ತಿರಾ..

July 16, 2025
ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ!

ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ!

July 16, 2025

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಾಗೆ ಅವರನ್ನು ಆ ಸುಳಿಯಲ್ಲಿ ಸಿಲುಕಿಸುತ್ತಿವೆ.ನಮಗೆ ನಾವೇ ಬಾವಿ ತೋಡಿಕೊಂಡು ಇದೇ ಜೀವನ ಇದೆ ಪ್ರಪಂಚ ಎಂದು ಗೆರೆ ಎಳೆದುಕೊಂಡು ಸಮುದ್ರವನ್ನು ನೋಡುವ ಮನಸ್ಸು ಮಾಡದೆ ಬಾವಿಯಲ್ಲಿಯೇ ಬದುಕನ್ನು ಕೊನೆ ಮಾಡುತ್ತೇವೆ.ಇದಾ ಜೀವನ ?ಇಷ್ಟಕ್ಕೇನಾ ನಾವು ಹುಟ್ಟಿರೋದು?ಗೆರೆಗಳನ್ನು ದಾಟಿ ಸಮುದ್ರಗಳನ್ನು ಮುಟ್ಟಿ ಆಕಾಶಕ್ಕೆ ಕೈ ಹಾಕಿ ಪ್ರತಿ ಕ್ಷಣವನ್ನು ಕುತೂಹಲಕಾರಿಯಾಗಿ ಮಾಡಿಕೊಂಡು ಜೀವಿಸುವುದು ಜೀವನ ಅಲ್ವೆ…

ಇಂತಹ ಪ್ರಶ್ನೆಗಳು ತುಂಬಾ ಜನರಲ್ಲಿ ಮೂಡುತ್ತದೆ.ಕೆಲವರಿಗೆ ಮುಂದೆ ಏನಾಗುತ್ತದೆ ಎಂದು ಅರಿವು ಆಗುತ್ತದೆ .ನೇಚರ್ ಸೈಕಾಲಜಿ ಪ್ರಕಾರ ಕೆಲವರಿಗೆ ದೈವ ಶಕ್ತಿ ಇರುತ್ತದೆ. ದೈವಶಕ್ತಿ ಅಂದ್ರೆ ದೇವರು ಅಂತಲ್ಲ ಕಾಲವನ್ನು ಬಲ್ಲವರು ಹಾಗಾಗಿಯೇ ಮಾನವರಾಗಿ ಹುಟ್ಟಿದ ಹಲವಾರು ಜನರು ದೈವಮಾನವರಾಗಿದ್ದು.ದೈವ ಶಕ್ತಿ ಇದೆಯೆ ಎಂದು ತಿಳಿಯುವುದು ಹೇಗೆ ಎಂದು ತಿಳಿಯೋಣ ಬನ್ನಿ…

1 )ನೀವು ಒಂದು ಕೆಲಸ ಮಾಡುವಾಗ ಈ ಕೆಲಸ ನಾನು ಈಗಾಗಲೇ ಮಾಡಿದ್ದೇನೆ ಅನಿಸುತ್ತದೆ ಅಷ್ಟೇ ಅಲ್ಲದೆ ಈ ಕೆಲಸ ಮಾಡಿದರೆ ಮುಂದೆ ಏನಾಗುತ್ತದೆ ಎಂದು ಸಹ ನಿಮಗೆ ಗೊತ್ತಾಗುತ್ತದೆ.ಆ ಸಮಯದಲ್ಲಿ ನಿಮ್ಮ ಬಗ್ಗೆ ನಿಮಗೇ ಆಶ್ಚರ್ಯವಾಗುತ್ತದೆ.

2 )ಜನಗಳ ಮಧ್ಯೆ ಇರುವಾಗ ಯಾರು ಒಳ್ಳೆಯವರು ಯಾರು ಕೆಟ್ಟವರು ಎಂದು ಕೆಲವರಿಗೆ ಸುಲಭವಾಗಿ ಗೊತ್ತಾಗುತ್ತದೆ.

3 )ಬೇರೆಯವರು ಏನು ಆಲೋಚಿಸುತ್ತಿದ್ದಾರೆ ಎಂದು ಸಹ ದೈವ ಶಕ್ತಿ ಇರುವವರಿಗೆ ಗೊತ್ತಾಗುತ್ತದೆ.

4 )ರಾತ್ರಿ ಕನಸು ಬಂದರೆ ಬೆಳಗ್ಗೆ ಹೊತ್ತಿಗೆ ಮರೆತು ಹೋಗುತ್ತದೆ ಆದರೆ ಯಾರಿಗೆ ದೈವ ಶಕ್ತಿ ಇರುತ್ತದೋ ಅವರು ಕನಸಲ್ಲಿ ಏನೆಲ್ಲಾ ನಡೆದಿತ್ತು ಅದನ್ನೆಲ್ಲ ಬೆಳಗ್ಗೆ ಹೇಳುತ್ತಾರೆ.ಯಾರು ಕನಸನ್ನು ಜ್ಞಾಪಕ ಇಟ್ಟುಕೊಳ್ತಾರೋ ಅವರಿಗೆ ದೈವ ಶಕ್ತಿ ಇರುತ್ತದೆ.

5 )ನಾವು ಎಲ್ಲಾದರೂ ಪ್ರಯಾಣ ಮಾಡುತ್ತಿದ್ದಾಗ ಅಥವಾ ಇದ್ದಾಗ ಅಪರಿಚಿತ ವ್ಯಕ್ತಿ ಗಳು ಬಂದು ಅವರ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಕಾರಣ ದೈವಶಕ್ತಿ ಇರುವವರ ಕಡೆ ಕಷ್ಟ ಇರುವವರು ಆಕರ್ಷಿತರಾಗುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

6 )ಬೇರೆಯವರು ನಿಮಗೆ ಕೆಡುಕು ಮಾಡಿದ್ದರೂ ದ್ವೇಷ ಸಾಧಿಸುವ ಬದಲು ಮುಂದೆ ಸಾಗೋಣ ಅನಿಸುತ್ತದೆ.ಯಾರೇ ಕಷ್ಟದಲ್ಲಿದ್ದರೂ ನಿಮ್ಮ ಶತ್ರುಗಳೇ ಕಷ್ಟದಲ್ಲಿದ್ದರೂ ಅವರಿಗೆ ಸಹಾಯ ಮಾಡಬೇಕು ಅನ್ನುವ ಮನಸ್ಸು ಹುಟ್ಟುತ್ತದೆ.

7 )ಆಗಾಗ ಈ ಪ್ರಪಂಚ , ಭೂಮಂಡಲ , ಸಾವಿನ ಬಗ್ಗೆ ಹಲವಾರು ಪ್ರಶ್ನೆಗಳು ನಿಮ್ಮನ್ನು ಕಾಡುತ್ತವೆ.ಅವುಗಳ ಮೂಲ ತಿಳಿಯಲು ಪ್ರಯತ್ನ ಮಾಡಬೇಕು ಅನಿಸುತ್ತದೆ.

8 )ಪ್ರಕೃತಿಯ ಜೊತೆ ಹೆಚ್ಚು ಕಾಲ ಕಳೆಯಬೇಕು ಅನ್ನಿಸುತ್ತದೆ.ಹೀಗೆ ಯಾರಿಗೆಲ್ಲ ಅನಿಸುತ್ತದೋ ನೇಚರ್ ಸೈಕಾಲಜಿಯ ಕೆಲವು ಮಾಹಿತಿಗಳ ಪ್ರಕಾರ ಅವರಿಗೆ ದೈವಶಕ್ತಿ ಇದೆ ಎಂದು ಹೇಳಲಾಗುತ್ತದೆ.ನಿಮಗೂ ಸಹ ಧೈವ ಶಕ್ತಿ ಇದೆಯಾ ಎಂದು ಕಾಮೆಂಟ್ ಮಾಡಿ ತಿಳಿಸಿ

Tags: #astrology#Saaksha TVJotishsya
ShareTweetSendShare
Join us on:

Related Posts

ಐದು ನಿಮಿಷದ ಕಾಲ ಈ ಹಸ್ತಸಾಮುದ್ರಿಕೆಯ ತಾಂತ್ರಿಕ ವಿಧಾನ ಮಾಡಿ ನೋಡಿ ಅಷ್ಟಲಕ್ಷ್ಮೀ ಪುತ್ರಆಗುತ್ತಿರಾ..

ಐದು ನಿಮಿಷದ ಕಾಲ ಈ ಹಸ್ತಸಾಮುದ್ರಿಕೆಯ ತಾಂತ್ರಿಕ ವಿಧಾನ ಮಾಡಿ ನೋಡಿ ಅಷ್ಟಲಕ್ಷ್ಮೀ ಪುತ್ರಆಗುತ್ತಿರಾ..

by Shwetha
July 16, 2025
0

ಐದು ನಿಮಿಷದ ಕಾಲ ಈ ಹಸ್ತಸಾಮುದ್ರಿಕೆಯ ತಾಂತ್ರಿಕ ವಿಧಾನ ಮಾಡಿ ನೋಡಿ ಅಷ್ಟಲಕ್ಷ್ಮೀ ಪುತ್ರಆಗುತ್ತಿರಾ.. ಪ್ರತಿನಿತ್ಯ 5 ನಿಮಿಷಗಳ ಕಾಲ ಪ್ರಾಣಮುದ್ರೆ ಮಾಡುವುದರಿಂದ ಜಾತಕದಲ್ಲಿ ಯಾವುದೇ ದೋಷ...

ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ!

ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ!

by Shwetha
July 16, 2025
0

ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ! ಕಲ್ಕಿಕಾಲ ಸಮಸ್ಯೆಗೆ ಶ್ಲೋಕ ಈ ಶಕ್ತಿಶಾಲಿ ಮಂತ್ರವು ಮಹಾಭಾರತದ ನಳ ಕಥೆಗೆ ಸಂಬಂಧಿಸಿದ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಭಾರತೀಯ ಸೇನೆ ವಿರುದ್ಧ ಹೇಳಿಕೆ ಆರೋಪ: ಸಂಸದ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಜಾಮೀನು

by Shwetha
July 16, 2025
0

ಸಂಸದ ರಾಹುಲ್ ಗಾಂಧಿಗೆ ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ಹಿನ್ನೆಲೆಯಲ್ಲಿ, 2022ರಲ್ಲಿ ನಡೆದ ಭಾರತ್ ಜೋಡೋ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

PG DENTAL-25: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ; ಜುಲೈ 17 ಕೊನೆ ದಿನಾಂಕ

by Shwetha
July 16, 2025
0

2025ನೇ ಸಾಲಿನ ಪಿಜಿ ಡೆಂಟಲ್ ಪ್ರವೇಶಕ್ಕಾಗಿ (PG DENTAL-25) ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಈ ಕುರಿತು ಕೆಇಎಇ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ದೇವನಹಳ್ಳಿಯ 1,777 ಎಕರೆ ಭೂಸ್ವಾಧೀನ ರದ್ದು: ರೈತರ ಹೋರಾಟಕ್ಕೆ ಕೊನೆಗೂ ಜಯ

by Shwetha
July 16, 2025
0

ಬೆಂಗಳೂರು ಹೊರವಲಯದ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ 1,777 ಎಕರೆ ಭೂಮಿ ಭೂಸ್ವಾಧೀನ ಮಾಡುವ ಯೋಜನೆಗೆ ಕೊನೆಗೂ ಬ್ರೇಕ್ ಬಿದ್ದಿದೆ. ಹಲವು ದಿನಗಳಿಂದ ಭೂಸ್ವಾಧೀನ ವಿರೋಧಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram