ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆಯಲು ನಿರ್ಧರಿಸಿರುವ 17 ದುರುದ್ದೇಶಪೂರಿತ ಅಪ್ಲಿಕೇಶನ್‌ಗಳ ಪಟ್ಟಿ ಇಲ್ಲಿದೆ

admin by admin
September 30, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆಯಲು ನಿರ್ಧರಿಸಿರುವ 17 ದುರುದ್ದೇಶಪೂರಿತ ಅಪ್ಲಿಕೇಶನ್‌ಗಳ ಪಟ್ಟಿ ಇಲ್ಲಿದೆ

ಹೊಸದಿಲ್ಲಿ, ಸೆಪ್ಟೆಂಬರ್30: ಟೆಕ್ ದೈತ್ಯ ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ದುರುದ್ದೇಶಪೂರಿತ ಅಪ್ಲಿಕೇಶನ್ ಗಳನ್ನು ತೆಗೆದುಹಾಕುವುದನ್ನು ಮುಂದುವರೆಸಿದೆ.

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025

ಬ್ರೆಡ್ ಮಾಲ್ವೇರ್ ಎಂದೂ ಕರೆಯಲಾಗುವ ಜೋಕರ್ ಮಾಲ್ವೇರ್  ಗೆ ಹೊಂದಿರುವ 17 ದುರುದ್ದೇಶಪೂರಿತ ಅಪ್ಲಿಕೇಶನ್‌ಗಳನ್ನು ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ಗೂಗಲ್ ಸೋಮವಾರ ಪ್ರಕಟಿಸಿದೆ. ಈ 17 ಅಪ್ಲಿಕೇಶನ್‌ಗಳು ಬಳಕೆದಾರರ ಡೇಟಾಗೆ ಅನಧಿಕೃತ ಪ್ರವೇಶವನ್ನು ಪಡೆಯುವ ಹಿನ್ನೆಲೆಯಲ್ಲಿ ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಗೆ ಅಪಾಯಕಾರಿಯಾದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಸ್ಪೈವೇರ್ ಅನ್ನು ಎಸ್‌ಎಂಎಸ್ ಸಂದೇಶಗಳು, ಸಂಪರ್ಕ ಪಟ್ಟಿಗಳು ಮತ್ತು ಸಾಧನದ ಮಾಹಿತಿಯನ್ನು ಕದಿಯಲು ವಿನ್ಯಾಸಗೊಳಿಸಲಾಗಿದೆ. ಜೊತೆಗೆ ಪ್ರೀಮಿಯಂ ವೈರ್‌ಲೆಸ್ ಅಪ್ಲಿಕೇಷನ್ ಪ್ರೋಟೋಕಾಲ್ (ಡಬ್ಲ್ಯುಎಪಿ) ಸೇವೆಗಳಿಗಾಗಿ ಇದು ಗೊತ್ತಿಲ್ಲದೆ ಸೈನ್ ಅಪ್ ಮಾಡುತ್ತದೆ. ಗುರುತಿಸಲಾದ ದುರುದ್ದೇಶಪೂರಿತ ಅಪ್ಲಿಕೇಶನ್‌ಗಳಿಗಾಗಿ ಸುಮಾರು 120,000 ಡೌನ್‌ಲೋಡ್‌ಗಳಾಗಿವೆ.

ಈ ಅಪ್ಲಿಕೇಶನ್‌ಗಳನ್ನು ಪ್ಲೇ ಸ್ಟೋರ್‌ನಿಂದ ತೆಗೆದುಹಾಕಲಾಗಿದ್ದರೂ, ಈಗಾಗಲೇ ಈ 17 ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ ಬಳಕೆದಾರರು ಅವುಗಳನ್ನು ಅಳಿಸಬೇಕಾಗುತ್ತದೆ ಎಂದು ಕಂಪನಿ ತಿಳಿಸಿದೆ.

ರೈತರ ಪೂಜಿಸುವ ಉಪಕರಣಗಳಿಗೆ ಬೆಂಕಿ ಹಚ್ಚುವ ಮೂಲಕ ಅವರನ್ನ ಅವಮಾನಿಸಿದ್ದಾರೆ : ಮೋದಿ

ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕಿರುವ ‘ಜೋಕರ್ ಮಾಲ್‌ವೇರ್ ಹೊಂದಿರುವ ದುರುದ್ದೇಶಪೂರಿತ ಅಪ್ಲಿಕೇಶನ್‌ಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

1. ಆಲ್ ಗುಡ್ ಪಿಡಿಎಫ್ ಸ್ಕಾನರ್(All Good PDF Scanner)

2. ಡೈರೆಕ್ಟ್ ಮೆಸೆಂಜರ್(Direct Messenger)

3. ಮಿಂಟ್ ಲೀಪ್ ಮೇಸೆಜ್ – ಯುವರ್ ಪ್ರೈವೇಟ್ ಮೇಸೆಜ್( Mint Leaf Message-Your Private Message)

4. ಟಾನ್’ಗ್ರಾಮ್ ಅ್ಯಪ್ ಲಾಕ್ (Tangram App Lock)

5. ಯುನಿಕ್ಯೂ ಕೀಬೋರ್ಡ್-ಫ್ಯಾನ್ಸಿ ಫಾಂಟ್ಸ್ ಆ್ಯಂಡ್‌ ಫ್ರೀ ಇಮೋಟಿಕನ್ (Unique Keyboard – Fancy Fonts & Free Emoticons)

6. ಪ್ರೈವೇಟ್ ಎಸ್.ಎಂ.ಎಸ್ (Private SMS)

7. ಸ್ಟೈಲ್ ಫೋಟೋ ಕೊಲೇಜ್( Style Photo Collage)

8. ಒನ್ ಸೆನ್’ಟೆನ್ಸ್ ಟ್ರಾನ್ಸ್ ಲೇಟರ್ – ಮಲ್ಟಿಫಂಕ್ಷನಲ್ ಟ್ರಾನ್ಸ್ ಲೇಟರ್ (One Sentence Translator – Multifunctional Translator)

9. ಮೆಟಿಕ್ಯುಲಸ್ ಸ್ಕ್ಯಾನರ್ ( Meticulous Scanner)

10. ಕೇರ್ ಮೇಸೆಜ್ (Care Message)

11. ಡಿಸೈರ್ ಟ್ರಾನ್ಸ್ ಲೇಟ್( Desire Translate)

12. ಟ್ಯಾಲೆಂಟ್‌ ಫೋಟೋ ಎಡಿಟರ್- ಬ್ಲರ್ ಪೋಕಸ್( Talent Photo Editor – Blur focus)

13. ಪಾರ್ಟ್ ಮೇಸೆಜ್(Part Message)

14. ಪೇಪರ್ ಡಾಕ್ ಸ್ಕ್ಯಾನರ್(Paper Doc Scanner)

15. ಬ್ಲೂ ಸ್ಕ್ಯಾನರ್ ( Blue Scanner)

ಹಮ್ಮಿಂಗ್ ಬರ್ಡ್ ಪಿಡಿಎಫ್ ಕನ್ವರ್ಟರ್ – ಫೋಟೋ ಟು ಪಿಡಿಎಫ್(Hummingbird PDF Converter – Photo to PDF)

17. ಆಲ್ ಗುಡ್ ಪಿಡಿಎಫ್ ಸ್ಕ್ಯಾನರ್ ( All Good PDF Scanner)

ಆರ್ಬಿಐ -ಸತತ ಎರಡನೇ ಬಾರಿಗೆ ಬಡ್ಡಿದರಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರೀಕ್ಷೆ

ಸುರಕ್ಷತೆ ಮತ್ತು ಗೌಪ್ಯತೆ ಕಾಳಜಿಗಳಿಗಾಗಿ ಗೂಗಲ್ ತನ್ನ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ, ಟೆಕ್ ದೈತ್ಯ ಆಂಡ್ರಾಯ್ಡ್ ಆಪ್ ಸ್ಟೋರ್‌ನಿಂದ ಆಡ್‌ವೇರ್ ಒಳಗೊಂಡಿರುವ 29 ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದೆ. ಈ ಅಪ್ಲಿಕೇಶನ್‌ಗಳು ಆಡ್‌ವೇರ್ ಅನ್ನು ಹರಡುತ್ತಿವೆ ಎಂದು ಗೂಗಲ್ ಹೇಳಿದೆ. ಈಗಾಗಲೇ ಸುಮಾರು 200,000 ಸಾರಿ ಡೌನ್ಲೋಡ್ ಮಾಡಲಾಗಿರುವ ಈ ಅಪ್ಲಿಕೇಶನ್ಗಳಲ್ಲಿ ಯಾವುದಾದರೂ ಇದ್ದರೆ ತಕ್ಷಣ ಅವುಗಳನ್ನು ಡಿಲೀಟ್ ಮಾಡುವಂತೆ ಗೂಗಲ್ ಸೂಚಿಸಿದೆ

Tags: GoogleGoogle Play StoreHere is a list of 17 malicious apps that have been removed from the Google Play Storekannada newslatest Kannada newsNamma Karnataka
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram