Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Hijab Controversy: ಹೈಕೋರ್ಟ್ ತೀರ್ಪ್ ನಿಂದ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ : ಅಮಿನ್ ಮೊಹಿನ್ಸಿನ್ 

Vivek Biradar by Vivek Biradar
March 15, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Amin Mohinsin Saaksha Tv
Share on FacebookShare on TwitterShare on WhatsappShare on Telegram

Related posts

ಮೀನು ಹಿಡಿಯಲು ಹೋದ ಸ್ನೇಹಿತರು ನೀರು ಪಾಲು

ಮೀನು ಹಿಡಿಯಲು ಹೋದ ಸ್ನೇಹಿತರು ನೀರು ಪಾಲು

September 19, 2023
ಶವ ಸಂಸ್ಕಾರಕ್ಕೆ ತೆರಳಿದ ವೇಳೆ ಹೆಜ್ಜೇನು ದಾಳಿ; ಓರ್ವ ಸಾವು, ಹಲವರ ಸ್ಥಿತಿ ಗಂಭೀರ

ಶವ ಸಂಸ್ಕಾರಕ್ಕೆ ತೆರಳಿದ ವೇಳೆ ಹೆಜ್ಜೇನು ದಾಳಿ; ಓರ್ವ ಸಾವು, ಹಲವರ ಸ್ಥಿತಿ ಗಂಭೀರ

September 19, 2023

ಹೈಕೋರ್ಟ್ ತೀರ್ಪಿನಿಂದ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ : ಅಮಿನ್ ಮೊಹಿನ್ಸಿನ್ – Saaksha Tv

ಮಡಿಕೇರಿ: ಹೈಕೋರ್ಟ್ ತೀರ್ಪ್ ನಿಂದ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ ಎಂದು ಬದ್ರಿಯಾ ಜಮಾಅತ್‍ನ ಅಧ್ಯಕ್ಷರಾದ ಮಡಿಕೇರಿ ನಗರಸಭೆಯ ಎಸ್‍ಡಿಪಿಐ ಸದಸ್ಯರು ಅಮಿನ್ ಮೊಹಿನ್ಸಿನ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಸ್ಲಿಂ ಧರ್ಮದ ಆಚರಣೆಯ ವಿರುದ್ಧದ ತೀರ್ಪೆಂದು ಜನರು ಭಾವಿಸಬಾರದು ಬದಲಾಗಿ ಇದು ಎಲ್ಲಾ ಧರ್ಮಗಳ ಆಚರಣೆ ವಿರುದ್ಧ ತೀರ್ಪೆಂದು ಭಾವಿಸಬೇಕು. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಬೇಕು ಇಲ್ಲದಿದ್ದರೆ ಮುಂದೆ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ. ಹೀಗಾಗಿ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿ ನ್ಯಾಯ ಪಡಿಬೇಕು ಎಂದು ಮನವಿ ಮಾಡಿದರು.

ಕೋರ್ಟಿನಲ್ಲಿ ವಿಚಾರಣೆ ವೇಳೆ ಹಿಜಾಬ್ ಮುಖ್ಯವಾ ಅಥವಾ ಶಿಕ್ಷಣ ಮುಖ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ರೀತಿ ಪ್ರಶ್ನೆ ಮಾಡುವುದು ಸರಿಯಲ್ಲ. ಇದು ತಂದೆ, ತಾಯಿಯರನ್ನು ಮುಂದೆ ಇಟ್ಟು ಯಾರು ಬೇಕು, ಎರಡು ಕಣ್ಣುಗಳಲ್ಲಿ ಯಾವುದು ಮುಖ್ಯ ಎಂದು ಪ್ರಶ್ನಿಸಿದರೇ ಆಯ್ಕೆ ಮಾಡಲು ಹೇಗೆ ಅಸಾಧ್ಯವಾಗುತ್ತದೆಯೋ ಅದೇ ರೀತಿಯಾಗಿದೆ.

ಆದರೆ ಮಕ್ಕಳಿಗೆ ಶಿಕ್ಷಣ ಮತ್ತು ಧರ್ಮ ಎರಡು ಮುಖ್ಯವಾಗಿರುತ್ತದೆ. ಹೀಗಾಗಿ ಮತ್ತೆ ಈ ಪ್ರಕರಣ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸುವ ಚಿಂತನೆ ಮಾಡಬೇಕು ಎಂದು ಹೇಳಿದರು.

Tags: #Saaksha TVHigh CourtHijab controversy
ShareTweetSendShare
Join us on:

Related Posts

ಮೀನು ಹಿಡಿಯಲು ಹೋದ ಸ್ನೇಹಿತರು ನೀರು ಪಾಲು

ಮೀನು ಹಿಡಿಯಲು ಹೋದ ಸ್ನೇಹಿತರು ನೀರು ಪಾಲು

by Honnappa Lakkammanavar
September 19, 2023
0

ಶಿವಮೊಗ್ಗ : ಮೀನು ಹಿಡಿಯಲು ತೆರಳಿದ್ದ ಸ್ನೇಹಿತರು ನೀರು ಪಾಲಾಗಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗದ (Shivamogga) ಕುರುಬರಪಾಳ್ಯ ಬಳಿ ನಡೆದಿದೆ. ಈ ಘಟನೆ ತುಂಗಾನದಿಯಲ್ಲಿ...

ಶವ ಸಂಸ್ಕಾರಕ್ಕೆ ತೆರಳಿದ ವೇಳೆ ಹೆಜ್ಜೇನು ದಾಳಿ; ಓರ್ವ ಸಾವು, ಹಲವರ ಸ್ಥಿತಿ ಗಂಭೀರ

ಶವ ಸಂಸ್ಕಾರಕ್ಕೆ ತೆರಳಿದ ವೇಳೆ ಹೆಜ್ಜೇನು ದಾಳಿ; ಓರ್ವ ಸಾವು, ಹಲವರ ಸ್ಥಿತಿ ಗಂಭೀರ

by Honnappa Lakkammanavar
September 19, 2023
0

ಚಾಮರಾಜನಗರ: ಶವ ಸಂಸ್ಕಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ (Bee attack) ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 10 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ...

ಬಾಲಕಿಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿದ ದುಷ್ಕರ್ಮಿಗಳು

ಸೂಟ್ ಕೇಸ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ

by Honnappa Lakkammanavar
September 19, 2023
0

ಕೊಡಗಿನ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರ ಕಾಡು ಪ್ರದೇಶದಲ್ಲಿ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚೆಕ್ ಪೋಸ್ಟ್ ನಿಂದ...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram