Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab Controvercy : ನ್ಯಾಯಾಲಯದ ಅದೇಶ ಏನು ಬರುತ್ತೋ ಅದನ್ನ ಪಾಲನೆ ಮಾಡೋಣ‌ : ಆರಗ ಜ್ಞಾನೇಂದ್ರ

Namratha Rao by Namratha Rao
February 9, 2022
in Newsbeat, State, ರಾಜ್ಯ
abvp-protest-Home Minister Araga Gyanendra reaction saaksha tv

abvp-protest-Home Minister Araga Gyanendra reaction saaksha tv

Share on FacebookShare on TwitterShare on WhatsappShare on Telegram

Hijab Controvercy : ನ್ಯಾಯಾಲಯದ ಅದೇಶ ಏನು ಬರುತ್ತೋ ಅದನ್ನ ಪಾಲನೆ ಮಾಡೋಣ‌ : ಆರಗ ಜ್ಞಾನೇಂದ್ರ

ಹಿಜಬ್ – ಕೇಸರಿ ಸಂಘರ್ಷದ ವಿಚಾರವಾಗಿ  ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ..  ಸಿಎಂ ಈಗಷ್ಟೇ ದೆಹಲಿಯಿಂದ ಬಂದಿದ್ದಾರೆ. ನಮ್ಮ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಈಗ ಸಮಾಲೋಚನೆ ಮಾಡಲಾಗಿದೆ. ಇತ್ತೀಚೆಗಿನ ಬೆಳವಣಿಗೆಗಳ ಹಿನ್ನೆಲೆ. ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸೂಕ್ತ ಕ್ರಮಗಳ ಚರ್ಚೆ ಮಾಡಲಾಗಿದೆ. ಮುಂದೆ ಸಣ್ಣ ಘಟನೆಗೂ ಅವಕಾಶ ಕೂಡ ನೀಡದೆ ಬಂದೋಬಸ್ತ್ ಇರುವ ಬಗ್ಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ..

Related posts

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

June 1, 2023
ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023
hijab controvercy - saakshatv
file image

Covid Live Updates: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸಾವಿನ ಸಂಖ್ಯೆ

ಅಲ್ದೇ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಗಮನ ಕೊಡಬೇಕು.  ನ್ಯಾಯಾಲಯದ ಅದೇಶ ಏನು ಬರುತ್ತೋ ಅದನ್ನ ಪಾಲನೆ ಮಾಡೋಣ‌. ಎಲ್ಲರೂ ಕೂಡ ಶಾಂತಿ‌ಸೌಹಾರ್ದತೆಯಿಂದ ವರ್ತಿಸಿ ಸಹಕಾರ ನೀಡಬೇಕು. ಪರಿಸ್ಥಿತಿ ಕೈ ಮೀರುತ್ತಿದೆ ಎನ್ನಿಸಿದ ಕಡೆ ಸೆಕ್ಷನ್ 144 ಹಾಕಲಾಗಿದೆ. ಅವಶ್ಯಕತೆ ಇಲ್ಲದೆ ಇದ್ರೆ ಎಲ್ಲೂ ಸೆಕ್ಷನ್ 144 ಹಾಕಲ್ಲ ಎಂದಿದ್ದಾರೆ.

Tags: #saakshatvaraga gnanendraHigh Courthijab controvercykarntakaStudents
ShareTweetSendShare
Join us on:

Related Posts

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

by Honnappa Lakkammanavar
June 1, 2023
0

ಚಾಮರಾಜನಗರ : ಜಿಲ್ಲೆಯ ಹೆಚ್.ಮೂಕಳ್ಳಿ ಹತ್ತಿರ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ (Jet Crash) ಪತನಗೊಂಡು ಉರಿದಿತ್ತು. ಇದಕ್ಕೆ ತಾಂತ್ರಿಕ ದೋಷವೇ (Technical Fault) ಕಾರಣ ಎಂದು...

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

by Honnappa Lakkammanavar
June 1, 2023
0

ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನು ಈಡೇರಿಸಲು ಈಗ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್‌...

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

by Honnappa Lakkammanavar
June 1, 2023
0

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ...

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

by Honnappa Lakkammanavar
June 1, 2023
0

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆಯ ಬಸವನಗುಡಿಯಲ್ಲಿ ವಿದ್ಯುತ್...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

by Honnappa Lakkammanavar
May 31, 2023
0

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

June 1, 2023
ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram