ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab controvercy : ಸಿಎಂ ಭೇಟಿಯಾದ ಕಮೀಷನರ್ ಕಮಲ್ ಪಂತ್

Namratha Rao by Namratha Rao
February 9, 2022
in Newsbeat, State, ರಾಜ್ಯ
Night curfew
Share on FacebookShare on TwitterShare on WhatsappShare on Telegram

Hijab controvercy : ಸಿಎಂ ಭೇಟಿಯಾದ ಕಮೀಷನರ್ ಕಮಲ್ ಪಂತ್

ಬೆಂಗಳೂರು : ರಾಜ್ಯದಾದ್ಯಂತ ಹಿಜಬ್ ವಿವಾದ ಭುಗಿಲೆದ್ದ ಹಿನ್ನಲೆ ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರು ಸಿಎಂ ಭೇಟಿಗೆ ತೆರಳಿದ್ದರು.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

March 26, 2026

ಬೆಂಗಳೂರು ನಗರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಸಿಎಂಗೆ ಕಮಲ್ ಪಂತ್  ಮಾಹಿತಿ ನೀಡಿದ್ಧಾರೆ.  ಈಗಾಗಲೇ ನಗರದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

Hijab Controvercy : ನ್ಯಾಯಾಲಯದ ಅದೇಶ ಏನು ಬರುತ್ತೋ ಅದನ್ನ ಪಾಲನೆ ಮಾಡೋಣ‌ : ಆರಗ ಜ್ಞಾನೇಂದ್ರ

ಅಯಾ ಠಾಣಾ ವ್ಯಾಪ್ತಿಯ ಇನ್ಸ್‌ಪೆಕ್ಟರ್ ಗಳು ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.

ಕಾಲೇಜುಗಳ ಬಳಿ ಹೊಯ್ಸಳ ಸದಾ ಗಸ್ತಿನಲ್ಲಿರುವಂತೆ ಸೂಚನೆ ನೀಡಲಾಗಿದೆ.  ಡಿಸಿಪಿಗಳು ಮೇಲುಸ್ತುವಾರಿ ವಹಿಸಿ ಸೂಕ್ಷ್ಮ ನಿಗಾವಹಿಸಲು ಸೂಚನೆ ನೀಡಿದ್ದಾರೆ.

Covid Live Updates: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸಾವಿನ ಸಂಖ್ಯೆ

ಬೆಂಗಳೂರಿನಲ್ಲಿ ಏನೆಲ್ಲಾ ಕ್ರಮ ಕೈಗೊಂಡಿದ್ದೇವೆ ಎಂಬುದನ್ನ ಸಿಎಂ ಕಮೀಷನರ್ ಕಮಲ್ ಪಂತ್ ವಿವರಿಸಿದ್ದಾರೆ..

Tags: #saakshatvbengalurucm basavaraja bommayicommissioner kamal panthhijab controvercy
ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram