ADVERTISEMENT
Saturday, April 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab Controvercy : ಯಾದಗಿರಿಯಲ್ಲಿ ಹಿಜಾಬ್ ಗಾಗಿ ವಿದ್ಯಾರ್ಥಿನಿಯರು ಹೈಡ್ರಾಮಾ

Namratha Rao by Namratha Rao
February 17, 2022
in Newsbeat, State, ರಾಜ್ಯ
Hijab controvercy - saakshatv

Hijab controvercy - saakshatv

Share on FacebookShare on TwitterShare on WhatsappShare on Telegram

Hijab Controvercy : ಯಾದಗಿರಿಯಲ್ಲಿ ಹಿಜಾಬ್ ಗಾಗಿ ವಿದ್ಯಾರ್ಥಿನಿಯರು ಹೈಡ್ರಾಮಾ

ಯಾದಗಿರಿ : ನ್ಯೂ ಕನ್ನಡ ಕಾಲೇಜ್ ಮುಂಭಾಗದಲ್ಲಿ ಹಿಜಾಬ್  ಗಾಗಿ ವಿದ್ಯಾರ್ಥಿನಿಯರು ಹೈಡ್ರಾಮಾ ನಡೆಸಿದ್ದಾರೆ… ಯಾದಗಿರಿಯ ನಗರದ ಕನಕ ವೃತ್ತದ ಸಮೀಪದಲ್ಲಿರುವ  ನ್ಯೂ ಕನ್ನಡ ಕಾಲೇಜ್  ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಗೆ ಪಟ್ಟು ಹಿಡಿದು ಆಕ್ರೋಶ ಹೊರ ಹಾಕಿದ್ಧಾರೆ…

Related posts

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

April 18, 2026
ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

April 18, 2026

ಹಿಜಾಬ್ ಧರಿಸಿ ಕಾಲೇಜ್ ಒಳಗಡೆ ಬಿಡದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ವಿದ್ಯಾರ್ಥಿಗಳಿಗೆ ಪೋಷಕರು ಕೂಡ ಸಾಥ್ ನೀಡಿದ್ದು ಕಂಡುಬಂದಿದೆ. ಅಲ್ಲದೇ ನಮ್ಮ ಮಕ್ಕಳು ಹಿಜಾಬ್ ಧರಿಸಿಯೇ  ಕಾಲೇಜ್ ಗೆ ಹೋಗುತ್ತಾರೆ ಎಂದು ಪೋಷಕರ ಪಟ್ಟು ಹಿಡಿದಿದ್ದರು..

Hijab controvercy - saakshatv

ಅಷ್ಟೇ ಅಲ್ಲದೇ ಇದೇ ಹೈಡ್ರಾಮಾದ ನಡುವೆ ಕಾಲೇಜ್ ಮುಂಭಾಗದಲ್ಲಿ ಆಗಮಿಸಿದ ಮುಸ್ಲಿಂ ಕಾಂಗ್ರೆಸ್ ಮುಖಂಡರು, ವಿದ್ಯಾರ್ಥಿಗಳ ವಿವಾದವನ್ನೆ ಬಂಡವಾಳ ಮಾಡಿಕೊಳ್ಳಲು ಯತ್ನಿಸಿದ್ದು ಕೂಡ ಕಂಡುಬಂದಿದೆ.. ಸದ್ಯ ನ್ಯೂ ಕನ್ನಡ ಕಾಲೇಜ್ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ..

Tags: #saakshatvhijab controvercyYadagiri
ShareTweetSendShare
Join us on:

Related Posts

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

by Shwetha
April 18, 2026
0

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಮತ್ತೊಂದು ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದ ನಾಯಕರನ್ನು ಪಕ್ಷ...

ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

by Shwetha
April 18, 2026
0

ಕೇಂದ್ರ ಸರ್ಕಾರವು ದೇಶದ ಅಡುಗೆ ಅನಿಲ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತಂದಿದ್ದು, ಗ್ರಾಹಕರಿಗೆ ಹೆಚ್ಚಿನ ಭದ್ರತೆ ಮತ್ತು ಪಾರದರ್ಶಕತೆ ನೀಡಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜಾಗತಿಕ...

ಡಿಕೆಶಿ ಶಿಸ್ತಿನ ಅಸ್ತ್ರವನ್ನೇ ಡಿ ಕೆ ಶಿವಕುಮಾರ್ ವಿರುದ್ಧ ಪ್ರಯೋಗಿಸಿದರಾ ಜಮೀರ್ ಅಹ್ಮದ್ : ಕೈ ಪಾಳಯದಲ್ಲಿ ತಾರಕಕ್ಕೇರಿದ ಶಿಸ್ತಿನ ಸಮರ

ಡಿಕೆಶಿ ಶಿಸ್ತಿನ ಅಸ್ತ್ರವನ್ನೇ ಡಿ ಕೆ ಶಿವಕುಮಾರ್ ವಿರುದ್ಧ ಪ್ರಯೋಗಿಸಿದರಾ ಜಮೀರ್ ಅಹ್ಮದ್ : ಕೈ ಪಾಳಯದಲ್ಲಿ ತಾರಕಕ್ಕೇರಿದ ಶಿಸ್ತಿನ ಸಮರ

by Shwetha
April 18, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಈಗ ಕರ್ನಾಟಕ ಕಾಂಗ್ರೆಸ್‌ನಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ...

ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮ ಸಮರ್ಥಿಸಿದ ಡಿಕೆ ಶಿವಕುಮಾರ್

ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮ ಸಮರ್ಥಿಸಿದ ಡಿಕೆ ಶಿವಕುಮಾರ್

by Shwetha
April 18, 2026
0

ದಾವಣಗೆರೆ ಉಪ ಚುನಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಳ್ಳಲಾದ ಕ್ರಮವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ...

ಕ್ಷೇತ್ರ ಮರು ವಿಂಗಡಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: ‘ದೇಶ ವಿರೋಧಿ ಮಸೂದೆ’

ಕ್ಷೇತ್ರ ಮರು ವಿಂಗಡಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: ‘ದೇಶ ವಿರೋಧಿ ಮಸೂದೆ’

by Shwetha
April 18, 2026
0

ಲೋಕಸಭೆಯಲ್ಲಿ ಮಹತ್ವದ ಮಸೂದೆಗಳ ಕುರಿತ ಚರ್ಚೆ ತೀವ್ರಗೊಳ್ಳುತ್ತಿರುವ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಕಿಡಿಕಾರಿದ್ದಾರೆ. ಈ ವಿಷಯದ ಬಗ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram