ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಗೂಂಡಾ ಕಾಯ್ದೆಯಡಿ ಹಿಂದೂ ಕಾರ್ಯಕರ್ತ ಬಂಧನ; ಆಕ್ರೋಶ

ಜಯಪ್ರಶಾಂತ್ ಬಂಧನಕ್ಕೆ ಆಕ್ರೋಶ

Author2 by Author2
March 22, 2024
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಮಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆಯಡಿ ಹಿಂದೂ ಕಾರ್ಯಕರ್ತ ಜಯಪ್ರಶಾಂತ್ ಅರೆಸ್ಟ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.

ವಿಶ್ವ ಹಿಂದೂ ಪರಿಷತ್ ಮುಖಂಡ ಶಿವಾನಂದ ಮೆಂಡನ್ ಈ ಕುರಿತು ಮಾತನಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕೇಸ್ಗೆ ಪೊಲೀಸರು ಮೂರು ಎಫ್ಐಆರ್ ದಾಖಲಿಸಿದ್ದಾರೆ. ಈ ಹಿಂದೆ ಸೆಗಣಿ ಹಾಕಿದ್ದಕ್ಕೆ ಪ್ರದೀಪ್ ವಿರುದ್ಧ ಸೆಕ್ಷನ್ 307 ಹಾಕಿದ್ದರು. ಪಾಕಿಸ್ತಾನ ಪರ ಘೋಷಣೆ ಹಾಕಿದ ಆರೋಪಿಗಳ ಮೇಲೆ ಕೇಸ್ ಹಾಕುವುದಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

May 19, 2026
ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

January 27, 2026

ನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು ಭಜರಂಗದಳ ಬ್ಯಾನ್ ಎಂದು ಸುಳ್ಳು ಹೇಳಿದ್ದರು. ಅಲ್ಪಸಂಖ್ಯಾತರ ಮತ ಸಿಗುತ್ತೆ ಎಂಬ ಯೋಚಿಸಲಾಗಿತ್ತು. ಈ ಕಾರಣಕ್ಕೆ ನಮ್ಮನ್ನ ಚುನಾವಣೆ ಸಂದರ್ಭ ದಮನ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

Tags: Hindu activist arrested under Goon Act; Outrage
ShareTweetSendShare
Join us on:

Related Posts

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by Shwetha
May 19, 2026
0

ಉಡುಪಿ ಜಿಲ್ಲಾ ರಾಜಕಾರಣದಲ್ಲಿ ಈಗ ಸೌಹಾರ್ದತೆಯ ಹೆಸರಿನಲ್ಲಿ ನಡೆದ ಒಂದು ಘಟನೆ ಭಾರಿ ಕಿಚ್ಚು ಹಚ್ಚಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸತ್ಯಾಸತ್ಯತೆ ತಿಳಿಯದೆ...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram