ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ; ಅಶೋಕ್

ಹಿಂದೂಗಳನ್ನೇ ಮುಖ್ಯ ಆರೋಪಿಗಳನ್ನಾಗಿ ಮಾಡಿದ್ದಾರೆ

Author2 by Author2
September 13, 2024
in Crime, Hale Mysore, State, ಅಪರಾಧ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಂಡ್ಯ: ನಾಗಮಂಗಲ ಗಲಭೆ (Nagamangala Riot) ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ರಾಜ್ಯದಲ್ಲಿ ಹಿಂದೂಗಳನ್ನೇ (Hindu) ಟಾರ್ಗೆಟ್ ಮಾಡಲಾಗುತ್ತಿದೆ. ಇದು ಈ ಪ್ರಕರಣದಿಂದ ಗೋಚರವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ನಾಗಮಂಗಲ ಪ್ರಕರಣದಲ್ಲಿ ಎ1 ನಿಂದ ಎ-23 ವರೆಗಿನ ಯುವಕರು ಹಿಂದೂಗಳೇ ಆಗಿದ್ದಾರೆ ಎಂದು ಬಿಜೆಪಿ (BJP) ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಮತ್ತಷ್ಟು ಆಕ್ರೋಶ ವ್ಯಕ್ತವಾಗುತ್ತಿವೆ.
ಗಲಭೆ ನಡೆದ ಬಳಿಕ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಆರ್‌ ಅಶೋಕ್‌, ಸಿಟಿ ರವಿ, ಅಶ್ವತ್ಥನಾರಾಯಣ, ನಾರಾಯಣ ಗೌಡ, ಪ್ರತಾಪ್‌ ಸಿಂಹ ಸೇರಿ ಹಲವು ಕಲವು ಕಮಲ ನಾಯಕರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಣೇಶೋತ್ಸವದ ಆಯೋಜಕರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಈ ವೇಳೆ ಮಾತನಾಡಿದ ನಾಯಕರು, ಗಣೇಶನನ್ನು ಕೂರಿಸಿದ್ದು ಹಿಂದೂಗಳು (Hindu) ಕಲ್ಲು ತೂರಿದ್ದು ಮುಸ್ಲಿಂ ಯುವಕರು. ಆದರೆ ಪೊಲೀಸರ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂಗಳನ್ನು ಬಂಧನ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಕಲ್ಲು ತೂರಿದವರನ್ನು ಮೊದಲು ಆರೋಪಿಗಳನ್ನಾಗಿ ಮಾಡಬೇಕಿತ್ತು. ಆದರೆ ಗಣೇಶೋತ್ಸವ ಮಾಡಿದವರನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಅಲ್ಪಸಂಖ್ಯಾರ ಒಲೈಕೆಗಾಗಿ ಹಿಂದೂ ಯುವಕರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ. ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಅಮಾಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #nagamangala riot#saksha newsAshokhindus targetMandya
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

by Shwetha
May 25, 2026
0

ತುಮಕೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಒಂದು ತೊಗಲುಗೊಂಬೆ ಸರ್ಕಾರವಾಗಿದೆ. ಈ ಸರ್ಕಾರ ಯಾವಾಗ ತೊಲಗುತ್ತದೋ ಗೊತ್ತಿಲ್ಲ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ...

ದಕ್ಷಿಣದ ಹೆಬ್ಬಾಗಿಲು ಕರ್ನಾಟಕದ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು;ಯಡಿಯೂರಪ್ಪ ನಿವಾಸದಲ್ಲಿ ಹೈಕಮಾಂಡ್ ರಣತಂತ್ರ: ರಾಜ್ಯ ಬಿಜೆಪಿಗೆ ಹೊಸ ಕಳೆ ತಂದ ನಿತಿನ್ ನಬಿನ್ ಭೇಟಿ

ದಕ್ಷಿಣದ ಹೆಬ್ಬಾಗಿಲು ಕರ್ನಾಟಕದ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು;ಯಡಿಯೂರಪ್ಪ ನಿವಾಸದಲ್ಲಿ ಹೈಕಮಾಂಡ್ ರಣತಂತ್ರ: ರಾಜ್ಯ ಬಿಜೆಪಿಗೆ ಹೊಸ ಕಳೆ ತಂದ ನಿತಿನ್ ನಬಿನ್ ಭೇಟಿ

by Shwetha
May 25, 2026
0

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದ್ದ ಮಂದಗತಿಯ ರಾಜಕಾರಣಕ್ಕೆ ಈಗ ಹೊಸ ಚೈತನ್ಯ ತುಂಬುವ ಕೆಲಸ ಆರಂಭವಾಗಿದೆ. ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram