ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ಹಲಸೂರು, ಬೆಂಗಳೂರು ಇತಿಹಾಸ ಮತ್ತು ಮಹಿಮೆ

History and Glory of Sri Subrahmanya Swamy Temple, Halasuru, Bangalore

Shwetha by Shwetha
April 15, 2025
in ಮಾರ್ಜಲ ಮಂಥನ, Marjala Manthana, Newsbeat
{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"401636471009211","type":"ugc"}]}}

{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"401636471009211","type":"ugc"}]}}

Share on FacebookShare on TwitterShare on WhatsappShare on Telegram

ಹಲಸೂರಿನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನವು ಬೆಂಗಳೂರಿನ ಅತ್ಯಂತ ಹಳೆಯ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ಸುಮಾರು 250 ವರ್ಷಗಳಿಗಿಂತಲೂ ಹಳೆಯದು ಎಂದು ಹೇಳಲಾಗುತ್ತದೆ. ಇದು ಹಲಸೂರು ಮೆಟ್ರೋ ನಿಲ್ದಾಣದ ಬಳಿ, ಶ್ರೀ ಆದಿ ವಿನಾಯಕ ದೇವಸ್ಥಾನದ ಎದುರು ಮತ್ತು ಪ್ರಸಿದ್ಧ ಹಲಸೂರು ಸೋಮೇಶ್ವರ ದೇವಸ್ಥಾನದ ಸಮೀಪದಲ್ಲಿದೆ.

ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯವು ಬಹುಶಃ 18ನೇ ಶತಮಾನಕ್ಕೆ ಸೇರಿರುತ್ತದೆ, ಈ ದೇವಸ್ಥಾನ ನಿರ್ಮಾಣವಾಗಿ ಸುಮಾರು 250 ವರ್ಷಗಳಾಗಿರುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಕುರಿತು ಯಾವುದೇ ಶಾಸನ ಗ್ರಂಥಗಳಲ್ಲಿ ಉಲ್ಲೇಖವಿರುವುದಿಲ್ಲ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಈ ಸ್ಥಳದಲ್ಲಿ ಅನೇಕ ವರ್ಷಗಳ ಹಿಂದೆ ಒಂದು ದೊಡ್ಡ ಹುತ್ತವಿತ್ತು ಅನೇಕ ಭಕ್ತಾದಿಗಳಿಂದ ಆ ಹುತ್ತಕ್ಕೆ ಪೂಜೆಯು ನಡೆಯುತ್ತಿತ್ತು. ಒಂದಾನೊಂದು ದಿನ ರಾಜ ವಂಶಸ್ಥರೊಬ್ಬರು ಮದರಾಸಿಗೆ ಹೋಗುವ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಭಕ್ತಾದಿಗಳನ್ನು ನೋಡಿ ವಿಶೇಷವೇನೆಂದು ಕೇಳಲು ಅಲ್ಲಿಯ ಭಕ್ತಾದಿಗಳು ಹುತ್ತಕ್ಕೆ ಹರಕೆ ಹೊತ್ತು ಪೂಜೆ ಮಾಡುವುದರಿಂದ ನಾಗರಾಜನು ಅವರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸಿ ಮಂಗಳವನ್ನುಂಟು ಮಾಡುವನೆಂದು ನಂಬಿ ಪೂಜಿಸುತ್ತಿರುವುದಾಗಿ ತಿಳಿಸಿದರು. ರಾಜ ಪರಿವಾರದವರಲ್ಲಿ ಒಬ್ಬರಿಗೆ ದೃಷ್ಠಿ ದೋಷವಿತ್ತು, ದೃಷ್ಠಿ ದೋಷದ ನಿವಾರಣೆಗಾಗಿ ಹರಕೆ ಹೊತ್ತರು, ಕಾಲನಂತರ ಸುಬ್ರಹ್ಮಣ್ಯನ ಅನುಗ್ರಹದಿಂದ ದೃಷ್ಟಿ ದೋಷ ನಿವಾರಣೆಯಾದ್ದರಿಂದ ಮತ್ತು ಶ್ರೀ ಸ್ವಾಮಿಯು ಭಕ್ತನ ಕನಸಿನಲ್ಲಿ ಬಂದು ತನ್ನ ಮೂರ್ತಿಯನ್ನು ದೇವಾಲಯದಲ್ಲಿ ಪ್ರತಿಷ್ಠಾಪಿಸಲು ಆಗ್ರಹಿಸಿದನು. ತದ ನಂತರ ಹುತ್ತದ ಪಕ್ಕದಲ್ಲಿ ಅಲ್ಲಿಯ ರಾಜನು ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯವನ್ನು ನಿರ್ಮಿಸಲಾಯಿತು ಎಂದು ವಾಡಿಕೆಯ ಮಾತು ಪ್ರಚಲಿತದಲ್ಲಿದೆ. ದೇವಾಲಯವು ಋಷಿಗಳು, ಸಿದ್ದ ಪುರುಷರುಗಳಿಂದ ಮತ್ತು ಮೂಲ ಮೂರ್ತಿ/ಇತರೆ ಮೂರ್ತಿಗಳು ಉದ್ಭವ ಮೂರ್ತಿಗಳಾಗಿರುವುದಿಲ್ಲ, ಮಾನುಷ ಪ್ರತಿಷ್ಟೆಯಾಗಿರುತ್ತದೆ. ಬೆಂಗಳೂರು ನಗರದಲ್ಲಿ ವಿಭಿನ್ನ ಜನಗಳಿದ್ದರೂ ಉತ್ತಮ ಭಾಂದವ್ಯವಿರುತ್ತದೆ. ವಿವಿಧ ಜನಾಂಗದವರು ತಮ್ಮಗಳ ಧರ್ಮಸಂಸ್ಕೃತಿ, ಧಾರ್ಮಿಕತೆ, ಉತ್ಸವಾಚರಣೆಗಳು ಹಾಗೂ ಹಲಸೂರಿನ ಸುತ್ತಮುತ್ತ ತಮಿಳು ಜನಾಂಗದವರು ಹೆಚ್ಚು ನೆಲೆಸಿರುವ ಕಾರಣ, ತಮಿಳು ಜನಾಂಗದ ಬಹುತೇಕ ಜನರು ಶ್ರೀ ಸುಬ್ರಹ್ಮಣ್ಯಸ್ವಾಮಿಯನ್ನು ಮುರುಗನ್ ಎಂಬ ಹೆಸರಿನಿಂದಲೂ ಕರೆಯುತ್ತಾರೆ, ಈ ದೇವರ ಮೂರ್ತಿಯನ್ನು ಭಕ್ತಾದಿಗಳಿಂದ ಪ್ರತಿಷ್ಟಾಪಿಸಲಾಗಿರುತ್ತದೆ. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವರಿಗೆ ಹರಕೆ ಹೊತ್ತು ಪೂಜೆ ಮಾಡುವುದರಿಂದ ಶ್ರೀ ಸ್ವಾಮಿಯ ಅನುಗ್ರಹದಿಂದ ಅವರ ಕಷ್ಟ ಕಾರ್ಪಣ್ಯಗಳು, ಕಲ್ಯಾಣಬಾಗ್ಯ, ಮಂಗಳ ಕಾರ್ಯಗಳು ಇತರೆ ಫಲಗಳು ಲಭಿಸುತ್ತವೆ ಮತ್ತು ನಾಗ ದೋಷ, ಸರ್ಪ ದೋಷ, ಇನ್ನು ಹಲವಾರು ದೋಷಗಳಿಗೆ ಹರಕೆ ಹೊತ್ತು ದೋಷ ಪರಿಹಾರ ಮಾಡಿಕೊಳ್ಳುತ್ತಾರೆ. ಶ್ರೀ ಸ್ವಾಮಿಗೆ ಮಹಾಭಿಷೇಕ, ಪಂಚಾಮೃತ ಅಭಿಷೇಕ, ಗಂಧದಲಂಕಾರ, ವಿಭೂತಿ, ಹೂವು, ಪೂಜೆ ಇತರೆ ಅಲಂಕಾರಗಳಿಂದ ಶ್ರೀ ಸ್ವಾಮಿಯು ಪ್ರಸಿದ್ದಿಯಾಗಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಶ್ರೀ ಸ್ವಾಮಿಯವರಿಗೆ ಪ್ರತಿ ಮಂಗಳವಾರ ಮಹಾಭಿಷೇಕ, ಗಂಧ ಹಾಗೂ ವಿಭೂತಿ ಅಲಂಕಾರಗಳು, ಮಹಾಮಂಗಳಾರತಿ ಇನ್ನು ಇತರೆ ವಿಶೇಷ ಪೂಜೆಗಳು ನಡೆಯುತ್ತವೆ. ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿಯವರ ಆಡಿಕೃತಿಕೆ ದಿನದಂದು ಭಕ್ತಾದಿಗಳು ಬೆನ್ನಿಗೆ ವೇಲಾಯುಧಗಳನ್ನು ಚುಚ್ಚಿಕೊಂಡು ಕಾವಡಿ, ಇತರೆ ಆಟದೊಂದಿಗೆ ಮೆರವಣಿಗೆ ಹೋಗುವುದು ವಾಡಿಕೆ. ತೆಪ್ಪೋತ್ಸವಗಳಂದು ವಿಶೇಷ ಪೂಜೆಗಳನ್ನು ಉತ್ಸವ ಮಾಡಲಾಗುತ್ತದೆ. ಲಕ್ಷಾರ್ಚನೆ, ಸುರಸಂಹಾರಗಳು, ಶ್ರೀ ಸ್ವಾಮಿಯ ವಿಶೇಷತೆ ಮತ್ತು ಸಂಪ್ರದಾಯವಾಗಿರುತ್ತದೆ. ಕಾರ್ತಿಕ ದೀಪಂ, ಪಂಗನಿ ಉತ್ತರು, ಇತರೆ ಹಬ್ಬಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯವು ಹಲಸೂರುನಲ್ಲಿದ್ದು, ನಗರದ ಮಧ್ಯೆಯಿರುತ್ತದೆ. ಶ್ರೀ ದೇವಾಲಯದ ಸುತ್ತ/ಸಮೀಪ ಪ್ರಕೃತಿಯ ವಿಶೇಷತೆಗಳೇನು ಇರುವುದಿಲ್ಲ. ಈ ದೇವಾಲಯವನ್ನು ಕಾಲಾಂತರದಲ್ಲಿ ಯಾವ ರಾಜ / ಅರಸ ಪಾಳೆಗಾರ ಅಥವಾ ಯಾರಾದರು ಜೀರ್ಣೋದ್ದಾರಗೊಳಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇರುವುದಿಲ್ಲ. ದೇವಾಲಯದ ಮೂಲ ಮೂರ್ತಿಯು ಶಿಲೆಯಿಂದ ರಚಿಸಲ್ಪಟ್ಟಿರುತ್ತದೆ. ಯಾವುದೇ ವಿಶೇಷ ಕಲೆಗಳಿರುವುದಿಲ್ಲ. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವರಿಗೆ ಪ್ರತಿ ತಿಂಗಳ ಷಷ್ಟಿ, ಹಾಗೂ ಕೃತಿಕ ನಕ್ಷತ್ರ, ಮಂಗಳವಾರಗಳಂದು ಪೂಜೆ ಸಲ್ಲಿಸಿದರೆ ಭೂಮಿ ಸಂಬಂಧವಾದ ವ್ಯಾಜ್ಯಗಳಿಗೆ ಪರಿಹಾರ ಸಿಗುವುದಾಗಿ ಭೂ ಲಾಭ, ವಿಶೇಷ ಫಲ ಪ್ರಾಪ್ತಿಯಾಗುವುದಾಗಿ ನಂಬಿಕೆಯಿದೆ ಹಾಗೂ ಹರಕೆ ಹೊತ್ತು ಪೂಜೆ ಮಾಡುವುದರಿಂದ ಶ್ರೀ ಸ್ವಾಮಿಯ ಅನುಗ್ರಹದಿಂದ ಅವರ ಕಷ್ಟ ಕಾರ್ಪಣ್ಯಗಳು ದೂರವಾಗುತ್ತವೆ. ಕಲ್ಯಾಣ, ಮಂಗಳ ಕಾರ್ಯಗಳು ಇತರೆ ಶುಭಫಲಗಳು ಲಭಿಸುತ್ತವೆ ಮತ್ತು ನಾಗ ದೋಷ, ಸರ್ಪ ದೋಷ, ಇನ್ನು ಹಲವಾರು ದೋಷಗಳಿಗೆ ಹರಕೆ ಹೊತ್ತು ದೋಷ ಪರಿಹಾರ ಮಾಡಿಕೊಳ್ಳುತ್ತಾರೆ. ಮತ್ತು ಅನ್ನದಾನ, ತುಲಾಭಾರ, ಪ್ರಸಾದ ಸೇವೆಗಳನ್ನು ಹಲವಾರು ಭಕ್ತರು ಸಲ್ಲಿಸುತ್ತಾರೆ. ದೇವಾಲಯದ ಒಳ ಆವರಣದಲ್ಲಿ ಕಲ್ಯಾಣಿ ಇರುತ್ತದೆ. ಆದರೆ ಭಕ್ತಾದಿಗಳಿಗೆ ಕಲ್ಯಾಣಿಯಲ್ಲಿ ಸ್ನಾನ ಮಾಡಲು ಅವಕಾಶವಿರುವುದಿಲ್ಲ. ಆದರೆ ವಿವಿಧ ದೋಷ ಪರಿಹಾರಕ್ಕಾಗಿ ಇಲ್ಲಿ ಭಕ್ತಾದಿಗಳು ಪಂಚಾಂಗದಂತೆ ನಡೆಯುವ ಶ್ರೀ ಸುಬ್ರಹ್ಮಣ್ಯಸ್ವಾಮಿಯವರ ತೆಪ್ಪೋತ್ಸವದಲ್ಲಿ ಸೇವೆ ಸಲ್ಲಿಸುತ್ತಾರೆ. ಭಕ್ತಾದಿಗಳಿಗೆ ಅವರ ಕೋರಿಕೆಯಂತೆ ಶ್ರೀ ಸ್ವಾಮಿಯ ಸನ್ನಿದಿಯಲ್ಲಿ ತೀರ್ಥಕಾಯಿ ನಿಂಬೆಹಣ್ಣು ಇಟ್ಟು ಪೂಜೆ ಮಾಡಿ ಕೊಡಲಾಗುತ್ತದೆ.

ಬಾಗಿಲು ತೆರೆಯುವ ಸಮಯ
06:30 AM IST – 12:30 PM IST
05:30 PM IST – 08:30 PM IST

ಬಾಗಿಲು ಮುಚ್ಚುವ ಸಮಯ
08:30 PM IST

ಸಾಮಾನ್ಯ ದರ್ಶನ

ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram