ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hockey World Cup 2023 : ಇಂದಿನಿಂದ ಹಾಕಿ ವಿಶ್ವಕಪ್ ಸಂಭ್ರಮ; ಭಾರತಕ್ಕೆ ಸ್ಪೇನ್  ಎದುರಾಳಿ… 

ಭಾರತದಲ್ಲಿ ಮತ್ತೊಮ್ಮೆ ಹಾಕಿ ವಿಶ್ವಕಪ್ ಸಂಭ್ರಮ ನಡೆಯುತ್ತಿದೆ. 15 ನೇ  ವಿಶ್ವಕಪ್ ಇಂದು ಶುಕ್ರವಾರ  ಒಡಿಶಾದಲ್ಲಿ ಆರಂಭವಾಗುತ್ತಿದೆ. ಎಫ್ ಐ ಎಚ್ ಪುರುಷರ ಹಾಕಿ ವಿಶ್ವಕಪ್ ನ ಅಂಗವಾಗಿ ಮೊದಲ ದಿನ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ. 

Naveen Kumar B C by Naveen Kumar B C
January 13, 2023
in Newsbeat, Sports, ಕ್ರೀಡೆ
Hockey World Cup
Share on FacebookShare on TwitterShare on WhatsappShare on Telegram

Hockey World Cup 2023 : ಇಂದಿನಿಂದ ಹಾಕಿ ವಿಶ್ವಕಪ್ ಸಂಭ್ರಮ; ಭಾರತಕ್ಕೆ ಸ್ಪೇನ್  ಎದುರಾಳಿ…

ಭಾರತದಲ್ಲಿ ಮತ್ತೊಮ್ಮೆ ಹಾಕಿ ವಿಶ್ವಕಪ್ ಸಂಭ್ರಮ ನಡೆಯುತ್ತಿದೆ. 15 ನೇ  ವಿಶ್ವಕಪ್ ಇಂದು ಶುಕ್ರವಾರ  ಒಡಿಶಾದಲ್ಲಿ ಆರಂಭವಾಗುತ್ತಿದೆ. ಎಫ್ ಐ ಎಚ್ ಪುರುಷರ ಹಾಕಿ ವಿಶ್ವಕಪ್ ನ ಅಂಗವಾಗಿ ಮೊದಲ ದಿನ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ.  ಮಧ್ಯಾಹ್ನ 1 ಗಂಟೆಗೆ ಭವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ಅರ್ಜೆಂಟೀನಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದೊಂದಿಗೆ ಮೆಗಾ ಟೂರ್ನಿಗೆ ಚಾಲನೆ ನೀಡಲಾಗುತ್ತದೆ.   ಮಧ್ಯಾಹ್ನ 3 ಗಂಟೆಗೆ ಆಸ್ಟ್ರೇಲಿಯಾ ಮತ್ತು ಫ್ರಾನ್ಸ್ ನಡುವೆ ಪಂದ್ಯ ನಡೆಯಲಿದೆ. ಸಂಜೆ 5 ಗಂಟೆಗೆ ರಾವುರ್ಕೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಿರ್ಸಾಮುಂಡಾ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮತ್ತು ಸ್ಪೇನ್ ನಡುವಿನ ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದೆ.

ಈ ಮೆಗಾ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿವೆ. ನಾಲ್ಕು ತಂಡಗಳ ನಾಲ್ಕು ಗುಂಪುಗಳನ್ನಾಗಿ ಮಾಡಲಾಗಿದ್ದು, ಭಾರತ ಸ್ಪೇನ್, ಇಂಗ್ಲೆಂಡ್,  ಮತ್ತು ವೇಲ್ಸ್ ತಂಡಗಳ ಜೊತೆಗೆ   ಡಿ ಗ್ರೂಪ್ ನಲ್ಲಿದೆ.  ಟೂರ್ನಿಯಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ   ಅಗ್ರ ತಂಡಗಳು  ಕ್ವಾರ್ಟರ್  ಪೈನಲ್ ತಲುಪಲಿವೆ.  ಎರಡು ಮತ್ತು ಮೂರನೇ ಸ್ಥಾನ ಪಡೆದ ತಂಡಗಳು ಕ್ರಾಸ್ ಓವರ್‌ಗಳಲ್ಲಿ ಮುಖಾಮುಖಿಯಾಗಲಿವೆ. ಸೆಮಿ, ಫೈನಲ್ ಸೇರಿದಂತೆ 24 ಪಂದ್ಯಗಳು ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿವೆ. ಇನ್ನು 20 ಪಂದ್ಯಗಳು ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆಯಲಿವೆ.

ಭಾರತ ಹಾಕಿ ತಂಡ ಆರಂಭದಲ್ಲೇ ಬಲಿಷ್ಠ ಸ್ಪೇನ್ ತಂಡವನ್ನ ಎದುರಿಸಲಿದೆ.  ರ್ಯಾಂಕಿಂಗ್ ವಿಭಾಗದಲ್ಲಿ ಭಾರತ 6ನೇ ಸ್ಥಾನದಲ್ಲಿದ್ದರೆ, ಸ್ಪೇನ್ 8ನೇ ಸ್ಥಾನದಲ್ಲಿದೆ. ಆದರೆ, ಶ್ರೇಯಾಂಕದಲ್ಲಿ ಸ್ಪೇನ್ ಕೆಳಮಟ್ಟದಲ್ಲಿದ್ದರೂ ಬಲಿಷ್ಠ ತಂಡವಾಗಿದೆ.  2022ರಲ್ಲಿ ಭಾರತ ಮತ್ತು ಸ್ಪೇನ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದವು. ಸ್ಪೇನ್ ಎರಡು ಬಾರಿ ಗೆದ್ದರೆ ಭಾರತ ಒಂದು ಬಾರಿ ಗೆದ್ದಿದೆ. ಆದರೆ, ಇಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಭಾರತದ ಆಟಗಾರರು ಇದ್ದಾರೆ. ಅಂತಾರಾಷ್ಟ್ರೀಯ ಹಾಕಿಯಲ್ಲಿ ಈ ತಂಡಗಳು ಒಟ್ಟು 67 ಬಾರಿ ಮುಖಾಮುಖಿಯಾಗಿವೆ. ಭಾರತ 28 ಬಾರಿ ಮತ್ತು ಸ್ಪೇನ್ 25 ಬಾರಿ ಗೆದ್ದಿದೆ. 14 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇಲ್ಲಿಯವರೆಗೆ ಭಾರತ, ನೆದರ್ಲೆಂಡ್ಸ್ ಮತ್ತು ಸ್ಪೇನ್ ಮಾತ್ರ ಎಲ್ಲಾ ವಿಶ್ವಕಪ್‌ಗಳಲ್ಲಿ ಸ್ಪರ್ಧಿಸಿವೆ.

 

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

Hockey World Cup 2023 : Hockey World Cup celebration from today; Spain is the opponent for India…

 

Tags: hockey World CupHOCKEY WORLD CUP 2023
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram