ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

Shwetha by Shwetha
July 21, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.

ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ ಸುಮಾರು 400 ಅರ್ಜಿಗಳ ದಾಖಲೆ ಪರಿಶೀಲನೆ ಪೂರ್ಣಗೊಂಡಿದೆ.
ಇನ್ನೂ ನೋಂದಣಿ ಮಾಡಿಸದಿರುವ ಅರ್ಹ ಹೋಂಸ್ಟೇ ಮಾಲೀಕರು ಶೀಘ್ರದಲ್ಲೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Related posts

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

July 21, 2026
ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ  ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

July 21, 2026

ಸಲ್ಲಿಸಲಾದ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕವೇ ನೋಂದಣಿ ಪ್ರಮಾಣಪತ್ರ ನೀಡಲಾಗುವುದು. ನಿಯಮಗಳನ್ನು ಪಾಲಿಸದ ಹಾಗೂ ನೋಂದಣಿ ಮಾಡಿಸದ ಹೋಂಸ್ಟೇಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಅವರ ಮಾನ್ಯತೆಯನ್ನು ರದ್ದುಗೊಳಿಸುವ ಸಾಧ್ಯತೆಯೂ ಇದೆ.

ShareTweetSendShare
Join us on:

Related Posts

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ  ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

by Shwetha
July 21, 2026
0

ಭಾರತದ ಯುವ ವಿಜ್ಞಾನಿಗಳು ಮತ್ತು ಸ್ಟಾರ್ಟ್ ಅಪ್ ಸಾಧಕರನ್ನು ಕೊಂಡಾಡುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ...

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಸಾಧ್ಯತೆ

by Shwetha
July 21, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು,...

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

ಮನೆಬಾಗಿಲಿಗೆ ಜಾತಿ, ನಿವಾಸ ಪ್ರಮಾಣ ಪತ್ರ: ಸರ್ಕಾರದ ಹೊಸ ಅಭಿಯಾನ ಆರಂಭ

by Shwetha
July 21, 2026
0

ರಾಜ್ಯದ ಜನರಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ಮಹತ್ವದ ಅಭಿಯಾನಕ್ಕೆ ರಾಜ್ಯ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ವಿಧಾನಸೌಧದ...

ಸ್ಯಾಂಡಲ್ ವುಡ್ ಸುಲ್ತಾನ್ ಗೆ ಅಯೋಗ್ಯ ತಂಡದ ಸಾಥ್ ಡಿಬಾಸ್ ಬೇಗ ಬಿಡುಗಡೆಯಾಗಲಿ ಎಂದು ಹಾರೈಸಿದ ನೀನಾಸಂ ಸತೀಶ್

ಸ್ಯಾಂಡಲ್ ವುಡ್ ಸುಲ್ತಾನ್ ಗೆ ಅಯೋಗ್ಯ ತಂಡದ ಸಾಥ್ ಡಿಬಾಸ್ ಬೇಗ ಬಿಡುಗಡೆಯಾಗಲಿ ಎಂದು ಹಾರೈಸಿದ ನೀನಾಸಂ ಸತೀಶ್

by Shwetha
July 21, 2026
0

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಅಯೋಗ್ಯ 2 ಚಿತ್ರದ ಪ್ರಚಾರ ಕಾರ್ಯ ಈಗ ಭರ್ಜರಿಯಾಗಿ ಸಾಗುತ್ತಿದೆ. ನಟ ಸತೀಶ್ ನೀನಾಸಂ ತಮ್ಮ ಚಿತ್ರತಂಡದೊಂದಿಗೆ ಹುಬ್ಬಳ್ಳಿಯಲ್ಲಿ ಅಬ್ಬರದ ಪ್ರಚಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram