ADVERTISEMENT
Wednesday, July 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ

Author2 by Author2
November 21, 2023
in Malenadu Karnataka, Marjala Manthana, ಮಲೆನಾಡು ಕರ್ನಾಟಕ, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಬೆಂಗಳೂರು ಮೈತ್ರಿ ಸಂಸ್ಕೃತ ಸಂಸ್ಕೃತಿ ಪ್ರತಿಷ್ಠಾನವು ಭಾನುವಾರದಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ
“ಮೇಧಾನಮನಮ್-
ಯೋಧನಮನಮ್,
ಸಂಸ್ಕೃತೋತ್ಸವಃ”

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯ ಸಂಸ್ಕೃತ ಭಾಷಾ ವಿಷಯದಲ್ಲಿ ಅಧಿಕ ಅಂಕಗಳನ್ನು ಪಡೆದ ಪುತ್ತೂರಿನ ದೈವಿಕ್ ರಾಜೇಶ್ ( ರಾಜೇಶ್ ರಾವ್ ಮತ್ತು ಶ್ವೇತ ಹೆಗ್ಡೆ ದಂಪತಿ ಪುತ್ರ) ಮತ್ತು ನಿಶ್ಚಲ್ ಕೆ ಜೆ (PMGSY ಇಂಜಿನಿಯರ್ ಜನಾರ್ದನ್ ಗೌಡ ಮತ್ತು ಜ್ಯೋತಿ ದಂಪತಿ ಪುತ್ರ) ಅವರನ್ನು ಅಭಿನಂದಿಸಿತು. ಕಾರ್ಯಕ್ರಮದಲ್ಲಿ ಹಿರಿಯ ವಾಗ್ಮಿ ಡಾ|| ಗುರುರಾಜ್ ಕರ್ಜಗಿ, ನಟ ಡಾ|| ಸುಚೇಂದ್ರಪ್ರಸಾದ್, ನ್ಯಾಯಮೂರ್ತಿ ವಿ.ಶ್ರೀಶಾನಂದ, ಹಾಸ್ಯ ಬರಹಗಾರ ಎಂ.ಎನ್ ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ದೈವಿಕ್ ರಾಜೇಶ್ ಮತ್ತು ನಿಶ್ಚಲ್ ಕೆ.ಜೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು.

Related posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಶ್ರೀ ದುರ್ಗಾಂಭ ದೇವಾಲಯ ಅಂತರಘಟ್ಟೆ, ಚಿಕ್ಕಮಗಳೂರು ಇತಿಹಾಸ ಮತ್ತು ಮಹಿಮೆ

July 8, 2025
ಶ್ರೀ ಮರುಳ ಸಿದ್ದೇಶ್ವರಸ್ವಾಮಿ ದೇವಸ್ಥಾನ, ಉಜ್ಜಯಿನಿ, ಬಳ್ಳಾರಿ, ಇತಿಹಾಸ ಮತ್ತು ಮಹಿಮೆಯ ಅನಾವರಣ

ಶ್ರೀ ಮರುಳ ಸಿದ್ದೇಶ್ವರಸ್ವಾಮಿ ದೇವಸ್ಥಾನ, ಉಜ್ಜಯಿನಿ, ಬಳ್ಳಾರಿ, ಇತಿಹಾಸ ಮತ್ತು ಮಹಿಮೆಯ ಅನಾವರಣ

July 7, 2025
Tags: Honorable students
ShareTweetSendShare
Join us on:

Related Posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಶ್ರೀ ದುರ್ಗಾಂಭ ದೇವಾಲಯ ಅಂತರಘಟ್ಟೆ, ಚಿಕ್ಕಮಗಳೂರು ಇತಿಹಾಸ ಮತ್ತು ಮಹಿಮೆ

by Shwetha
July 8, 2025
0

Lಚಿಕ್ಕಮಗಳೂರು ಜಿಲ್ಲೆಯ ಅಂತರಘಟ್ಟೆಯಲ್ಲಿರುವ ಶ್ರೀ ದುರ್ಗಾಂಭ ದೇವಾಲಯವು ಬಹಳ ಪುರಾತನ ಮತ್ತು ಪ್ರಸಿದ್ಧ ದೇವಾಲಯವಾಗಿದೆ. ಇದರ ಇತಿಹಾಸ ಮತ್ತು ಮಹಿಮೆಯ ಬಗ್ಗೆ ಮಾಹಿತಿ ಇಲ್ಲಿದೆ: ಇತಿಹಾಸ: *...

ಶ್ರೀ ಮರುಳ ಸಿದ್ದೇಶ್ವರಸ್ವಾಮಿ ದೇವಸ್ಥಾನ, ಉಜ್ಜಯಿನಿ, ಬಳ್ಳಾರಿ, ಇತಿಹಾಸ ಮತ್ತು ಮಹಿಮೆಯ ಅನಾವರಣ

ಶ್ರೀ ಮರುಳ ಸಿದ್ದೇಶ್ವರಸ್ವಾಮಿ ದೇವಸ್ಥಾನ, ಉಜ್ಜಯಿನಿ, ಬಳ್ಳಾರಿ, ಇತಿಹಾಸ ಮತ್ತು ಮಹಿಮೆಯ ಅನಾವರಣ

by Shwetha
July 7, 2025
0

ಶ್ರೀ ಮರುಳ ಸಿದ್ದೇಶ್ವರಸ್ವಾಮಿ ದೇವಸ್ಥಾನವು ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿಯಲ್ಲಿದೆ. ಇದು ಒಂದು ಪುರಾತನ ದೇವಾಲಯವಾಗಿದ್ದು, ಐತಿಹಾಸಿಕ, ಧಾರ್ಮಿಕ ಮತ್ತು ವಾಸ್ತುಶಿಲ್ಪದ ಮಹತ್ವವನ್ನು ಹೊಂದಿದೆ. ಈ...

ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು: ಬ್ಯಾಂಕ್ ಆಫ್ ಬರೋಡಾದಲ್ಲಿ ಭವಿಷ್ಯ ರೂಪಿಸಿಕೊಳ್ಳಿ

ಶ್ರೀ ದಂಡಿನ ಮಾರಮ್ಮ ದೇವಸ್ಥಾನ, ಮೇಕೆಬಂಡೆ, ತುಮಕೂರು ಇತಿಹಾಸ ಮತ್ತು ಮಹಿಮೆ

by Shwetha
July 6, 2025
0

ತುಮಕೂರಿನ ಮೇಕೆಬಂಡೆಯಲ್ಲಿರುವ ಶ್ರೀ ದಂಡಿನ ಮಾರಮ್ಮ ದೇವಸ್ಥಾನವು ಪ್ರಸಿದ್ಧ ಪುಣ್ಯಕ್ಷೇತ್ರವಾಗಿದೆ. ಈ ದೇವಸ್ಥಾನವು ಪ್ರಾಚೀನ ಇತಿಹಾಸವನ್ನು ಹೊಂದಿದ್ದು, ಭಕ್ತರ ನಂಬಿಕೆ ಮತ್ತು ಶ್ರದ್ಧೆಗೆ ಪಾತ್ರವಾಗಿದೆ. ಇತಿಹಾಸ: ಶ್ರೀ...

ಶ್ರೀ ಕಾರಂಜಿ ಆಂಜನೇಯಸ್ವಾಮಿ ದೇವಾಲಯ, ಬಸವನಗುಡಿ ಇತಿಹಾಸ ಮತ್ತು ಮಹಿಮೆ

ಶ್ರೀ ಕಾರಂಜಿ ಆಂಜನೇಯಸ್ವಾಮಿ ದೇವಾಲಯ, ಬಸವನಗುಡಿ ಇತಿಹಾಸ ಮತ್ತು ಮಹಿಮೆ

by Shwetha
July 5, 2025
0

ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಕಾರಂಜಿ ಆಂಜನೇಯಸ್ವಾಮಿ ದೇವಾಲಯವು ತನ್ನ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆಯಿಂದಾಗಿ ಬಹಳ ಪ್ರಸಿದ್ಧವಾಗಿದೆ. ಇತಿಹಾಸ: * ಪ್ರಾಚೀನ ಕಾಲ: ಈ ದೇವಾಲಯ ಇರುವ...

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಡುಪಿ, ಇತಿಹಾಸ ಮತ್ತು ಮಹಿಮೆ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಡುಪಿ, ಇತಿಹಾಸ ಮತ್ತು ಮಹಿಮೆ

by Shwetha
July 4, 2025
0

ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಕರಾವಳಿ ಕರ್ನಾಟಕದ ಪ್ರಮುಖ ಮತ್ತು ಐತಿಹಾಸಿಕ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹತ್ವದ ಬಗ್ಗೆ ಮಾಹಿತಿ ಇಲ್ಲಿದೆ:...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram