Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Puneeth Rajkumar | ನಟ ಪುನೀತ್​​ ರಾಜ್​ಕುಮಾರ್​ಗೆ ಗೌರವ ಡಾಕ್ಟರೇಟ್

Mahesh M Dhandu by Mahesh M Dhandu
March 13, 2022
in Cinema, Newsbeat, ಮನರಂಜನೆ
Puneeth rajkumar

Puneeth rajkumar

Share on FacebookShare on TwitterShare on WhatsappShare on Telegram

Puneeth Rajkumar | ನಟ ಪುನೀತ್​​ ರಾಜ್​ಕುಮಾರ್​ಗೆ ಗೌರವ ಡಾಕ್ಟರೇಟ್

ಮೈಸೂರು ವಿಶ್ವವಿದ್ಯಾಲಯದಿಂದ ಅಪ್ಪುಗೆ ಡಾಕ್ಟರೇಡ್

Related posts

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

September 19, 2023
ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

September 19, 2023

ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಹಿನ್ನೆಲೆ

ವಿವಿ ಕುಲಪತಿ ಪ್ರೋ ಹೇಮಂತ್ ಕುಮಾರ್ ಮಾಹಿತಿ

 ಮಾರ್ಚ್ 22ಕ್ಕೆ ಮೈಸೂರು ವಿವಿ 102ನೇ ಘಟಿಕೋತ್ಸವ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಣೆ ಮಾಡಿದೆ.

ಈ ಬಗ್ಗೆ ಮೈಸೂರು ವಿಶ್ವವಿದ್ಯಾನಿಯಲದ ಕುಲಪತಿ ಪ್ರೋ ಹೇಮಂತ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಮಾರ್ಚ್ 22 ಕ್ಕೆ ಮೈಸೂರು ವಿಶ್ವ ವಿದ್ಯಾನಿಯಲದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಕೊಡಲಾಗುವುದು.

Honorary doctorate for actor Puneeth Rajkumar  saaksha tv

ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಡಾಕ್ಟರೇಟ್, ಹಿರಿಯ ವಿಜ್ಞಾನಿ ಡಾ.ವಿ.ಎಸ್.ಅತ್ರೆ ಮತ್ತು ಜನಪದ ಗಾಯಕ ಮಳ್ಳವಳ್ಳಿ ಮಹಾದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಪುನೀತ್ ರಾಜಕುಮಾರ್ ಕುಟುಂಬದವರನ್ನ ನಾವು ಈಗಾಗಲೇ ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿ ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದಿದ್ದಾರೆ .

ಅಂದಹಾಗೇ ವರನಟ ಡಾ.ರಾಜ್ ಕುಮಾರ್ ಗೂ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು.

46 ವರ್ಷದ ಹಿಂದೆ ತಂದೆಗೆ  ಗೌರವ ಡಾಕ್ಟರೇಟ್ ನೀಡಿದ್ದಂತ ಮೈಸೂರು ವಿವಿ, ಈಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಗೂ ಗೌರವ ಡಾಕ್ಟರೇಟ್ ನೀಡುತ್ತಿದೆ. Honorary doctorate for actor Puneeth Rajkumar  

Tags: #Saaksha TVmysore vvPuneeth Rajkumar
ShareTweetSendShare
Join us on:

Related Posts

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

by Honnappa Lakkammanavar
September 19, 2023
0

ಖ್ಯಾತ ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ (Vijay Antony) ಅವರ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ಮೀರಾ (Meera) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ...

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

by Honnappa Lakkammanavar
September 19, 2023
0

ಬಾಲಿವುಡ್ ನಟ ದೇವ್ ಆನಂದ್ ಅವರು ಸಾಕಷ್ಟು ಆಸ್ತಿ ಮಾಡಿದ್ದರು. ಇವರು ಮುಂಬಯಿಯಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರು. ಆದರೆ, ಅವರು ನಿಧನರಾಗಿದ್ದರಿಂದಾಗಿ ಅವರ ಆಸ್ತಿ...

ಜೂನಿಯರ್ ಪ್ರಿನ್ಸ್ ಗ್ರ್ಯಾಂಡ್ ಎಂಟ್ರಿ

ಜೂನಿಯರ್ ಪ್ರಿನ್ಸ್ ಗ್ರ್ಯಾಂಡ್ ಎಂಟ್ರಿ

by Honnappa Lakkammanavar
September 18, 2023
0

ಚಂದನವನದ ನಟ ಧ್ರುವ ಸರ್ಜಾ (Dhruva Sarja) ಅವರ ಪತ್ನಿ ಪ್ರೇರಣಾ ಗಂಡು ಮಗುವಿಗೆ (Baby boy)ಜನ್ಮ ನೀಡಿದ್ದಾರೆ. ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ...

ಕನ್ನಡತಿಗೆ ಮದುವೆ ಫಿಕ್ಸ್?

ಕನ್ನಡತಿಗೆ ಮದುವೆ ಫಿಕ್ಸ್?

by Honnappa Lakkammanavar
September 18, 2023
0

ಕನ್ನಡತಿ ಧಾರಾವಾಹಿಯ ನಟಿ ರಂಜನಿ ರಾಘವನ್ ಅವರ ಮದುವೆ ಫಿಕ್ಸ್ ಆಗಿರಬಹುದು ಎಂಬ ಗುಲ್ಲು ಹಬ್ಬಿದೆ. ಸುಂದರವಾದ ಸೀರೆ ಉಟ್ಟುಕೊಂಡಿರುವ ಅವರು ಕ್ಯೂಟ್ ಆಗಿ ಕಾಣುತ್ತಿದ್ದು, ಫೋಟೋಸ್...

ಚಂದ್ರಮುಖಿ 2 ನಲ್ಲಿ ರಜನಿ ಬದಲಿಗೆ ಮತ್ತೊಬ್ಬ ಸ್ಟಾರ್ ನಟ..!

ಇಂದು ವಿಷ್ಣು ದಾದಾ ಹುಟ್ಟು ಹಬ್ಬ

by Honnappa Lakkammanavar
September 18, 2023
0

ಚಂದನವನದ ಅಂಗಳದಲ್ಲಿ ಇಂದು ಮೂವರು ಸೆಲೆಬ್ರಿಟಿಗಳ ಹುಟ್ಟು ಹಬ್ಬದ ದಿನ. ಹೀಗಾಗಿ ಸೆಪ್ಟೆಂಬರ್ 18 ಚಿತ್ರ ರಸಿಕರ ಪಾಲಿಗೆ ವಿಶೇಷ ದಿನವಾಗಿದೆ. ಇಂದು ಹಿರಿಯ ನಟ ವಿಷ್ಣುವರ್ಧನ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram