ಭಾನುವಾರ ಅಮವ್ಯಾಸ್ಯೆಯ 02 ಜನವರಿ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತ ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ. Horoscope Today saaksha tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ಆಪ್ತರಿಗೆ ಮುಖ್ಯ ಕಾರ್ಯದಲ್ಲಿ ಎದುರಾದ ಅಡಚಣೆಯನ್ನು ನಿವಾರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಶುಭ ಕಾರ್ಯ ಮಾಡಿದ ಪುಣ್ಯಕ್ಕೆ ಭಾಜನರಾಗುವ ಯೋಗ. ಮನೆಯವರೆಲ್ಲರ ಪ್ರಶಂಸೆಗೆ ಪಾತ್ರರಾಗುವಿರಿ.
ವೃಷಭ ವಿವಾಹ ಸಂಬಂಧಿತ ಮಾತುಕತೆಗಳು ಒಂದು ನಿರ್ದಿಷ್ಟ ಹಂತ ತಲುಪಿ ನಿರಾಳವಾಗಲಿದೆ. ಮಕ್ಕಳ ವಿದ್ಯಾಭ್ಯಾಸವು ಉತ್ತಮ ರೀತಿಯಲ್ಲಿ ಸಾಗಿ ಪ್ರಗತಿ ಕಾಣುವುದು. ನಿಮ್ಮ ಇಚ್ಛೆಗಳು ನೆರವೇರಿ ಮಾನಸಿಕ ನೆಮ್ಮದಿ.
ಮಿಥುನ ಸಂಗಾತಿಯ ಕಡೆಯ ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಸಂತಸ. ಮಕ್ಕಳ ವಿವಾಹ ವಿಷಯದಲ್ಲಿ ಅನುಕೂಲದಿಂದಾಗಿ ಮಾನಸಿಕ ನೆಮ್ಮದಿ ದೊರೆಯಲಿದೆ. ಹಣಕಾಸಿನ ಸಮಸ್ಯೆಗಳೂ ಪರಿಹಾರವಾಗಲಿವೆ.
ಕಟಕ ಹೊಸ ಮನೆ ನಿರ್ಮಾಣದ ವಿಷಯದಲ್ಲಿ ಬಂಧುಗಳೊಂದಿಗೆ ಸಮಾಲೋಚನೆ ನಡೆಸಲಿದ್ದೀರಿ. ದೂರದ ಪ್ರಯಾಣ ಬೇಡ. ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ.
ಸಿಂಹ ಸತ್ಕಾರ್ಯಗಳಿಗೆ ಸಹಾಯ ಕೋರಿ ಬರುವವರಿಗೆ ಸಹಾಯ ನೀಡುವಿರಿ. ಸಹೋದ್ಯೋಗಿಗಳೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ನಿಮ್ಮ ಯಶಸ್ಸಿನ ಹಿಂದೆ ಬೇರೆಯವರ ಸಹಕಾರವಿದೆ ಎಂಬುದನ್ನು ಮರೆಯದಿರಿ.
ಕನ್ಯಾ ಗುರುದೇವತಾರಾಧನೆಯಿಂದ ದಿನದಾರಂಭ ಮಾಡುವುದರಿಂದಾಗಿ ಆಯ್ದ ಕಾರ್ಯಗಳು ಸಫಲಗೊಳ್ಳುವವು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಕಲಾವಿದರಿಗೆ ಉತ್ತಮ ಅವಕಾಶಗಳು ನಿಚ್ಚಳವಾಗಿವೆ.
ತುಲಾ ನ್ಯಾಯಾಲಯಕ್ಕೆ ಸಂಬಂಧಿಸಿದ ವ್ಯವಹಾರಗಳಲ್ಲಿ ಯಶಸ್ಸು. ಭೂಮಿ ಅಥವಾ ನಿವೇಶನ ಖರೀದಿ ಸಾಧ್ಯತೆ. ಭೂಮಿ ಕೊಡುಕೊಳ್ಳುವ ವ್ಯಾಪಾರಿಗಳಿಗೆ ಅಧಿಕ ಲಾಭ. ವಿದ್ಯಾರ್ಥಿಗಳಿಗೆ ಕಠಿಣ ಸಮಸ್ಯೆಯನ್ನು ಗೆಲ್ಲುವ ಅವಕಾಶ.
ವೃಶ್ಚಿಕ ಆಮದು–ರಫ್ತು ವ್ಯವಹಾರದಲ್ಲಿನ ಕಾನೂನು ತೊಡಕುಗಳು ನಿವಾರಣೆಯಾಗಲಿವೆ. ಕೃಷಿ ಉತ್ಪನ್ನಗಳಲ್ಲಿ ಹೆಚ್ಚಳ ಉಂಟಾಗಿ ಲಾಭದತ್ತ ದಾಪುಗಾಲು. ವಾಹನ ಖರೀದಿಯನ್ನು ಮುಂದೂಡುವುದು ಉತ್ತಮ.
ಧನು ಸಂಶೋಧನಾ ನಿರತರಿಗೆ ಅಚ್ಚರಿಯ ಫಲಿತಾಂಶ ದೊರಕಲಿದೆ. ಅನೇಕ ದಿನಗಳ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಉಣ್ಣುವ ಅವಕಾಶ ಒದಗಿ ಬರಲಿದೆ. ಗೃಹಾಲಂಕಾರ ಉದ್ಯಮದಲ್ಲಿ ತೊಡಗಿದವರಿಗೆ ಉತ್ತಮ ಲಾಭದ ನಿರೀಕ್ಷೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ಸಂಶೋಧನಾ ನಿರತರಿಗೆ ಅಚ್ಚರಿಯ ಫಲಿತಾಂಶ ದೊರಕಲಿದೆ. ಅನೇಕ ದಿನಗಳ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಉಣ್ಣುವ ಅವಕಾಶ ಒದಗಿ ಬರಲಿದೆ. ಗೃಹಾಲಂಕಾರ ಉದ್ಯಮದಲ್ಲಿ ತೊಡಗಿದವರಿಗೆ ಉತ್ತಮ ಲಾಭದ ನಿರೀಕ್ಷೆ.
ಕುಂಭ ವಿವಾಹ ಸಂಬಂಧಿತ ಮಾತುಕತೆಗಳು ಒಂದು ನಿರ್ದಿಷ್ಟ ಹಂತ ತಲುಪಿ ನಿರಾಳವಾಗಲಿದೆ. ಮಕ್ಕಳ ವಿದ್ಯಾಭ್ಯಾಸವು ಉತ್ತಮ ರೀತಿಯಲ್ಲಿ ಸಾಗಿ ಪ್ರಗತಿ ಕಾಣುವುದು. ನಿಮ್ಮ ಇಚ್ಛೆಗಳು ನೆರವೇರಿ ಮಾನಸಿಕ ನೆಮ್ಮದಿ.
ಮೀನ ಆಪ್ತರಿಗೆ ಮುಖ್ಯ ಕಾರ್ಯದಲ್ಲಿ ಎದುರಾದ ಅಡಚಣೆಯನ್ನು ನಿವಾರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಶುಭ ಕಾರ್ಯ ಮಾಡಿದ ಪುಣ್ಯಕ್ಕೆ ಭಾಜನರಾಗುವ ಯೋಗ. ಮನೆಯವರೆಲ್ಲರ ಪ್ರಶಂಸೆಗೆ ಪಾತ್ರರಾಗುವಿರಿ.