ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಭಾನುವಾರ ಡಿಸೆಂಬರ್ 26, 2021 ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬೆ ದೇವಿಯ ಆಶೀರ್ವಾದ ಪಡೆಯುತ್ತ. ಇಂದಿನ ದೈನಂದಿನ ಭವಿಷ್ಯವಾಣಿ

Mahesh M Dhandu by Mahesh M Dhandu
December 26, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಭಾನುವಾರ ಡಿಸೆಂಬರ್ 26, 2021 ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬೆ ದೇವಿಯ ಆಶೀರ್ವಾದ ಪಡೆಯುತ್ತ. ಇಂದಿನ ದೈನಂದಿನ ಭವಿಷ್ಯವಾಣಿ

ಮೇಷ  ಸಹಕಾರಿ ರಂಗದಲ್ಲಿರುವವರಿಗೆ ಎಲ್ಲಿಲ್ಲದ ಗೌರವಾದರ. ರಾಜಕಾರಣಿಗಳಿಗೆ ಇರುಸು ಮುರುಸು ಸಾಧ್ಯತೆ. ಸಿಹಿ ಪದಾರ್ಥಗಳ ವ್ಯಾಪಾರಸ್ಥರಿಗೆ ಉತ್ತಮ ಲಾಭ. ಮಧ್ಯಪಾನದಂತಹ ದುಶ್ಚಟದಿಂದಾಗಿ ಅವಘಡ ಸಾಧ್ಯತೆ.

Related posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

July 31, 2026
ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

July 31, 2026

ವೃಷಭ ಬೆನ್ನ ಹಿಂದಿನ ಶತ್ರುಗಳಿಂದ ಸಂಕಷ್ಟ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಯೋಗ್ಯ ಪರಿಹಾರ. ಅಧಿಕಾರಿಗಳಿಂದ ಉತ್ತಮ ಸಹಕಾರ ದೊರಕುವುದು. ಗುರು ಆರಾಧನೆ ಸೂಕ್ತ.

ಮಿಥುನ ಪಿತ್ರಾರ್ಜಿತ ಆಸ್ತಿಯು ಲಭಿಸಲಿದೆ. ಕಲಾ ನೈಪುಣ್ಯತೆ ಮೆರೆಯಲು ಸೂಕ್ತ ವೇದಿಕೆ ದೊರಕಲಿದೆ. ಆರೋಗ್ಯದಲ್ಲಿ ಸುಧಾರಣೆ. ಲೇವಾದೇವಿ ವ್ಯವಹಾರಸ್ಥರಿಗೆ ಉತ್ತಮ ಲಾಭ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ.

ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

 

ಕಟಕ ಬಂಧುವರ್ಗದವರಿಂದ ಆರ್ಥಿಕ ಅನುಕೂಲತೆ. ಅಮೂಲ್ಯ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ದಾಂಪತ್ಯ ಸಮಸ್ಯೆಗಳಿಂದ ಮುಕ್ತಿ ದೊರೆತು ಹರ್ಷಪೂರ್ಣ ಜೀವನಕ್ಕೆ ನಾಂದಿಯಾಗಲಿದೆ. ದೇವಾಲಯ ದರ್ಶನಯೋಗ.

Horoscope saaksha tv ಸಿಂಹ ವಿದೇಶದಲ್ಲಿರುವ ಮಕ್ಕಳನ್ನು ಸಂದರ್ಶಿಸುವ ಸಾಧ್ಯತೆ. ಮಹಿಳೆಯರ ಇಷ್ಟಾರ್ಥಗಳು ನೆರವೇರುವವು. ನೆರೆಹೊರೆಯವರಿಂದ ಸ್ವಲ್ಪಮಟ್ಟಿನ ಕಿರಿಕಿರಿ ಉಂಟಾಗುವ ಸಾಧ್ಯತೆ ಕಂಡುಬರುವುದು. ಬಂಧುಗಳ ಆಗಮನ ಸಾಧ್ಯತೆ.

ಕನ್ಯಾ ಮನೆಯಲ್ಲಿ ಶುಭ ಸಮಾರಂಭಗಳು ನಿಶ್ಚಯವಾಗುವ ಸಾಧ್ಯತೆ. ಗುರುದೇವತಾ ದರ್ಶನ ಭಾಗ್ಯ. ದಾಯಾದಿಗಳೊಂದಿಗೆ ವೈಮನಸ್ಸು. ನ್ಯಾಯಾಲಯದ ತೀರ್ಪು ವಿಳಂಬವಾಗಬಹುದು. ಮನೆಯಲ್ಲಿ ನೆಮ್ಮದಿ.

ತುಲಾ ಮನೆಯವರೊಂದಿಗೆ ಪ್ರಯಾಣ ಸಾಧ್ಯತೆ. ಆಹಾರ ವ್ಯವಹಾರಗಳ ಬಗ್ಗೆ ಜಾಗ್ರತೆ ವಹಿಸಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆಯನ್ನು ಕಾಣುವಿರಿ. ಸ್ವಯಂ ಉದ್ಯೋಗಗಳಲ್ಲಿ ತೊಡಗಿದವರಿಗೆ ಯಶಸ್ಸು.

ವೃಶ್ಚಿಕ ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ಏರುಪೇರು ಸಾಧ್ಯತೆ. ಮೇಲಧಿಕಾರಿಗಳಿಂದ ಪ್ರಶಂಸೆ. ಆರ್ಥಿಕ ಸಮಸ್ಯೆಗಳು ಪರಿಹಾರವಾಗುವವು. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿದೆ. ರಾಜಕೀಯ ವ್ಯಕ್ತಿಗಳಿಗೆ ಹಿನ್ನಡೆ.

ಧನು ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಬಂಧಗಳು ಕೂಡಿಬರುವ ಸಾಧ್ಯತೆ. ಆತ್ಮೀಯರೊಂದಿಗೆ ಸಮಾಲೋಚಿಸುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ. ಹೊಸ ಉದ್ಯಮಕ್ಕೆ ಚಾಲನೆ ನೀಡಲು ಸೂಕ್ತ ದಿನ.

Horoscope saaksha tvಮಕರ ಗೆಳಯರ ಕೆಲಸಗಳಲ್ಲಿ ಸಹಕರಿಸುವ ಸಾಧ್ಯತೆ. ಮಾತುಕತೆಗಳಿಂದಾಗಿ ಗೌರವ ಪ್ರಾಪ್ತಿ. ಹಿರಿಯರ ಸಲಹೆಯನ್ನು ಕಡೆಗಣಿಸದಿರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಉತ್ತಮ ಪ್ರಗತಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ಮನೆಯಲ್ಲಿನ ಸಮಸ್ಯೆಗಳು ಉತ್ತಮ ರೀತಿಯಲ್ಲಿ ಪರಿಹಾರ ಕಂಡು ಸಂತಸ. ವಿದ್ವಾಂಸರಿಗೆ ಗೌರವಾದರಗಳು ಪ್ರಾಪ್ತವಾಗುವವು. ಮಹಿಳಾ ಉದ್ಯೋಗಸ್ಥರಿಗೆ ಮತ್ತು ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ ಕಂಡುಬರುವುದು.

ಮೀನ ನೂತನ ಗೃಹ ನಿರ್ಮಾಣ ಸಾಧ್ಯತೆ. ಹೊಸ ವಸ್ತು, ಆಸ್ತಿಗಳ ಖರೀದಿ ಸಾಧ್ಯತೆ. ಮಕ್ಕಳ ಆರೋಗ್ಯದ ಬಗ್ಗೆ ಗಮನವಹಿಸಿ. ವಿದ್ಯಾರ್ಥಿಗಳಲ್ಲಿ ಅತಿಯಾದ ದಣಿವು ಕಾಣಿಸಿಕೊಳ್ಳುವುದು. ವೃತ್ತಿ ಸಂಬಂಧ ಪ್ರಯಾಣ.

Tags: #Saaksha TVAstologyastrology-jyotishya
ShareTweetSendShare
Join us on:

Related Posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

by Shwetha
July 31, 2026
0

ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

by Shwetha
July 31, 2026
0

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ಮಾಡಿ ಮನವಿ ಮಾಡಿದ್ದಾರೆ ಎಂಬ ವರದಿಗಳನ್ನು ಸಭಾಪತಿ ಬಸವರಾಜ ಹೊರಟ್ಟಿ ತಳ್ಳಿಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ...

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

by Shwetha
July 31, 2026
0

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಿತೀಶ್ ತಿವಾರಿ ನಿರ್ದೇಶನದ ಪೌರಾಣಿಕ ಚಿತ್ರ ರಾಮಾಯಣದ ಮೊದಲ ಭಾಗದ ಟ್ರೈಲರ್ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಆದರೆ ನಿರೀಕ್ಷೆಗೂ ಮೀರಿದ...

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

by Shwetha
July 31, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ದೆಹಲಿಯಲ್ಲಿ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC)...

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

by Shwetha
July 31, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯವೈಖರಿ ಮತ್ತು ಸಿದ್ಧಾಂತದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಗುಡುಗಿದ್ದಾರೆ. ಕರ್ನಾಟಕದಲ್ಲಿ ಸಮವಸ್ತ್ರ ಧರಿಸಿ, ಕೈಯಲ್ಲಿ ಲಾಠಿ ಹಿಡಿದು ರಸ್ತೆಗಿಳಿಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram