ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶನಿ ದೇವರ ಸ್ವಾಮಿ ನೆನೆದು ಕೃಪಾ ಕಟಾಕ್ಷವನ್ನು ಪಡೆದು ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ

admin by admin
April 24, 2021
in Astrology, Newsbeat, ಜ್ಯೋತಿಷ್ಯ
shanishwara
Share on FacebookShare on TwitterShare on WhatsappShare on Telegram

ಶನಿ ದೇವರ ಸ್ವಾಮಿ ನೆನೆದು ಕೃಪಾ ಕಟಾಕ್ಷವನ್ನು ಪಡೆದು ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ

ಕಟೀಲು ದುರ್ಗಾ ದೇವಿಯ ಆರಾಧನೆ ಮಾಡುವ ಮಹಾ ಪಂಡಿತರು ಹಾಗೂ ಜ್ಯೋತಿಷ್ಯರು ದೈವಜ್ಞ ಶ್ರೀ ಜ್ಞಾನೇಶ್ವರ್ ರಾವ್ 32 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8548998564.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8548998564

ಮೇಷ ರಾಶಿ
ಈ ದಿನ ತಂದೆಯ ವಿಶ್ವಾಸ ನಿಮಗೆ ದೊರೆಯಲಿದೆ. ನೀವು ಮಾಡುವ ಕಾರ್ಯಗಳು ಯಶಸ್ವಿ ಆಗಲು ಅದಕ್ಕೆ ಪೂರಕ ರೀತಿಯ ತಯಾರಿ ಮಾಡುವುದು ತುಂಬಾ ಅಗತ್ಯ ಆಗಿದೆ. ಈ ದಿನ ನೆರೆ ಹೊರೆ ಮನೆ ಜನರ ಜೊತೆಗೆ ಯಾವುದೇ ಕಾರಣಕ್ಕೂ ಸಹ ವಾಗ್ವಾದಕ್ಕೆ ಇಳಿಯಲು ಹೋಗಲೇ ಬೇಡಿ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

ವೃಷಭ ರಾಶಿ
ಈ ದಿನ ಒತ್ತಡ ಹೆಚ್ಚಿಗೆ ಇರುತ್ತದೆ. ಈ ದಿನ ಗೃಹಕ್ಕೆ ಸಂಭಂಧಪಟ್ಟ ಹತ್ತು ಹಲವು ಕೆಲ್ಸ ಕಾರ್ಯಗಳು ಸಂಪೂರ್ಣ ಆಗಲು ಅದರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೀರಿ. ಈ ದಿನ ಸಂಜೆ ನಂತರ ಉದ್ಯೋಗಕ್ಕೆ ಸಂಭಂಧಪಟ್ಟ ಹಾಗೆ ನೂತನ ರೀತೀಯ ತೀರ್ಮಾನ ತೆಗೆದುಕೊಳ್ಳುತ್ತೀರಿ. ಈ ದಿನ ಆರ್ಥಿಕವಾಗಿ ಸದೃಢರಾಗಲು ಹಣಕಾಸನ್ನು ನಿಯಮಿತ ರೀತಿಯಲ್ಲಿ ಖರ್ಚು ಮಾಡಿರಿ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಈ ದಿನ ವ್ಯವಹಾರ ವಿಷಯದಲ್ಲಿ ದಲ್ಲಾಳಿಗಳಿಗೆ ಅಧಿಕ ಲಾಭ ದೊರೆಯಲಿದೆ. ಈ ದಿನ ಪ್ರೀತಿ ಪ್ರೇಮದ ವಿಚಾರದಲ್ಲಿ ನೀವು ಸಿಲುಕಿಕೊಳ್ಳುವ ಸಾಧ್ಯತೆ ಸಹ ಉಂಟು. ಈ ದಿನ ನೂತನ ಎಲೆಕ್ಟ್ರಾನಿಕ್ ವಸ್ತುಗಳ ಖರೀದಿ ಬಗ್ಗೆ ಹೆಚ್ಚಿನ ಗಮನ ನೀಡುತ್ತೀರಿ. ಈ ದಿನ ನಿಮ್ಮ ಗುಪ್ತ ವಿಚಾರಗಳ ಬಗ್ಗೆ ಹೆಚ್ಚಿನ ಕಾಳಜಿ ಇರಬೇಕು. ಈ ದಿನ ಸಂಜೆ ನಂತರ ಪ್ರಯಾಣ ಯೋಗ ಲಭಿಸುತ್ತದೆ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕರ್ಕಾಟಕ ರಾಶಿ
ಈ ದಿನ ಅಧಿಕ ಧನ ಆಗಮನ ನಿಮಗೆ ಆದರೂ ಸಹ ವಿಪರೀತ ಖರ್ಚುಗಳ ಬಾಧೆ ಸಹ ಕಾಡುತ್ತದೆ. ಹಾಗೆಯೇ ಈ ದಿನ ಮಿತ್ರರ ಜೊತೆಗೆ ಮೋಜು ಮಸ್ತಿ ಮಾಡಲು ತೆರಳಿದರೆ ಯಾವುದೇ ಕಾರಣಕ್ಕೂ ಸಹ ನಿಮ್ಮ ಗುಟ್ಟುಗಳು ಬಿಟ್ಟು ಕೊಡಬೇಡಿ. ಈ ದಿನ ನಿಮಗೆ ಸ್ತ್ರೀಯರಿಗೆ ಹೆಚ್ಚಿನ ಅನುಕೂಲ ದೊರೆಯುವ ಸಾಧ್ಯತೆ ಸಹ ಉಂಟು. ಈ ದಿನ ರಾತ್ರಿ ನಂತರ ಯಾವುದೇ ದೂರದ ಪ್ರಯಾಣ ಮಾಡುವುದು ಬೇಡ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ನಿಮ್ಮ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಭಿನ್ನಮಿತ ಹೆಚ್ಚಾಗಿ ಬೇಸರದ ವಾತಾವರಣ ಉಂಟು ಆಗಲಿದೆ. ಈ ದಿನ ಆರ್ಥಿಕ ಹಿಂಜರಿತ ಸಹ ಆಗಲಿದೆ. ಈ ದಿನ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿರಿ. ಈ ದಿನ ಸಂಜೆ ನಂತರ ಶುಭ ಫಲ ಹೆಚ್ಚಿಗೆ ದೊರೆಯಲಿದೆ. ಹಾಗೆಯೇ ಕಣ್ಣು ಕಿವಿಗೆ ಸಂಭಂಧಪಟ್ಟ ಆರೋಗ್ಯದಲ್ಲಿ ಕಾಳಜಿ ತೆಗೆದುಕೊಂಡರೆ ತುಂಬಾ ಒಳ್ಳೆಯದು. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಈ ದಿನ ಹಿತೈಷಿಗಳ ಮಧ್ಯಸ್ಥಿಕೆಯಿಂದ ಎಲವು ಸಹ ಒಂದು ರೀತಿಗೆ ಹತೋಟಿಗೆ ಬರುತ್ತದೆ. ಈ ದಿನ ಸಾಕಷ್ಟು ಸಂಯಮದಿಂದ ನೀವು ವರ್ತನೆ ಮಾಡಿದರೆ ತುಂಬಾ ಒಳ್ಳೆಯದು. ಈ ದಿನ ಸ್ನೇಹಿತರ ನೆರವು ನಿಮಗೆ ತುಂಬಾ ಅನುಕೂಲ ಸಹ ಆಗಲಿದೆ. ನಿಮ್ಮ ಭವಿಷ್ಯದಲ್ಲೂ ಸಹ ಹೆಚ್ಚಿನ ಒಳಿತು ಆಗಲು ಗುರು ಹಿರಿಯರ ಆಶೀರ್ವಾದ ಪಡೆಯುವುದು ಸೂಕ್ತ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಸಾಂಸಾರಿಕ ಜೀವನದ ಎಷ್ಟೇ ಒತ್ತಡ ಏನೇ ಬಂದರು ಸಹ ಅದನ್ನು ತಲೆಗೆ ಹಾಕಿಕೊಳ್ಳಲು ಹೋಗಬೇಡಿ. ಈ ದಿನ ಗುರು ಹಿರಿಯರ ನೆರವಿನಿಂದ ಸಂತಸದ ಕ್ಷಣಗಳು ಮರಳಿ ನಿಮಗೆ ಬರಲಿದೆ. ಹಾಗೆಯೇ ಈ ದಿನ ನಿಮ್ಮ ಮುಂದಾಳತ್ವದಲ್ಲಿ ನಡೆಯುವ ಎಲ್ಲ ಕೆಲ್ಸ ಕಾರ್ಯಗಳು ಯಶಸ್ವಿ ಸಹ ಆಗಲಿದೆ. ಈ ದಿನ ಸ್ನೇಹಿತರ ಮಾತುಗಳಿಗೆ ಹೆಚ್ಚಿನ ಮನ್ನಣೆ ನೀಡಲು ಹೋಗಬೇಡಿ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಈ ದಿನ ಹಲವು ರೀತಿಯ ನೂತನ ವಸ್ತುಗಳ ಮೇಲೆ ಹೆಚ್ಚಿನ ಕಾಳಜಿ ತೂರುತ್ತೀರಿ. ಈ ದಿನ ಬಹು ದಿನದಿಂದ ಬಾಕಿ ಇದ್ದ ಹಲವು ಕಾರ್ಯಗಳು ವೇಗ ಪಡೆಯುತ್ತದೆ. ಈ ದಿನ ಕಾರ್ಯ ಕ್ಷೇತ್ರದಲ್ಲಿ ಸಾಕಷ್ಟು ಒತ್ತಡ ಇದ್ದರು ಸಹ ಅದನ್ನ ಸರಿಯಾಗಿ ನಿರ್ವಹಣೆ ಮಾಡುವ ಶಕ್ತಿ ನಿಮ್ಮಲ್ಲಿ ಇರುತ್ತದೇ. ಈ ದಿನ ಪ್ರೇಮಿಗಳ ಮದ್ಯೆ ಅಷ್ಟೇನು ಒಳ್ಳೆಯ ಬೆಳವಣಿಗೆ ಎಂಬುದು ಇರೋದಿಲ್ಲ. ಈ ದಿನ ಸಂಜೆ ನಂತರ ಪ್ರಯಾಣದ ವಿಷ್ಯದಲ್ಲಿ ಹೆಚ್ಚಿನ ಜಾಗ್ರತೆ ಇರಬೇಕು. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Horoscope Today: Astrological prediction for April 24

ಧನಸ್ಸು ರಾಶಿ
ಈ ದಿನ ಹಲವು ರೀತಿಯ ಕೆಲ್ಸ ಕಾರ್ಯದಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. ಹಾಗೆಯೇ ಈ ದಿನ ಅನಿಯಮಿತ ರೀತಿಯಲ್ಲಿ ಓಡಾಟ ಮಾತ್ರ ನಿಮಗೆ ತಪ್ಪಿದ್ದಲ್ಲ ಹಾಗೆಯೇ ಈ ದಿನ ಕೋರ್ಟು ಕೇಸಿನ ವ್ಯಾಜ್ಯಗಳು ಅಥವಾ ನ್ಯಾಯ ಪಂಚಾಯತಿ ಏನೇ ಇದ್ದರೂ ಸಹ ಅದರಲ್ಲಿ ನಿಮಗೆ ಗೆಲುವು ದೊರೆಯಲಿದೆ.
ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಈ ದಿನ ವಿಜಯ ಸಾಧನೆ ಆಗಲಿದೆ. ಈ ದಿನ ನಿಮ್ಮ ಕೆಲವೊಂದಿಷ್ಟು ರಹಸ್ಯ ಮಾಹಿತಿಗಳು ಸೋರಿಕೆ ಆಗುವ ಸಾಧ್ಯತೆ ಇದ್ದು ಅದನ್ನು ಹಿತ ಶತ್ರುಗಳು ಕುತಂತ್ರಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಈ ದಿನ ಸಂಜೆ ನಂತರ ಸ್ನೇಹಿತರ ಜೊತೆಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ಈ ದಿನ ಮೋಜು ಮಸ್ತಿಗೆ ಹೆಚ್ಚಿನ ಹಣ ವ್ಯಯ ಆಗಲಿದೆ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಈ ದಿನ ಸಹೋದರರ ನಡುವೆ ಪರಸ್ಪರ ದ್ವೇಷ ಉಂಟು ಆಗುತ್ತದೆ. ಹಾಗೆಯೇ ಊಟ ಉಪಚಾರ ವಿಷಯದಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಈ ದಿನ ದೀರ್ಘ ಕಾಲದಿಂದ ನಿಂತು ಹೋಗಿದ್ದ ಹಲವು ರೀತಿಯ ಕೆಲ್ಸ ಕಾರ್ಯಗಳು ಪುನರ್ ಆರಂಭ ಆಗಿ ಅದರಲ್ಲಿ ನಿಮಗೆ ಸಾಕಷ್ಟು ಯಶಸ್ಸು ಲಭಿಸುತ್ತದೆ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಈ ದಿನ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಾಗೆಯೇ ಈ ದಿನ ನೀವು ಹಂತ ಹಂತ ರೀತಿಯಲ್ಲಿ ಅಭಿವೃದ್ಧಿ ಸಹ ಆಗುತ್ತೀರಿ. ಈ ದಿನ ಧಾನ್ಯ ಲಾಭ ಮತ್ತು ವಸ್ತ್ರ ಲಾಭ ಮತ್ತು ಆರೋಗ್ಯ ಲಾಭ ಎಲ್ಲವೂ ಸಹ ನಿಮಗೆ ಹೆಚ್ಚಿಗೆ ಸಿಗಲಿದೆ. ಈ ದಿನ ಮಿತ್ರರ ಜೊತೆಗೆ ಒಂದಿಷ್ಟು ಅಂತರ ಇದ್ದು ಬಿಡಿ ಇದರಿಂದ ನಿಮಗೆ ಒಳಿತು ಸಹ ಆಗಲಿದೆ. ಈ ದಿನ ಆಂಜನೇಯ ಸ್ವಾಮಿಗೆ ಬೇಲ್ಲದ ಆರತಿ ಮಾಡಿ ಪ್ರಾರ್ಥನೆ ಮಾಡಿಕೊಳ್ಳಿ ಒಳ್ಳೇಯದಾಗತ್ತದೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #Astrological prediction#astrology#saakshatvbengalurugod shaniswarahinduhoroscope-todaykarnatakakateelmangalurumysoor
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram