ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆದಿಚುಂಚನಗಿರಿ ಶ್ರೀ ಕಾಲಭೈರವ ಸ್ವಾಮಿಯ ನೆನೆದು ಇಂದಿನ ನಿಖರವಾದ ರಾಶಿಫಲ,5 ರಾಶಿಗೆ ಸಾಲದಿಂದ ಮುಕ್ತಿ ದೈವಬಲದಿಂದ ಕೀರ್ತಿ

admin by admin
April 25, 2021
in Astrology, Newsbeat, ಜ್ಯೋತಿಷ್ಯ
kalabairava
Share on FacebookShare on TwitterShare on WhatsappShare on Telegram

ಆದಿಚುಂಚನಗಿರಿ ಶ್ರೀ ಕಾಲಭೈರವ ಸ್ವಾಮಿಯ ನೆನೆದು ಇಂದಿನ ನಿಖರವಾದ ರಾಶಿಫಲ,5 ರಾಶಿಗೆ ಸಾಲದಿಂದ ಮುಕ್ತಿ ದೈವಬಲದಿಂದ ಕೀರ್ತಿ

ಕಟೀಲು ದುರ್ಗಾ ದೇವಿಯ ಆರಾಧನೆ ಮಾಡುವ ಮಹಾ ಪಂಡಿತರು ಹಾಗೂ ಜ್ಯೋತಿಷ್ಯರು ದೈವಜ್ಞ ಶ್ರೀ ಜ್ಞಾನೇಶ್ವರ್ ರಾವ್ 32 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8548998564.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8548998564

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ಮೇಷ ರಾಶಿ
ಈ ದಿನ ಆಸ್ತಿ ಖರೀದಿ ಬಗ್ಗೆ ಆಲೋಚನೆ ಮಾಡುತ್ತೀರಿ. ಈ ದಿನ ನಿಮ್ಮ ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ. ಈ ದಿನ ನೀವು ಕೈಗೆ ತೆಗದುಕೊಳ್ಳುವ ಕಾರ್ಯಗಳು ವಿಘ್ನ ಇಲ್ಲದೇ ನಡೆಯಲಿದೆ. ಈ ದಿನ ಮಹಿಳೆಯರಿಗೆ ಮನೆಯಲ್ಲಿ ವಿಶೇಷ ಸ್ಥಾನ ಮಾನ ಸಹ ದೊರೆಯಲಿದೆ. ಈ ದಿನ ಸಂಜೆ ನಂತರ ಮತ್ತಷ್ಟು ಒಳಿತು ಆಗಲಿದೆ. ಈ ದಿನ ನಿಮಗೆ ಮಿಶ್ರ ಫಲ ಸಿಗಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಈ ದಿನ ಮನೆಯಲ್ಲಿನ ಹಲವು ರೀತಿಯ ಕಾರ್ಯಗಳು ಯಾವುದೇ ಅಡ್ಡಿ ಆತಂಕ ಇಲ್ಲದೇ ಸುಲಭವಾಗಿ ನಿವಾರಣೆ ಆಗಲಿದೆ. ಈ ದಿನ ನಿಯಮಿತವಾಗಿ ವ್ಯವಹಾರಗಳು ಮಾಡಿರಿ. ಈ ದಿನ ಹಣಕಾಸಿನ ಖರ್ಚು ಹೆಚ್ಚಿಗೆ ಮಾಡಬೇಡಿ. ಈ ದಿನ ಮಹಿಳೆಯರು ಉದ್ಯೋಗ ವಿಷ್ಯದಲ್ಲಿ ಉತ್ತಮ ರೀತಿಯ ಬಡ್ತಿ ಸಹ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ,
ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಈ ದಿನ ಯಾವುದೇ ಕಾರಣಕ್ಕೂ ಸಹ ನಿಮ್ಮ ವ್ಯವಹಾರಿಕ ವಿಷ್ಯದಲ್ಲಿ ಹೆಚ್ಚಿನ ಆತುರ ಸ್ವಭಾವ ಬೇಡವೇ ಬೇಡ. ಈ ದಿನ ಕೌಟುಂಬಿಕ ವಿಷ್ಯದಲ್ಲಿ ಸ್ತ್ರೀಯರಿಗೆ ಬೇಸರದ ಸಂಗತಿಗಳು ಆಗಲಿದೆ. ಈ ದಿನ ವಿವಿಧ ಬಂಡವಾಳ ಹೂಡಿಕೆಯ ವಿಷ್ಯದಲ್ಲಿ ನಿಮಗೆ ಹೆಚ್ಚು ಲಾಭ ಆಗುವುದು ಉಂಟು. ಸಂಜೆ ನಂತರ ಸಹೋದರರ ನಡುವೆ ಮಾತಿನ ಘರ್ಷಣೆ ಏರ್ಪಾಡು ಆಗುವ ಸಾಧ್ಯತೆ ಸಹ ಉಂಟು. ಈ ದಿನ ರಾತ್ರಿ ನಂತರ ಧನ ವ್ಯಯ ಮಾಡುವುದು ಬೇಡ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕರ್ಕಾಟಕ ರಾಶಿ
ಈ ದಿನ ಸ್ತ್ರೀಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳಿರಿ. ಇಂದು ನೂತನ ವಿವಾಹ ಆಗಿರುವ ಜೋಡಿಗಳಿಗೆ ಹೆಚ್ಚಿನ ಶುಭ ಫಲ ಸಿಗಲಿದೆ. ಈ ದಿನ ಕಷ್ಟದ ಸಮಯದಲ್ಲಿ ಮಿತ್ರರು ತಾವಾಗಿಯೇ ಸಹಾಯ ಸಹ ನೀಡುತ್ತಾರೆ. ಈ ದಿನ ಉದ್ಯೋಗ ವಿಷ್ಯದಲ್ಲಿ ಸ್ವಲ್ಪ ಒಳ್ಳೆಯ ಮನಸ್ಸು ಮಾಡಿದ್ರೆ ಬಡ್ತಿ ಮತ್ತು ಲಾಭ ಸಹ ಆಗಲಿದೆ. ಈ ದಿನ ದೇವತಾ ಕಾರ್ಯದಲ್ಲಿ ನೀವು ಹೆಚ್ಚಿನ ಸಮಯ ಭಾಗಿ ಆಗುತ್ತೀರಿ. ಈ ದಿನ ರಾತ್ರಿ ನಂತರ ಹೊಟ್ಟೆಗೆ ಸಂಭಂಧಪಟ್ಟ ಆರೋಗ್ಯದಲ್ಲಿ ಜಾಗ್ರತೆ ಇರಲಿ. ಈ ದಿನ ಮಿಶ್ರಫಲ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಈ ದಿನ ಉತ್ತಮ ರೀತಿಯ ಕಾರ್ಯಗಳು ನೀವು ಮಾಡುತ್ತೀರಿ. ಧಾರ್ಮಿಕ ಕಾರ್ಯಗಳಲ್ಲಿ ನಿಮಗೆ ಹೆಚ್ಚಿನ ಆಸಕ್ತಿ ದೊರೆಯಲಿದೆ. ವಿವಿಧ ಉದ್ದೇಶಗಳಿಗೆ ಕೂಡಿಟ್ಟ ಹಣದಿಂದ ನಿಮಗೆ ಮತ್ತಷ್ಟು ಒಳಿತು ಆಗಲಿದೆ. ಈ ದಿನ ವಸ್ತ್ರ ಮತ್ತು ಆಭರಣ ಖರೀದಿ ಮಾಡಿರಿ. ಈ ದಿನ ಸಂಜೆ ಆರು ಗಂಟೆ ನಂತರ ಲಕ್ಷ್ಮಿ ದೇವತಾ ಕೃಪೆ ಹೆಚ್ಚಿಗೆ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಈ ದಿನ ಉದ್ಯೋಗ ಅವಕಾಶದಲ್ಲಿ ನಿಮಗೆ ಸಾಕಷ್ಟು ಒಳಿತು ಆಗುವುದು. ಈ ದಿನ ತಂದೆ ಮತ್ತು ಒಂದಿಷ್ಟು ಸ್ನೇಹಿತರು ಹಣಕಾಸಿನ ನೆರವು ಸಹ ನೀಡಲು ಬಯಸುತ್ತಾರೆ. ಈ ದಿನ ಹೆಂಡತಿಯಿಂದ ಮನಸಿಗೆ ಬೇಸರ ಉಂಟು ಆಗುವ ಸನ್ನಿವೇಶಗಳು ನಡೆಯಲಿದೆ. ಈ ದಿನ ಸಂಜೆ ನಂತರ ಮನೆಯಲ್ಲಿ ಶುಭಫಲ ಜಾಸ್ತಿ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಈ ದಿನ ಮನೆಯಲ್ಲಿ ಶಾಂತಿ ವಾತಾವರಣ ನಿರ್ಮಾಣ ಆಗಬಹುದು. ಈ ದಿನ ಅಧಿಕವಾದ ಉಷ್ಣ ಭಾಧೆ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಈ ದಿನ ದಾಂಪತ್ಯದಲ್ಲಿ ಎಷ್ಟೇ ದೊಡ್ಡ ರೀತಿಯ ಮನಸ್ತಾಪ ಉಂಟು ಆದರು ಸಹ ಅದನ್ನು ಮಾತಿನ ಮುಖಾಂತರ ಬಗೆಹರಿಸಿಕೊಳ್ಳಿ. ಈ ದಿನ ಸಾಲ ಸಮಸ್ಯೆಗಳಿಂದ ಮಾನಸಿಕ ಗೊಂದಲ ಉಂಟು ಆಗಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಈ ದಿನ ವಿಲಾಸಿ ಜೀವನದ ರಾಜ ಯೋಗ ನಿಮಗೆ ದೊರೆಯಲಿದೆ. ಈ ದಿನ ಉದ್ಯೋಗದ ವಿಷಯದಲ್ಲಿ ಗೊಂದಲ ಮತ್ತು ಹೆಚ್ಚಿನ ಖಿನ್ನತೆ ಸಹ ಕಾಡುತ್ತದೆ. ಈ ದಿನ ಸ್ವಯಂಕೃತ ಅಪರಾಧಗಳಿಂದ ಮನಸಿಗೆ ಭಯ ಸಹ ಆಗಲಿದೆ. ಈ ದಿನ ಅಕ್ರಮ ಕೆಲಸ ಕಾರ್ಯಗಳು ಮಾಡುತ್ತಾ ಇರೋ ಜನಕ್ಕೆ ಸಮಸ್ಯೆಗಳು ಹೆಚ್ಚಿಗೆ ಆಗುತ್ತದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Horoscope Today: Astrological prediction for April 25

ಧನಸ್ಸು ರಾಶಿ
ಈ ದಿನ ಅನಗತ್ಯ ಚರ್ಚೆಗಳಿಂದ ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗುವ ಸಾಧ್ಯತೆ ಜಾಸ್ತಿ ಇದೆ. ಈ ದಿನ ಸ್ತ್ರೀಯರಿಗೆ ತುಂಬಾ ಒಳ್ಳೆಯ ದಿನ ಆಗಿರುತ್ತದೆ. ಈ ದಿನ ಆರೋಗ್ಯದ ಸಲುವಾಗಿ ಹೆಚ್ಚಿನ ಹಣ ಖರ್ಚು ಆಗುವ ಸಂಭವ ಇರುತ್ತದೆ. ಈ ದಿನ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಸಹ ಪಡೆಯುತ್ತಾರೆ. ಈ ದಿನ ನಿಮಗೆ ಮಿಶ್ರಫಲ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ,
ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಈ ದಿನ ಅನಗತ್ಯ ಮಾತುಗಳು ಆಡಲು ಹೋಗಬೇಡಿ. ಈ ದಿನ ನಿಮ್ಮಿಂದ ಹಲವು ರೀತಿಯ ಒಳ್ಳೆಯ ಕೆಲಸ ಕಾರ್ಯಗಳು ನಡೆಯುತ್ತದೆ. ಈ ದಿನ ಮಕ್ಕಳಿಗೆ ಒಳಿತು ಆಗಲಿದೆ. ಈ ದಿನ ಹಣಕಾಸಿನ ಖರ್ಚಿನಲ್ಲಿ ಒಂದಿಷ್ಟು ಇತಿಮಿತಿ ಇರಲಿ. ಇಂದು ಸರ್ಕಾರಿ ಕೆಲ್ಸ ಕಾರ್ಯದಲ್ಲಿ ನಿಮಗೆ ಹೆಚ್ಚಿನ ಜಯ ಸಾಧನೆ ಆಗಲಿದೆ. ಸಂಜೆ ನಂತರ ಮಿತ್ರರ ಸಹಕಾರ ಹೆಚ್ಚು. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಇಂದು ದಾನ ಧರ್ಮಗಳು ಹೆಚ್ಚಿಗೆ ಮಾಡಿ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಕೊಳ್ಳಿರಿ. ಈ ದಿನ ಆಫೀಸಿನಲ್ಲಿ ಸಣ್ಣ ಪುಟ್ಟ ಒತ್ತಡಗಳು ಸಹ ನಿಮಗೆ ದೊಡ್ಡ ರೀತಿಯಲ್ಲಿ ಕಾಣಲಿದೆ. ಈ ದಿನ ಕಿರಾಣಿ ವರ್ತಕರು ಅಲ್ಪ ಮಟ್ಟದ ಹಣಕಾಸಿನ ಲಾಭ ಮಾಡುತ್ತಾರೆ. ಈ ದಿನ ಆಧ್ಯಾತ್ಮದ ಒಲವು ನಿಮಗೆ ಹೆಚ್ಚಿಗೆ ಆಗಲಿದೆ. ಇಂದು ನಿಮಗೆ ಮಿಶ್ರಫಲ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ,ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಸಹೋದರರ ನಡುವೆ ಬರುವ ಎಲ್ಲ ರೀತಿಯ ಭಿನ್ನಮತಗಳಿಗೆ ಕುಟುಂಬ ಹಿರಿಯರು ಸೂಕ್ತ ರೀತಿಯಲ್ಲಿ ಪರಿಹಾರ ನೀಡಲಿದ್ದಾರೆ. ಈ ದಿನ ಮಕ್ಕಳಿಗೆ ಹೆಚ್ಚಿನ ಹಠ ಸ್ವಭಾವ ಜಾಸ್ತಿ ಇರುತ್ತದೇ. ಈ ದಿನ ಹೊಸ ವಸ್ತ್ರಾಭರಣ ಖರೀದಿ ಮಾಡಲು ನಿಮಗೆ ಸೂಕ್ತ ರೀತಿಯ ಅವಕಾಶ ದೊರೆಯಲಿದೆ. ಗ್ರಹ ಸಂಚಾರದಲ್ಲಿ ಆಗುವ ಕೆಲವು ದೋಷಗಳಿಂದ ಮಾನವನ ಜೀವನದಲ್ಲಿ ಸಾಕಷ್ಟು ಪರಿಣಾಮ ಬೀರುತ್ತದೆ, ನಿಮ್ಮ ಎಲ್ಲ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #Astrological prediction#astrology#saakshatvAdichunchanagiriastrobengaluruDaily Horoscopehoroscopekalabhairavakarnatakamangaluru
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram