ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶಕ್ತಿಶಾಲಿ ಆಂಜನೇಯ ದೇವನನ್ನು ನೆನೆಯುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!

admin by admin
April 3, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶಕ್ತಿಶಾಲಿ ಆಂಜನೇಯ ದೇವನನ್ನು ನೆನೆಯುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!

Horoscope Today: Astrological prediction for April 3

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಕಾಯ್ದೆ ಕಾನೂನುಗಳ ಮೂಲಕ ಪರಿಹಾರ ಆಗಬೇಕಾದ ವಿಚಾರಗಳು ಸರಳ ಪರಿಹಾರವನ್ನು ಕಾಣಲಿದೆ. ಹಾಗಾಗಿ ವೃಥಾ ಖರ್ಚು ಮತ್ತು ಅಲೆದಾಟ ತಪ್ಪುವುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಸಂಗೀತದಲ್ಲಿ ಅಭಿರುಚಿಯುಳ್ಳ ನೀವು ಹಾಡುವುದನ್ನು ಮರೆತಿರುವಿರಿ. ಹಾಡುತ್ತಾ ಹಾಡುತ್ತಾ ರಾಗ, ಉಗುಳುತ್ತಾ ಉಗುಳುತ್ತಾ ರೋಗ ಎನ್ನುವಂತೆ ದೇವರು ಕೊಟ್ಟ ಸಿರಿಕಂಠದಿಂದ ಭಗವಂತನನ್ನು ಆರಾಧಿಸಿರಿ. ಮನಸ್ಸಿನ ತುಮುಲಗಳು ಕಡಿಮೆ ಆಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಗೆಳೆಯರನ್ನು ಗೌರವಿಸಿರಿ ಮತ್ತು ಆದರಿಸಿ. ಆದರೆ ಅವರ ಬಳಿ ಸಾಲ ಕೇಳಿ ಸ್ನೇಹಕ್ಕೆ ಭಂಗ ತಂದುಕೊಳ್ಳದಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. ಇದರಿಂದ ನೆರೆಹೊರೆಯವರು ನಿಮ್ಮನ್ನು ಅಭಿನಂದಿಸುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಆರೋಗ್ಯ ಇಲಾಖೆ ಸಂಸ್ಥೆಗಳು ಮತ್ತು ಸಾರ್ವಜನಿಕವಾಗಿ ಕೆಲಸ ಮಾಡುವ ವ್ಯಕ್ತಿಗಳಿಗೆ ಒಳ್ಳೆಯ ದಿನ. ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ಶ್ಲಾಘಿಸುವರು. ಕೆಲವರು ಕೆಲಸ ನಿಮಿತ್ತ ದೂರ ಪ್ರವಾಸ ಮಾಡಬೇಕಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಧನಸಂಗ್ರಹದ ವಿಚಾರದಲ್ಲಿ ಸಂಗಾತಿಯಿಂದ ಸಕಾರಾತ್ಮಕ ಬೆಂಬಲ ಪ್ರೋತ್ಸಾಹ ದೊರೆಯುವುದು. ಮಹತ್ತರ ನಿರ್ಣಯಕ್ಕೆ ಶುಭ ದಿನವಾಗಿದೆ. ಬಂದ ಉತ್ತಮ ಅವಕಾಶವನ್ನು ಕಡೆಗಣಿಸಬೇಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ನೀವು ನಿಮ್ಮ ಮಾತಿನ ಚಾತುರ್ಯದ ಮೂಲಕ ಜನರ ಗಮನ ಸೆಳೆಯುವಿರಿ. ಇದರಿಂದ ನಿಮ್ಮ ಹಿಂಬಾಲಕರು ಹೆಚ್ಚಾಗುವರು. ಹಾಗಂತ ಅಹಂಕಾರ ಪಡುವುದು ಒಳ್ಳೆಯದಲ್ಲ. ಇದು ಕಲಿಯುಗ ಕಲಿಯುತ್ತಲೇ ಇರಬೇಕಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಸತ್ಯ ಸಂಧತೆ, ಜಾಣ್ಮೆಗಳು ಜತೆಯಲ್ಲಿದ್ದು ನೀವು ತೋರುವ ಸೂಕ್ಷ್ಮತೆಯು ನಿಮಗೆ ರಕ್ಷ ಣೆಯನ್ನು ಒದಗಿಸುವುದು. ಈಗ ಮಾಡುತ್ತಿರುವ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಮಡದಿ ಮಕ್ಕಳ ಜೊತೆ ಕೆಲವು ಸಮಯ ಕಳೆಯವುದು ಒಳ್ಳೆಯದು ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಅನಾರೋಗ್ಯದ ಬಗ್ಗೆ ಚಿಂತಿತರಾಗಬೇಡಿ. ಸೂಕ್ತವಾದ ಚಿಕಿತ್ಸೆ ಪಡೆಯಲು ಹಲವು ದಾರಿ ಇದೆ. ಆತ್ಮವಿಶ್ವಾಸವೇ ಆತ್ಮೋನ್ನತೆಗೆ ಕಾರಣವಾಗುವುದು. ಹಾಗಾಗಿ ಭಗವಂತನ ಸೇವೆ ಮಾಡಿ ಇಚ್ಛಾಶಕ್ತಿಯನ್ನು ಹೆಚ್ಚಿಸಿಕೊಳ್ಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಬಡವರಿಗಾಗಿಯೇ ಮರುಗುವ ನಿಮ್ಮಿಂದ ಉತ್ತಮ ಸಮಾಜ ಸೇವೆಯು ಸಂಪನ್ನಗೊಳ್ಳುವುದು. ಇದರಿಂದ ಮಾನಸಿಕ ನೆಮ್ಮದಿ ಸಮಾಜ ಬಾಂಧವರ ಶುಭ ಹಾರೈಕೆಯು ನಿಮಗೆ ತಲುಪಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ನಿಮ್ಮ ಮನಸ್ಸಿನ ಸಂಕಲ್ಪವನ್ನು ಸುಮ್ಮನೆ ಅಡಗಿಡಬೇಡಿ. ಇದನ್ನು ನಿಮ್ಮ ಆತ್ಮೀಯ ಸ್ನೇಹಿತರು ಇಲ್ಲವೆ ಬಂಧುಗಳಿಗೆ ತಿಳಿಸಿ. ಕಾಲಾನುಕ್ರಮದಲ್ಲಿ ನಿಮ್ಮ ಮನಸ್ಸಿನ ಸಂಕಲ್ಪಗಳು ಈಡೇರುತ್ತವೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ದೈವೀಕವಾದ ಉತ್ತಮ ಬೆಂಬಲವು ನಿಮಗೆ ಒದಗಿ ಬರುವುದು. ಹಮ್ಮಿಕೊಂಡ ಕಾರ್ಯಗಳು ಗುರು, ಹಿರಿಯರ ಆಶೀರ್ವಾದದಿಂದ ಪೂರ್ಣಗೊಳ್ಳುವುದು ಮತ್ತು ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಮ್ಮ ಪ್ರತಿಭೆಯಿಂದ ಜನರ ಗಮನ ಸೆಳೆದು ಯಶಸ್ಸನ್ನು ಹೊಂದಲು ಒಳ್ಳೆಯ ಅವಕಾಶಗಳು ಇವೆ. ನಿಮ್ಮ ನಿರೀಕ್ಷೆಯಂತೆಯೆ ಎಲ್ಲ ಸಾಗುವುದರಿಂದ ಮನಸ್ಸಿಗೆ ಸಂತೋಷವುಂಟಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #Astrological prediction#saakshatv#zodiac signsbengaluruhoroscope-todaymangalurumysoorsaakshatv astrology
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram