ಶ್ರೀ ಸಿಂಗದೂರು ಚೌಡೇಶ್ವರೀ ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ
ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಕೆಲದಿನಗಳ ನಿಮ್ಮ ಪರಿಸ್ಥಿತಿಯನ್ನು ಗಮನಿಸಿ ಅನೇಕರು ನಿಮಗೆ ಸಹಾಯ ಮಾಡಲು ಮುಂದೆ ಬರುವರು. ಅದರ ಹಿಂದೆ ಕುತಂತ್ರ ಅಡಗಿರುತ್ತದೆ. ಹಾಗಾಗಿ ಯಾವುದನ್ನು ದಿಢೀರನೆ ನಂಬದಿರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ವೃಷಭ ರಾಶಿ
ಸದಾ ಋುಣಾತ್ಮಕ ಚಿಂತನೆಗಳನ್ನು ಮಾಡುತ್ತಿದ್ದರೆ ಕೆಟ್ಟದ್ದೆ ಆಗುತ್ತದೆ. ಹಾಗಾಗಿ ಧನಾತ್ಮಕ ಚಿಂತನೆ ರೂಢಿಸಿಕೊಳ್ಳುವ ಮೂಲಕ ಧನ್ಯತೆ ಹೊಂದಿರಿ. ಕೆಲವು ವಿಚಾರಗಳನ್ನು ಗೌಪ್ಯವಾಗಿಟ್ಟುಕೊಳ್ಳುವುದು ಒಳಿತು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಮಿಥುನ ರಾಶಿ
ಮನಸು ಒಂದು ಕೊಳದಂತೆ ಅದಕ್ಕೆ ಕಲ್ಲು ಎಸೆದರೆ ನೀರು ಕೆಸರಾಗುವುದು. ಅಂತೆಯೇ ಶಾಂತ ಮನಸ್ಕರಾದ ನಿಮಗೆ ಅನ್ಯರು ಬೇಡದ ವಿಚಾರಗಳನ್ನು ಹೇಳಿ ಮನಸ್ಸನ್ನು ಕಲುಷಿತಗೊಳಿಸಲು ಹವಣಿಸುತ್ತಿರುವರು. ಈ ಬಗ್ಗೆ ಎಚ್ಚರ ಅಗತ್ಯ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
Horoscope Today: Astrological prediction for April 4
ಕಟಕ ರಾಶಿ
ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ಎದುರಾಗುವ ಸಮಸ್ಯೆಗಳನ್ನು ಧೈರ್ಯದಿಂದ ಮುನ್ನುಗ್ಗಿ ಎದುರಿಸಿ. ಎಲ್ಲವೂ ಒಳಿತಾಗುವುದು. ವಿವಿಧ ಮೂಲಗಳಿಂದ ಹಣಕಾಸು ಬರುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಸಿಂಹ ರಾಶಿ
ನೀವು ನಡೆದು ಬಂದ ದಾರಿಯನ್ನು ಒಮ್ಮೆ ಹಿಂತಿರುಗಿ ನೋಡಿ. ಅದರ ಸಾಧಕ ಬಾಧಕಗಳನ್ನು ಅರಿತು ಮುಂದಿನ ತೀರ್ಮಾನ ಕೈಗೊಳ್ಳಿ. ಸಮಾಜ ಬಾಂಧವರು ನಿಮಗೆ ಸಹಾಯ ಹಸ್ತ ನೀಡುವರು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಕನ್ಯಾ ರಾಶಿ
ಅನೇಕ ದಿನಗಳಿಂದ ನಿಮ್ಮ ಏಕಾಗ್ರತೆಗೆ ಭಂಗ ತರುವ ಬೆಳವಣಿಗೆಗಳು ನಿಮ್ಮನ್ನು ಸುತ್ತುವರೆದಿರುವುದು. ಕೆಲವು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ದೃಢ ಮನಸ್ಕರಾಗಿ ಹೆಜ್ಜೆ ಇಡಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ತುಲಾ ರಾಶಿ
ಆತ್ಮಪ್ರಶಂಸೆ ಒಳ್ಳೆದಲ್ಲ. ನೀವು ಮಾಡಿದ ಕೆಲಸಗಳ ವೈಖರಿಯನ್ನು ನೀವೇ ಹೇಳಿಕೊಳ್ಳದೆ ಪರರಿಂದ ಹೇಳಿಸಿದಲ್ಲಿ ನಿಮ್ಮ ವರ್ಚಸ್ಸು ಹೆಚ್ಚಾಗುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ವೃಶ್ಚಿಕ ರಾಶಿ
ಧೂರ್ತರು ಧನಯೋಗದ ಬಗ್ಗೆ ಆಸೆ ಹುಟ್ಟಿಸುವ ಮೂಲಕ ನಿಮ್ಮಲ್ಲಿನ ಅಮೂಲ್ಯ ಬೆಲೆ ಬಾಳುವ ವಸ್ತುಗಳನ್ನು ಲಪಟಾಯಿಸಲು ಸಂಚು ಹೂಡಿರುವರು. ಈ ಬಗ್ಗೆ ಜಾಗ್ರತೆಯಿಂದ ಇರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಧನಸ್ಸು ರಾಶಿ
ನಿಮ್ಮ ಮಾತಿನ ಜಾಣ್ಮೆಯಿಂದ ಅಸಾಧ್ಯವಾದುದನ್ನು ಸಾಧ್ಯವನ್ನಾಗಿ ಮಾಡಬಲ್ಲಿರಿ. ಆದರೆ ಅಯೋಗ್ಯರ ಎದುರು ನಿಮ್ಮ ಈ ಜಾಣ್ಮೆ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಅವರ ಮುಂದೆ ಮೌನವಾಗಿರುವುದು ಒಳ್ಳೆಯದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಮಕರ ರಾಶಿ
ಮಕ್ಕಳನ್ನು ಹದ್ದು ಬಸ್ತಿನಲ್ಲಿಡಬೇಕೆಂದು ಅತಿಯಾದ ಶಿಸ್ತು ಹೇರಿದರೆ ಮಕ್ಕಳು ಹೆಚ್ಚು ಹಠದ ಸ್ವಭಾವವುಳ್ಳವರಾಗುವರು. ಹಾಗಾಗಿ ಅವರನ್ನು ಪ್ರೀತಿಯಿಂದ ಗೆಲ್ಲಿ. ನಿಮಗೂ ಒಳಿತಾಗುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಕುಂಭ ರಾಶಿ
ಬರಹಗಾರರಿಗೆ, ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ ಸಿಗುವ ಅವಕಾಶಗಳು ಜಾಸ್ತಿ ಇವೆ. ಅವಕಾಶಗಳನ್ನು ಪೂರ್ಣ ಪ್ರಮಾಣವಾಗಿ ಬಳಸಿಕೊಂಡಲ್ಲಿ ಒಳಿತಾಗುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564
ಮೀನ ರಾಶಿ
ಒಂಟಿತನ ನಿಮ್ಮಲ್ಲಿ ಮಾನಸಿಕ ಖಿನ್ನತೆ ತರುವ ಸಾಧ್ಯತೆ ಇದೆ. ಆದ್ದರಿಂದ ಒಂಟಿಯಾಗಿ ಇರದೆ ಸ್ನೇಹಿತರೊಂದಿಗೆ ಕಾಲ ಕಳೆಯಿರಿ. ಇಲ್ಲವೆ ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564