ಶಕ್ತಿಶಾಲಿ ಶನೈಶ್ಚರ ದೇವನನ್ನು ನೆನೆಸುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!
horoscope today – astrological prediction for march 27,2021
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮೇಷ ರಾಶಿ
ಅಕಾಲ ಭೋಜನದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು. ನಿಮ್ಮ ಪ್ರೀತಿಪಾತ್ರರಿಗೆ ಆರ್ಥಿಕ ನೆರವು ನೀಡುವಿರಿ. ಕೆಲ ಗ್ರಹಗಳ ಅಶುಭ ಸಂಚಾರದಿಂದ ಉದರ ಶೂಲೆಯಂತಹ ತೊಂದರೆ ಬರುವ ಸಾಧ್ಯತೆಯಿದೆ. ಆಂಜನೇಯ ಸ್ತೋತ್ರ ಪಠಿಸುವುದು ಒಳ್ಳೆಯದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತಾಳ್ಮೆ ಇರಲಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಆರಂಭದಲ್ಲಿ ವೇಗ ಪಡೆದಿದ್ದ ಕೆಲಸಗಳು ಅನಿರೀಕ್ಷಿತವಾಗಿ ವಿಳಂಬವಾಗುವುದು. ಸಂಗಾತಿಯ ಅಭಿಪ್ರಾಯಗಳನ್ನು ಅರಿತು ಕೆಲಸ ಮಾಡುವುದು ಒಳ್ಳೆಯದು. ಸಮಾಜ ಸೇವೆ ನಿಮ್ಮನ್ನು ಕೈಬೀಸಿ ಕರೆಯಲಿದೆ. ಸ್ನೇಹಿತರ ಮಗನಿಗೆ ಉದ್ಯೋಗ ಕೊಡಿಸುವುದರಲ್ಲಿ ಸಹಾಯ ಮಾಡುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಹೊಸ ಮನೆ ಕಟ್ಟುವ ವಿಚಾರಕ್ಕೆ ಗ್ರಹಗಳು ಪೂರಕವಾಗಿವೆ. ಆತ್ಮವಿಶ್ವಾಸದ ಕೊರತೆಯನ್ನು ಸ್ನೇಹಿತರು ತುಂಬುವರು. ಕ್ರೀಡಾಪಟುಗಳಿಗೆ ಉತ್ತಮ ಅವಕಾಶದಿಂದ ಕ್ರೀಡೆಯಲ್ಲಿ ಜಯ ದೊರೆಯುವುದು.ಅಂದುಕೊಂಡ ಕೆಲಸಗಳು ಬಹಳ ಅಲ್ಪ ಶ್ರಮದಿಂದಲೇ ಈಡೇರಲಿವೆ. ವಾಹನಗಳಲ್ಲಿ ಚಲಿಸುವಾಗ ಎಚ್ಚರಿಕೆಯಿಂದಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ಮಾನಸಿಕ ಒತ್ತಡಗಳಿಂದ ದೂರ ಬರಲು ಆಂಜನೆಯ ಸ್ತೋತ್ರ ಪಠಿಸಿರಿ. ಕುಟುಂಬದ ಖರ್ಚು ವೆಚ್ಚಗಳಲ್ಲಿ ಕೆಲವೊಮ್ಮೆ ಭಾರಿ ವ್ಯತ್ಯಾಸ ಕಂಡುಬರುವುದು. ವಾರಾಂತ್ಯದಲ್ಲಿ ಆದಾಯದ ಮೂಲಗಳು ಹೆಚ್ಚಲಿವೆ. ಷೇರು ಮಾರುಕಟ್ಟೆಯಿಂದ ಕೆಲಕಾಲ ದೂರವಿರುವುದು ಒಳಿತು. ಯಾವುದೇ ವಿಷಯವನ್ನಾಗಲೀ ಅತಿ ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
ಸಿಂಹ ರಾಶಿ
ಆರ್ಥಿಕ ಸಂಕಷ್ಟದಿಂದ ದೂರವಾಗುವಿರಿ. ಅತಿಯಾದ ದೇಹಾಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಸಾಮಾಜಿಕ ಹೋರಾಟಕ್ಕೆ ಸ್ನೇಹಿತರು ಬೆಂಬಲ ಸೂಚಿಸುವರು. ಇದರಿಂದ ನಿಮಗೆ ಕೀರ್ತಿ ಬರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಪ್ರತಿಭಾ ಪ್ರಕಾಶಕ್ಕೆ ಉತ್ತಮ ವೇದಿಕೆ ದೊರೆಯಲಿದೆ. ಬ್ಯಾಂಕಿನ ವ್ಯವಹಾರ ಸುಸೂತ್ರವಾಗಿ ಬಗೆಹರಿಯುವುದು. ವಾಹನ ಖರೀದಿಯನ್ನು ಈ ವಾರ ಮಾಡುವಿರಿ. ಕೌಟುಂಬಿಕ ಜೀವನ ಉತ್ತಮವಾಗಿರುವುದು. ಉದ್ಯೋಗದ ನಿಮಿತ್ತ ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಆರೋಗ್ಯದ ಸಮಸ್ಯೆಗಳ ಬಗ್ಗೆ ಅಲಕ್ಷ ಬೇಡ. ಮನೆ ವೈದ್ಯರನ್ನು ಭೇಟಿ ಮಾಡಿರಿ..
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ ರಾಶಿ
ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ಬಹುದಿನಗಳಿಂದ ನಿರೀಕ್ಷಿಸಿದ್ದ ಶುಭ ಸಮಾಚಾರವೊಂದು ನಿಮಗೆ ಕೇಳಿ ಬರಲಿದೆ. ಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಉದಾಸೀನತೆ ಬೇಡ. ಮಡದಿಗೆ ಉದರ ಸಂಬಂಧಿ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆ. ಸೂಕ್ತ ವೈದ್ಯಕೀಯ ಉಪಚಾರದಿಂದ ಒಳಿತಾಗುವುದು. ಕೌಟುಂಬಿಕ ವಿಷಯಗಳಲ್ಲಿ ಭಾವನೆಗಳಿಗೆ ಈಡಾಗುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಸಾಮಾಜಿಕವಾಗಿ ಸ್ವಕೀಯ ಜನರಿಂದ ಗುರುತಿಸಲ್ಪಡುವಿರಿ. ನೂತನ ಕಾರ್ಯಗಳನ್ನು ಆರಂಭಿಸುವಾಗ ಅಧೈರ್ಯ ತೋರದಿರಿ. ಪ್ರಯಾಣಗಳು ಸುಖಕರವಾಗಿದ್ದು ವಿಶೇಷ ಲಾಭವನ್ನುಂಟು ಮಾಡುವುದು. ಆರೋಗ್ಯದ ಕಡೆ ಗಮನ ಹರಿಸಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
ಧನಸ್ಸು ರಾಶಿ
ಯಾವುದೇ ವಿಷಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲದೇ ನಿಮ್ಮ ನಿರ್ಧಾರ ತಿಳಿಸಬೇಡಿ. ಸರ್ಕಾರದಿಂದ ಬರಬೇಕಾಗಿರುವ ಸಕಲ ಸವಲತ್ತು ದೊರೆಯಲಿದೆ. ಕಾರ್ಮಿಕ ವರ್ಗದವರಿಗೆ ಶುಭ ಸಮಾಚಾರ ಕೇಳಿಬರಲಿದೆ. ವ್ಯಾಪಾರದಲ್ಲಿ ಮೃದು ಧೋರಣೆ ಸಲ್ಲದು. ಕೌಟುಂಬಿಕ ಗೌಪ್ಯತೆ ಕಾಪಾಡಿಕೊಳ್ಳಿರಿ. ವೃತ್ತಿಪರ ಸಮಸ್ಯೆಗಳನ್ನು ನಿಮ್ಮ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ರೈತಾಪಿ ಜನರಿಗೆ ವ್ಯವಸಾಯದಿಂದ ಅಧಿಕ ಲಾಭವುಂಟಾಗುವುದು. ಬೇರೆಯವರಿಗೆ ವಹಿಸಿದ ಕಾರ್ಯಗಳು ಮಂದಗತಿಯಲ್ಲಿ ಸಾಗುವುದರಿಂದ ನಷ್ಟ ಅನುಭವಿಸಬೇಕಾಗುವುದು. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಕಾಣುವಿರಿ. ಹರ-ಗುರುಗಳ ಕೃಪೆ ಪಡೆಯುವುದು ಒಳ್ಳೆಯದು. ನಿಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ತೀರ್ಪು ಕೊಡುವುದರಿಂದ ಮನಸ್ಸಿಗೆ ಕಿರಿಕಿರಿ ಎನಿಸುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ನೆರೆಹೊರೆಯವರ ಪ್ರೀತಿ ವಿಶ್ವಾಸವನ್ನು ಗಳಿಸಿರಿ. ಆಂಜನೇಯ ಸ್ತೋತ್ರವನ್ನು ಪ್ರತಿನಿತ್ಯ ಪಠಿಸುವುದು ಒಳ್ಳೆಯದು. ಮಹತ್ತರ ಕೆಲಸಗಳನ್ನು ಮುಂದೂಡುವುದು ಒಳಿತು. ಪ್ರಯಾಣ ಕಾಲದಲ್ಲಿ ಲಕ್ಷ್ಮೀನಾರಸಿಂಹ ದೇವರನ್ನು ಸ್ಮರಿಸಿರಿ. ವೃತ್ತಿಯಲ್ಲಿ ನಿರಾಸಕ್ತಿ ಕಂಡುಬರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನ ರಾಶಿ
ವ್ಯವಹಾರದಲ್ಲಾಗುವ ಬದಲಾವಣೆ ನಿಮ್ಮ ಹೊಣೆಯನ್ನು ಹೆಚ್ಚಿಸುವುದು. ಬದಲಾವಣೆಯನ್ನು ಮುಕ್ತವಾಗಿ ಸ್ವೀಕರಿಸಿರಿ. ಮಡದಿಯ ಆರೋಗ್ಯದಲ್ಲಿ ಅಲ್ಪಸ್ವಲ್ಪ ವ್ಯತ್ಯಯ ಕಂಡುಬರಲಿದೆ. ಭೂ ಸಂಬಂಧಿ ವ್ಯವಹಾರದಲ್ಲಿ ಲಾಭವಿದೆ. ಅನಾವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
#astrological prediction #horoscope today #saakshatv #saakshatv astrology #kannada #kannada astrology