Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ದುರ್ಗಾಪರಮೇಶ್ವರೀ ಕಟೀಲು ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

admin by admin
March 28, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ದುರ್ಗಾಪರಮೇಶ್ವರೀ ಕಟೀಲು ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

Horoscope Today: Astrological prediction for March 28

Related posts

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

December 4, 2023
ಶುಕ್ರವಾರ ಈ ರೀತಿ ವಿಶೇಷ ಶುಭ ಸೂಚನೆಗಳು ನೋಡಿದರೆ ಶಾಶ್ವತವಾಗಿ ಮಹಾಲಕ್ಷ್ಮಿ ದೇವಿಯು ನಿಮ್ಮ ಮನೆಗೆ ಬರುತ್ತಿರುತ್ತಾಳೆ

ಶುಕ್ರವಾರ ಈ ರೀತಿ ವಿಶೇಷ ಶುಭ ಸೂಚನೆಗಳು ನೋಡಿದರೆ ಶಾಶ್ವತವಾಗಿ ಮಹಾಲಕ್ಷ್ಮಿ ದೇವಿಯು ನಿಮ್ಮ ಮನೆಗೆ ಬರುತ್ತಿರುತ್ತಾಳೆ

December 4, 2023

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

ಮೇಷ ರಾಶಿ
ನೀವು ಯಾರನ್ನು ಅತಿ ವಿಶ್ವಾಸಾರ್ಹರು ಎಂದು ತಿಳಿದುಕೊಂಡಿದ್ದೀರೋ ಅವರಿಂದಲೇ ಈ ವಾರ ವಂಚನೆಗೆ ಒಳಗಾಗುವ ಸಂದರ್ಭವಿರುತ್ತದೆ. ಸರಿ-ತಪ್ಪುಗಳನ್ನು ಅರಿತು ಮುಂದುವರೆಯುವುದು ಬುದ್ಧಿವಂತರ ಲಕ್ಷ ಣ. ಖಾಸಗಿ ಕಂಪನಿ ನೌಕರರು ತಮ್ಮ ಕೆಲಸ ಕಾರ್ಯಗಳಲ್ಲಿ ಉತ್ಸಾಹ ಕಳೆದುಕೊಳ್ಳುವರು. ನಿಮ್ಮ ಹೆಸರನ್ನು ಬೇರೆಯವರು ದುರುಪಯೋಗಪಡಿಸಿಕೊಳ್ಳುವರು. ಜೀವನವನ್ನು ಮತ್ತೊಬ್ಬರೊಂದಿಗೆ ಹೋಲಿಸಿಕೊಳ್ಳುವುದು ತರವಲ್ಲ. ವಾರಾಂತ್ಯದಲ್ಲಿ ಉದ್ಯೋಗದಲ್ಲಿ ಬದಲಾವಣೆ ಕಂಡು ಬರುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ವೃಷಭ ರಾಶಿ
ಸಹೋದ್ಯೋಗಿಗಳ ವಿಶ್ವಾಸವನ್ನು ಗಳಿಸಿರುವ ನಿಮಗೆ ಅವರಿಂದಲೇ ಹೆಚ್ಚು ಹಣಕಾಸಿನ ನೆರವು ದೊರೆಯುವುದು. ಉದ್ಯೋಗಸ್ಥ ಮಕ್ಕಳಿಂದ ಹಣದ ಸಹಾಯ ದೊರೆಯುವುದು. ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬದಿರುವುದೇ ಕ್ಷೇಮ. ಆಸ್ತಿ ಸಂಬಂಧಿತ ವ್ಯಾಜ್ಯಗಳನ್ನು ರಾಜೀ ಪಂಚಾಯ್ತಿಯಲ್ಲಿ ಬಗೆಹರಿಸಿಕೊಳ್ಳುವುದು ಉತ್ತಮ. ಸೋದರನ ಗೃಹ ನಿರ್ವಹಣೆಗೆ ಅಧಿಕ ಖರ್ಚು ಬರುವುದರಿಂದ ಲಕ್ಷ್ಮೀಸ್ತೋತ್ರ ಪಠಿಸಿರಿ. ಮಗನ ದಾಂಪತ್ಯದಲ್ಲಿ ಸಂತಸ ಮೂಡುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಮಿಥುನ ರಾಶಿ
ಗೃಹ ವ್ಯವಹಾರಕ್ಕೆ ಸಂಬಂಧಪಟ್ಟ ವಿವಾದವೊಂದು ಅನಿರೀಕ್ಷಿತ ತಿರುವು ಪಡೆಯಲಿದೆ. ಇದರಲ್ಲಿ ನಿಮ್ಮ ಪಾತ್ರವಿಲ್ಲದಿದ್ದರೂ ಅನಾವಶ್ಯಕವಾಗಿ ಆಪಾದನೆ ಬರುವುದು. ಈ ವಿಷಯದಲ್ಲಿ ಸಾಕಷ್ಟು ಜಾಗ್ರತರಾಗಿರಿ. ನಿರುದ್ಯೋಗಿ ಸೋದರನಿಗೆ ಸಾಧಾರಣ ವೇತನದ ನೌಕರಿ ದೊರೆಯಲಿದೆ. ತಾತ್ಕಾಲಿಕವಾಗಿ ಅದನ್ನು ಮಾಡುವುದು ಒಳ್ಳೆಯದು. ಹಿರಿಯರ ಸಲಹೆಗಳು ಸೂಕ್ತವಾಗಿದ್ದಲ್ಲಿ ಸ್ವೀಕರಿಸಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಸಾಕಷ್ಟು ಪ್ರಗತಿ ಕಂಡುಬರಲಿದೆ. ಮತ್ತಾರದೋ ನಿಮಿತ್ತವಾಗಿ ಮಾಡುವ ಪ್ರಯಾಣದ ಖರ್ಚು ನೀವೇ ಮಾಡಬೇಕಾಗುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಕಟಕ ರಾಶಿ
ಪರಸ್ಪರ ಆಲೋಚನೆ ವಿಚಾರ ವಿನಿಮಯದಿಂದ ಮಾತ್ರ ಅಂದುಕೊಂಡ ಕಾರ್ಯಗಳು ಕೈಗೂಡಲಿವೆ. ಮಾಡುವ ದಾನಗಳು ಯೋಗ್ಯರಿಗೆ ಮುಟ್ಟುವಂತೆ ನೋಡಿಕೊಳ್ಳಿ. ಯಾರಾದರೂ ಕೇಳಿದಲ್ಲಿ ಮಾತ್ರ ಸಲಹೆಗಳನ್ನು ನೀಡಿರಿ. ಹುದ್ದೆಯಲ್ಲಿ ಮುಂಬಡ್ತಿಯೊಂದಿಗೆ ವೇತನದಲ್ಲಿ ಹೆಚ್ಚಳ ಕಂಡು ಬರಲಿದೆ. ಮತ್ತೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥರಾಗುವುದರಿಂದ ನೀವು ನಷ್ಟ ಅನುಭವಿಸಬೇಕಾಗುವುದು. ವಿಶೇಷ ಔತಣಕೂಟಗಳಲ್ಲಿ ಭಾಗವಹಿಸುವಿರಿ. ಮಡದಿಯ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬರುವುದು. ಸೂಕ್ತ ಚಿಕಿತ್ಸೆ ಕೊಡಿಸಿರಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಸಿಂಹ ರಾಶಿ
ಸಾಮಾಜಿಕವಾಗಿ ನೀವು ಕೊಡಲಿರುವ ಸಲಹೆಗಳು ಸಮಯೋಚಿತವಾಗಿಯೇ ಇರುತ್ತದೆ. ವ್ಯವಹಾರದಲ್ಲಿ ಮುಂದಾಲೋಚನೆಯಿರಲಿ. ಸೋದರನು ಗುಟ್ಟಾಗಿ ಆಸ್ತಿ ಖರೀದಿಸಬಹುದು. ಇದರಿಂದ ನಿಮಗೆ ಕೊಂಚ ಬೇಸರವಾಗುವುದು. ಸಂಗಾತಿಯೊಂದಿಗೆ ನಡೆಯಲಿರುವ ಚರ್ಚೆಯಿಂದಲೇ ನಿಮ್ಮ ಆರ್ಥಿಕ ಪರಿಸ್ಥಿತಿಗೆ ಒಂದು ಪರಿಹಾರ ಕಂಡು ಬರುವುದು. ಬರಲಿರುವ ಅವಕಾಶಗಳು ನಿಮ್ಮ ಭವಿಷ್ಯವನ್ನೆ ಬದಲಾಯಿಸಲಿವೆ. ಲೇವಾದೇವಿ ವ್ಯವಹಾರವನ್ನು ಒಂದು ವಾರದ ಮಟ್ಟಿಗೆ ಮುಂದೂಡಿರಿ. ಉದ್ಯೋಗದಲ್ಲಿ ವಿಶೇಷ ಪ್ರಗತಿ ಕಂಡುಬರಲಿದೆ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಕನ್ಯಾ ರಾಶಿ
ವಿಪರೀತ ತಿರುಗಾಟದಿಂದ ಶರೀರ ಬಳಲಬಹುದು. ದೂರ ಪ್ರಯಾಣ ಸದ್ಯಕ್ಕಂತೂ ಬೇಡವೇ ಬೇಡ. ಬೆನ್ನು ನೋವು ಹಾಗೂ ಉದರ ಶೂಲೆ ನಿಮ್ಮನ್ನು ಬಾಧಿಸುವ ಸಾಧ್ಯತೆ ಇರುತ್ತದೆ. ಬಂಧುಗಳ ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯಗಳಲ್ಲಿ ಪರಿವಾರದೊಂದಿಗೆ ಭಾಗವಹಿಸುವಿರಿ. ಆಸ್ತಿ ಪಾಲುದಾರಿಕೆ ವಿಷಯದಲ್ಲಿ ನಿಷ್ಠುರತೆ ಅನುಭವಿಸಬೇಕಾಗುವುದು. ಕೆಲವು ವಿಷಯಗಳಲ್ಲಿ ಕಟ್ಟುನಿಟ್ಟಾಗಿರುವುದು ಒಳ್ಳೆಯದು. ಸರ್ಕಾರ ಅಥವಾ ಇತರೆ ಸಂಘ-ಸಂಸ್ಥೆಗಳಿಂದ ಧನ ಸಹಾಯವು ಹೆಚ್ಚಿನ ಮಟ್ಟದಲ್ಲಿ ದೊರೆಯಲಿದೆ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ತುಲಾ ರಾಶಿ
ಇಷ್ಟು ದಿನಗಳ ಕಾಲ ನಿಮ್ಮನ್ನು ಸತಾಯಿಸುತ್ತಿದ್ದ ಆರ್ಥಿಕ ಸಮಸ್ಯೆ ಕ್ರಮೇಣ ಕಡಿಮೆಯಾಗಲಿದೆ. ಮತ್ತೆ ಪುನಃ ಸಾಲದ ಸುಳಿಯಲ್ಲಿ ಸಿಲುಕದಿರುವುದು ಬುದ್ಧಿವಂತರ ಲಕ್ಷ ಣ. ಮನೆಯಲ್ಲಿ ಅತಿಥಿ ಸತ್ಕಾರ ವಿಶೇಷವಾಗಿ ನಡೆಯಲಿದೆ. ಕೆಲವೊಮ್ಮೆ ನೀವು ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಮುಂದಾಲೋಚನೆ ಮಾಡುವುದು ಉತ್ತಮ. ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳದಿರಿ. ಕೆಲಸದ ನಿಮಿತ್ತ ದೇಹಾಲಸ್ಯ ಕಂಡು ಬರುವುದು. ಕಾಲಕಾಲಕ್ಕೆ ವಿಶ್ರಾಂತಿ ಅತ್ಯಗತ್ಯ ಎಂಬುದು ನೆನಪಿರಲಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ವೃಶ್ಚಿಕ ರಾಶಿ
ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಮೂಡಿಬರುವ ಸಾಧ್ಯತೆ ಇರುತ್ತದೆ. ಅದನ್ನು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಿರಿ. ಮಕ್ಕಳು ತಮ್ಮ ಕೆಲಸಗಳಲ್ಲಿ ತೋರುವ ಆತುರತೆ ಕೆಲವೊಮ್ಮೆ ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವುದು. ಮತ್ತೊಬ್ಬರನ್ನು ನಂಬಿ ಕರ್ತವ್ಯ ವಿಮುಖರಾಗದಿರಿ. ಸ್ನೇಹಿತರ ಸಲಹೆಗಳು ಕೆಲವೊಮ್ಮೆ ತುಂಬಾ ಸಹಕಾರಿಯಾಗುವುದು. ಬಹುಮುಖವಾಗಿ ಹಮ್ಮಿಕೊಂಡ ಯೋಜನೆಗಳಿಗೆ ಆರ್ಥಿಕ ಸಹಾಯವು ಸ್ನೇಹಿತರಿಂದ ದೊರೆಯುವುದು. ಪೂರ್ವಸಿದ್ಧತೆ ಇಲ್ಲದೆ ನೂತನ ಕೆಲಸ ಆರಂಭಿಸಬೇಡಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಧನಸ್ಸು ರಾಶಿ
ನೀವು ಸರ್ಕಾರಿ ಮೇಲಧಿಕಾರಿಗಳಾಗಿದ್ದಲ್ಲಿ ಸದ್ಯದಲ್ಲೆ ಅನಿರೀಕ್ಷಿತವಾಗಿ ನಡೆಯಲಿರುವ ವರ್ಗಾವಣೆಗೆ ಸಿದ್ಧರಾಗುವಿರಿ. ಹೊಸ ಜಾಗದಲ್ಲಿ ನಿಮಗೆ ವಿಶೇಷ ಸ್ಥಾನಮಾನ ದೊರೆಯಲಿದೆ. ನಿಮ್ಮ ಕೈಕೆಳಗೆ ಕೆಲಸ ಮಾಡುವ ನೌಕರರ ಕಷ್ಟಸುಖಗಳನ್ನು ಸ್ವಲ್ಪ ವಿಚಾರಿಸುತ್ತಿರಿ. ಪರಿವಾರದೊಂದಿಗೆ ಅತಿ ದೂರ ಪ್ರಯಾಣ ಅನಿವಾರ್ಯವಾಗುವುದು. ವೈಯಕ್ತಿಕ ಜೀವನದಲ್ಲಿ ವಿಶೇಷ ಅಭಿವೃದ್ಧಿ ಕಂಡು ಬರಲಿದೆ. ಆದಾಯದ ಮೂಲ ಹೆಚ್ಚಲಿದೆ. ವೈಯಕ್ತಿಕ ಸಮಸ್ಯೆಗಳು ತಾವಾಗಿಯೇ ಪರಿಹಾರವಾಗಲಿದೆ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಮಕರ ರಾಶಿ
ಕೆಲಸದ ಒತ್ತಡದ ನೆಪದಲ್ಲಿ ದೇಹಾರೋಗ್ಯವನ್ನು ಅಲಕ್ಷಿಸಬೇಡಿ. ಮಡದಿಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿದ್ಯಾಭ್ಯಾಸಕ್ಕೆಂದು ಹೆಚ್ಚಿನ ವೆಚ್ಚ ಆಗುವುದು. ತೆಗೆದುಕೊಳ್ಳುವ ಆಹಾರದ ವಿಷಯದಲ್ಲಿ ಅಲಕ್ಷ ್ಯ ಬೇಡ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುವುದು. ಬಂಧುಗಳ ನಡುವೆ ವಿಶ್ವಾಸ ವೃದ್ಧಿಯಾಗುವುದು. ನೀವು ಮಾಡುವ ಸಮಾಜ ಸೇವೆಯಿಂದ ಜನರು ಹರ್ಷಿತರಾಗುವರು. ಇದರಿಂದ ಸಾಮಾಜಿಕ ಗೌರವ ಆದರಗಳು ಕಂಡು ಬರುವುದು. ಅನಾವಶ್ಯಕವಾಗಿ ಶತ್ರುಗಳನ್ನು ಹುಟ್ಟುಹಾಕಿಕೊಳ್ಳಬೇಡಿರಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಕುಂಭ ರಾಶಿ
ಕೆಲವರು ನಿಮ್ಮ ಸಣ್ಣ ತಪ್ಪನ್ನೇ ದೊಡ್ಡದು ಮಾಡಿ ಅಪಪ್ರಚಾರ ಮಾಡುವ ಸಾಧ್ಯತೆ ಇರುತ್ತದೆ. ಅದನ್ನು ಅಲಕ್ಷಿಸುವುದು ಉತ್ತಮ. ಶೀತ ನೆಗಡಿ ಜ್ವರ ಈ ತರಹದ ಸಣ್ಣಪುಟ್ಟ ಕಾಯಿಲೆಗಳು ನಿಮ್ಮ ಉತ್ಸಾಹವನ್ನು ಕುಗ್ಗಿಸುವ ಸಾಧ್ಯತೆ ಇರುತ್ತದೆ. ಕೋರ್ಟು ಕಚೇರಿಯ ವ್ಯಾಜ್ಯಗಳು ಸದ್ಯಕ್ಕೆ ನಿಮ್ಮ ವಿರುದ್ಧವಾಗಿರುತ್ತದೆ. ಆದರೆ ನಿರಾಶರಾಗುವ ಅವಶ್ಯಕತೆ ಇರುವುದಿಲ್ಲ. ಮನೆಯ ಹಿರಿಯರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡು ಬರುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಮೀನ ರಾಶಿ
ಖಾಸಗಿ ಕಂಪನಿ ನೌಕರರು ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವರು. ವ್ಯಾಪಾರಿಗಳು ಗ್ರಾಹಕರ ವಿಶ್ವಾಸ ಗಳಿಸಿದಲ್ಲಿ ಅಧಿಕ ಲಾಭ ಕಾಣಬಹುದು. ಮಕ್ಕಳ ನಡಾವಳಿ ಹಾಗೂ ಅವರ ಮಾತಿನ ವರಸೆ ಮನೆಯಲ್ಲಿರುವ ಹಿರಿಯರಿಗೆ ಬೇಸರವನ್ನುಂಟು ಮಾಡುವುದು. ಸಂಬಂಧಿಗಳು ಆರಂಭಿಸಲಿರುವ ಹೊಸ ಯೋಜನೆಗಳಿಗೆ ನಿಮ್ಮಿಂದಲೇ ಚಾಲನೆ ದೊರೆಯುವ ಸಾಧ್ಯತೆ ಇರುತ್ತದೆ. ಅನಿರೀಕ್ಷಿತವಾಗಿ ಒದಗಿ ಬರುವ ಧನಸಹಾಯದಿಂದ ಸಾಲಗಳನ್ನು ಮರುಪಾವತಿ ಮಾಡುವಿರಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

#HoroscopeToday #Astrological prediction #horoscope #saakshatv

Tags: #Astrological prediction#astrology#saakshatvbengalurudaily astrologyhoroscopeHoroscopeTodaykarnatakasaakshatvastrology
ShareTweetSendShare
Join us on:

Related Posts

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

by Honnappa Lakkammanavar
December 4, 2023
0

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು...

ಶುಕ್ರವಾರ ಈ ರೀತಿ ವಿಶೇಷ ಶುಭ ಸೂಚನೆಗಳು ನೋಡಿದರೆ ಶಾಶ್ವತವಾಗಿ ಮಹಾಲಕ್ಷ್ಮಿ ದೇವಿಯು ನಿಮ್ಮ ಮನೆಗೆ ಬರುತ್ತಿರುತ್ತಾಳೆ

ಶುಕ್ರವಾರ ಈ ರೀತಿ ವಿಶೇಷ ಶುಭ ಸೂಚನೆಗಳು ನೋಡಿದರೆ ಶಾಶ್ವತವಾಗಿ ಮಹಾಲಕ್ಷ್ಮಿ ದೇವಿಯು ನಿಮ್ಮ ಮನೆಗೆ ಬರುತ್ತಿರುತ್ತಾಳೆ

by Honnappa Lakkammanavar
December 4, 2023
0

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ....

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

ಏಳಿಗೆಯಾಗದಂತಹ ಜೀವನದಲ್ಲಿ ಜಿಗುಪ್ಸೆ ಹೊಂದಿರುವ, ನಿಮ್ಮ ಕತ್ತಲೆಯಾದ ಬದುಕಿಗೆ ಬೆಳಕು ನೀಡುವ ಪರಿಹಾರ

ಏಳಿಗೆಯಾಗದಂತಹ ಜೀವನದಲ್ಲಿ ಜಿಗುಪ್ಸೆ ಹೊಂದಿರುವ, ನಿಮ್ಮ ಕತ್ತಲೆಯಾದ ಬದುಕಿಗೆ ಬೆಳಕು ನೀಡುವ ಪರಿಹಾರ

by Honnappa Lakkammanavar
December 3, 2023
0

ಕೆಲವರು ಜೀವನದಲ್ಲಿ ಏನನ್ನೂ ಸಾಧಿಸಲಾರರು. ಎಷ್ಟೇ ಪ್ರಯತ್ನ ಮಾಡಿದರೂ ವಿಫಲರಾಗುತ್ತಾರೆ. ಏನು ಮುಟ್ಟಿದರೂ ಸಮಸ್ಯೆಯೇ. ಮಾತನಾಡಿದರೆ ಸಮಸ್ಯೆ, ಮಾತನಾಡದಿದ್ದರೆ ಸಮಸ್ಯೆ, ಕೆಲಸಕ್ಕೆ ಹೋದರೆ ಸಮಸ್ಯೆ, ಕೆಲಸಕ್ಕೆ ಹೋಗದಿದ್ದರೆ...

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

December 4, 2023
ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ!

ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ!

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram