ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಹೊರನಾಡು ಅನ್ನಪೂರ್ಣೇಶ್ವರೀ ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

admin by admin
March 30, 2021
in Astrology, Newsbeat, ಜ್ಯೋತಿಷ್ಯ
horanadu annapurneshwari saakshatv
Share on FacebookShare on TwitterShare on WhatsappShare on Telegram

ಶ್ರೀ ಹೊರನಾಡು ಅನ್ನಪೂರ್ಣೇಶ್ವರೀ ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

Horoscope Today: Astrological prediction for March 30

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಧೈರ್ಯ ಸಾಹಸ ಪ್ರವೃತ್ತಿಯವರಾದ ನೀವು ಮುನ್ನುಗ್ಗುವುದರಲ್ಲಿ ಹಿಂದೆ ಬೀಳಬೇಡಿ. ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ ಎನ್ನುವುದು ನಿಮ್ಮ ಘೋಷ ವಾಕ್ಯವಾಗಿರಲಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ದೂರದ ಊರಿನ ಪ್ರವಾಸ ಕಾರ್ಯಕ್ರಮ ದಿಢೀರಾಗಿ ನಿರ್ಧಾರವಾಗಬಹುದು. ಅದಕ್ಕೆ ಪೂರಕವಾದ ಸಿದ್ಧತೆಗಳನ್ನು ಮಾಡಿಕೊಳ್ಳಿ. ಮಕ್ಕಳು ಮತ್ತು ಮೊಮ್ಮಕ್ಕಳು ನಿಮ್ಮ ಸುಖಕ್ಕೆ ಕಾರಣರಾಗುವರು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಬೇಡದ ಮಾತು ಮಾತನಾಡಿ ಸುಮ್ಮನೆ ಕಿರಿಕಿರಿಗೆ ಸಿಕ್ಕಿಹಾಕಿಕೊಳ್ಳದಿರಿ. ಹಿರಿಯರ ಆಶೀರ್ವಾದವಿರುವುದರಿಂದ ಹೆಚ್ಚಿನ ತೊಂದರೆ ಇರುವುದಿಲ್ಲ. ಸಾಧು, ಸಂತರ ಭೇಟಿ ಆಗಲಿದೆ..ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ನಕಾರಾತ್ಮಕ ಧೋರಣೆಗಳನ್ನು ಕೈಬಿಡಿ. ಉತ್ತಮವಾದ ಜನರಿಂದ ನಿಮಗೆ ಬೆಂಬಲ ದೊರೆಯಲಿದೆ. ಪ್ರಯಾಣ ಕಾಲದಲ್ಲಿ ತುಸು ಎಚ್ಚರಿಕೆ ಇರಲಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನಿಮಗೆ ನೂರಾರು ಕಡೆಗಳಿಂದ ಪ್ರಶಂಸೆಗಳು ಬರುವ ಸಾಧ್ಯತೆ ಇರುವುದು. ಇದು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ನಿಷ್ಠೆಯಿಂದ ದುಡಿಯಲು ಸಹಕಾರಿ ಆಗುವುದು. ನಿಮ್ಮ ಕೈಕೆಳಗಿನ ಕೆಲಸಗಾರರು ಮುಷ್ಕರ ನಡೆಸುವ ಸಾಧ್ಯತೆ ಇರುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಕಾರ್ಯ ಸಾಧನೆಗಾಗಿ ನಿಮ್ಮ ತಾಳ್ಮೆಯೇ ಉತ್ತಮ ಅಡಿಪಾಯ. ತಾಳಿದವನು ಬಾಳಿಯಾನು. ಯಾವುದೇ ದೃಢ ನಿರ್ಧಾರ ತಳೆಯುವ ಮುನ್ನ ನಿಮ್ಮ ಸಹೋದ್ಯೋಗಿಗಳ ಸಲಹೆ ಪಡೆಯಿರಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಕೋಪದಲ್ಲಿ ಕೊಯ್ದುಕೊಂಡ ಮೂಗನ್ನು ಮರು ಜೋಡಿಸಲು ಆಗುವುದಿಲ್ಲ. ನಿಮ್ಮ ಕೋಪ ತಾಪದ ಮೇಲೆ ಹತೋಟಿ ಇಟ್ಟುಕೊಳ್ಳುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಕೌಟುಂಬಿಕವಾಗಿ ತೊಂದರೆ ಎದುರಿಸಬಹುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಆರೋಗ್ಯವೇ ಭಾಗ್ಯ ಎಂಬುದನ್ನು ನೆನಪಿನಲ್ಲಿಟ್ಟುಕೊಂಡರೆ ಸಾಲದು. ದೈಹಿಕ ಆರೋಗ್ಯ ರಕ್ಷ ಣೆಗಾಗಿ ಪ್ರಾಣಾಯಾಮ, ಯೋಗ, ಧ್ಯಾನ ಮುಂತಾದವುಗಳನ್ನು ಚಾಚು ತಪ್ಪದೇ ಮಾಡಬೇಕಾಗುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಮನೆಯ ವಾತಾವರಣದಲ್ಲಿ ಒಳಗೊಳಗೇ ಅಸಮಾಧಾನದ ಹೊಗೆ ಏಳುವ ಸಾಧ್ಯತೆ ಇರುತ್ತದೆ. ಇದರ ಮೂಲವನ್ನು ಕಂಡು ಹಿಡಿದು ಅದನ್ನು ಅಲ್ಲಿಯೇ ನಂದಿಸುವುದರಿಂದ ಒಳಿತಾಗುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಖರ್ಚಿನ ದಾರಿಗಾಗಿ ನೂರೆಂಟು ರೀತಿಯ ಯಾದಿ ನಿಮ್ಮೆದುರಿಗೆ ಬರುವುದು. ಅದೆಲ್ಲವನ್ನು ನಾಜೂಕಾಗಿ ನೀವು ಬಗೆಹರಿಸಿಕೊಳ್ಳುವಿರಿ. ಆಂಜನೇಯ ಸ್ವಾಮಿಯ ಸ್ತೋತ್ರ ಪಠಿಸುವುದರಿಂದ ಕಾರ್ಯ ಸಿದ್ಧಿ ಆಗುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಹಿರಿಯರ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಳ್ಳಿ. ಅವಸರದ ನಡುವೆಯೂ ನಿಮ್ಮ ಕಾರ್ಯವು ಜನರು ಮೆಚ್ಚುವಂತೆ ಆಗುವುದು. ನಿಮಗೆ ಭಗವಂತನ ಒಲುಮೆ ಇದೆ ಎಂದು ತಿಳಿಯಲು ಇದುವೇ ಸಾಕ್ಷಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಸುಲಭವಾಗಿ ಪರಿಹಾರವಾಗುವ ವಿಷಯಕ್ಕೆ ಜಗ್ಗಾಡದೆ ಅಥವಾ ಕಾದಾಡದೆ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಿ. ಶಿವನ ಒಲುಮೆಯನ್ನು ಸಂಪಾದಿಸಿಕೊಳ್ಳಿ. ಹಣಕಾಸಿನ ಪರಿಸ್ಥಿತಿಯು ಸುಧಾರಣೆಗೊಳ್ಳುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564

Tags: #Astrological prediction#saakshatv#zodiac signsARIESbengaluruDaily Horoscopehoroscope-todayjnaneshwara raokarnatakaLEOLIBRAsaakshatvastrologyVIRGO
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram