ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವಿಘ್ನ ನಿವಾರಕ ಗಣಪತಿರನ್ನು ಸ್ಮರಿಸುತ್ತಾ ಈ ದಿನದ ರಾಶಿ ಭವಿಷ್ಯದ ಫಲಾಫಲ ತಿಳಿದುಕೊಳ್ಳಿ!!!

admin by admin
March 31, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ವಿಘ್ನ ನಿವಾರಕ ಗಣಪತಿರನ್ನು ಸ್ಮರಿಸುತ್ತಾ ಈ ದಿನದ ರಾಶಿ ಭವಿಷ್ಯದ ಫಲಾಫಲ ತಿಳಿದುಕೊಳ್ಳಿ!!!

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

Related posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026
ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಹಿಂದಿನ ದುಡುಕುತನ, ಮುಂಗೋಪಗಳೆಲ್ಲ ಕಡಿಮೆಯಾಗಿ ಬಂಧುಗಳೊಡನೆ ಬೆರೆಯುವಿರಿ. ಹಿರಿಯರ ಆಶೀರ್ವಾದದಿಂದ ಹಮ್ಮಿಕೊಂಡ ಕಾರ್ಯಗಳು ಯಶಸ್ವಿಯಾಗುವವು. ಸೋದರರಲ್ಲಿ ಒಗ್ಗಟ್ಟು ಮೂಡಿ ಕುಟುಂಬದ ಕಷ್ಟ ಸುಖಗಳಲ್ಲಿ ಸಮಪಾಲು ಹಂಚಿಕೊಳ್ಳುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಸಡಿಲಿಸಬೇಡಿ. ಇದರಿಂದ ಆಗಬೇಕಾದ ಹಾಗೂ ಆಗಬೇಕಾಗಿರುವ ಕೆಲಸ ಸುಲಭವಾಗಿ ನೆರವೇರಲಿದೆ. ಚಾಡಿ ಮಾತುಗಳಿಗೆ ಕಿವಿ ಕೊಡಬೇಡಿ. ಹಿರಿ ಕಿರಿಯರೊಡನೆ ಸ್ನೇಹಭಾವದಿಂದ ವರ್ತಿಸಿ. ಮಕ್ಕಳ ಖರ್ಚು ವೆಚ್ಚಗಳು ಜಾಸ್ತಿ ಆಗುವವು. ಅನವಶ್ಯಕ ವಸ್ತುಗಳನ್ನು ಖರೀದಿಸಬೇಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

horoscope

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿರ್ಮಾಣ ಕಾರ್ಯದಲ್ಲಿ ನೀವು ತೊಡಗಿಕೊಂಡಿದ್ದಲ್ಲಿ ಮಧ್ಯದಲ್ಲಿ ತೀವ್ರ ಹಣಕಾಸಿನ ಮುಗ್ಗಟ್ಟು ತೋರುವುದು. ಈ ಸಂದರ್ಭದಲ್ಲಿ ಬೇರೆಯವರ ಬಳಿ ಸಾಲ ಕೇಳಿ ಬರಿಗೈಯಲ್ಲಿ ಬರುವಿರಿ. ಆಗ ಸೋದರಿಯರು ನಿಮಗೆ ಸಂಪೂರ್ಣ ಆರ್ಥಿಕ ಬೆಂಬಲ ಸೂಚಿಸುವರು. ಬಿಂಕ ತೋರದೆ ಅದನ್ನು ಸ್ವೀಕರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಖಾಸಗಿ ಕಂಪನಿ ನೌಕರರಿಗೆ ವೇತನ ಹೆಚ್ಚುವುದು. ಮನೆ ಸದಸ್ಯರ ಮಧ್ಯೆ ಮೂಡಿದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸೌಹಾರ್ದತೆ ಮೂಡಲಿದೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಹೋಗಿ. ಯಾವುದೇ ರೀತಿಯ ಹೊಗಳಿಕೆ ಅಥವಾ ತೆಗಳಿಕೆಗಳಿಗೆ ಕಿವಿ ಕೊಡದಿರಿ. ಸಹೋದ್ಯೋಗಿ ಕೊಡುವ ಎಲ್ಲಾ ಸಹಕಾರವನ್ನು ತೆಗೆದುಕೊಳ್ಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಮತ್ತೊಬ್ಬರ ಸಹಾಯವಿಲ್ಲದೆ ಕೆಲಸ ಮುಗಿಸಿದ ತೃಪ್ತಿ ನಿಮ್ಮದಾಗುವುದು. ಇದರಿಂದ ನಿಮಗೆ ಆತ್ಮವಿಶ್ವಾಸ ಮೂಡಿ ಅಭಿಮಾನ ಪಡುವಿರಿ. ಆಸ್ತಿ ಖರೀದಿಗೆ ಕಾಲ ಉತ್ತವವಾಗಿದ್ದು ಈ ಸಮಯದಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳಿ. ಹಣ ಸಹಾಯ ತಾನಾಗಿಯೇ ಬರುವುದರಿಂದ ಚಿಂತೆ ಬೇಡ. ಮತ್ತೊಬ್ಬರೊಂದಿಗೆ ವಿನಾಕಾರಣ ಮಾತಿನ ಚಕಮಕಿ ಬೇಡ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಮನೆಯ ಶುಭ ಕಾರ್ಯಗಳಿಗೆ ಹಣ ನೀರಿನಂತೆ ಖರ್ಚಾಗುವುದು. ಜಾರಿ ಬಿದ್ದು ದೇಹದ ಎಡ ಭಾಗಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಪ್ರಯಾಣ ಕಾಲದಲ್ಲಿ ನರಸಿಂಹ ದೇವರ ಸ್ತೋತ್ರ ಪಠಿಸಿ. ಪತ್ನಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳಿಗೆ ಬೆಂಬಲ ನೀಡುವರು. ಸಹೋದ್ಯೋಗಿಗಳು ಕೊಡಲಿರುವ ಎಲ್ಲಾ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ, ಪ್ರತಿಷ್ಠೆ ಹೆಚ್ಚಲಿವೆ. ಆದಾಯ ಹೆಚ್ಚಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

horoscope

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಈ ಹಿಂದೆ ಹೂಡಿಕೆ ಮಾಡಿದ್ದ ಹಣ ಅನಿರೀಕ್ಷಿತವಾಗಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ನಿಮ್ಮ ಕೈ ಸೇರಲಿದೆ. ಅದು ಅಪವ್ಯಯವಾಗದಂತೆ ನೋಡಿಕೊಳ್ಳಿ. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಕ್ಷೇಮ. ತಪ್ಪಿದಲ್ಲಿ ಬಂಧುಗಳ ನಡುವೆ ಅಸಮಾಧಾನ ಹೊಗೆಯಾಡುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ನಿಮ್ಮ ತಂತ್ರಗಾರಿಕೆಗೆ ಎದುರಾಳಿಗಳು ಬೆಸ್ತು ಬೀಳುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಹಿಡಿದ ಕಾರ್ಯ ಮುಗಿಸುವಂತಹ ಛಲಗಾರಿಕೆ ನಿಮ್ಮಲ್ಲಿದೆ. ಇದು ನಿಮ್ಮ ಯಶಸ್ಸಿನ ಗುಟ್ಟು. ಮಾತನಾಡುವ ಮೊದಲು ಅದರ ಪರಿಣಾಮದ ಬಗ್ಗೆ ಗಮನವಿರಲಿ. ಮತ್ತೊಬ್ಬರ ಮೇಲೆ ಛಲ ಅಥವಾ ಅಧಿಕಾರ ಸ್ಥಾಪಿಸಲು ಹೋಗಬೇಡಿ. ಇದರಿಂದ ಧನ ಮತ್ತು ಮಾನಗಳನ್ನು ಕಳೆದುಕೊಳ್ಳಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಇದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಜನ್ಮಸ್ಥ ಶನಿಯ ಪ್ರಭಾವದಿಂದ ನೀವು ಎಷ್ಟೇ ಚುರುಕಾಗಿ ಕೆಲಸ ಮಾಡಲು ಪ್ರಯತ್ನಿಸಿದರೂ ಕೆಲಸಗಳು ಮಂದಗತಿಯಲ್ಲಿ ಸಾಗುವವು. ಇದರಿಂದ ನಿಮ್ಮ ಸಹನೆಯ ಪರೀಕ್ಷೆಯೂ ಆಗಲಿದೆ. ಆದರೆ ಉತ್ತಮ ಫಲಿತಾಂಶ ಕಾಣುವಿರಿ. ಮತ್ತೊಬ್ಬರಿಗೆ ಕೊಟ್ಟ ಹಣ ಸಕಾಲಕ್ಕೆ ಮರಳಿ ಬರದೆ ನೀವೇ ಸಾಲಗಾರರಾಗುವ ಪ್ರಸಂಗ ಎದುರಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಆತ್ಮೀಯರೆಂದು ನಂಬಿ ಯಾರ ಸಲಹೆ ಮೇರೆಗೆ ಆಸ್ತಿ ಖರೀದಿಗೆ ಯತ್ನಿಸಿದ್ದೀರೋ ಅವರಿಂದಲೇ ವಂಚನೆಗೆ ಒಳಗಾಗುವ ಸಂಭವ ಇದೆ. ಸಾಧ್ಯವಾದಲ್ಲಿ ಒಪ್ಪಂದ ರದ್ದು ಪಡಿಸಿ. ಇಲ್ಲವಾದಲ್ಲಿ ಮುಂಗಡ ಹಣಕ್ಕೆ ಸಂಚಕಾರ ಬರಲಿದೆ. ಭೂ ವ್ಯವಹಾರದಲ್ಲಿ ಕೈ ಹಾಕಲು ಹೋಗಲೇಬೇಡಿ. ಹೊಸದಾಗಿ ನೌಕರಿಗೆ ಸೇರಿದ ಯುವಕರಿಗೆ ವೃತ್ತಿಯಲ್ಲಿ ಗೊಂದಲ ಕಾಡಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

horoscope

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ತಂಕದಿಂದಲೇ ತೆಗೆದುಕೊಂಡ ನಿರ್ಧಾರಗಳು ಇನ್ನು ಮುಂದೆ ಗಟ್ಟಿಯಾಗುತ್ತಲೇ ಹೋಗುತ್ತವೆ. ಇದರಿಂದ ನಿರ್ಧಾರಗಳು ಸ್ಪಷ್ಟವಾಗಿ ಕೈಗೊಳ್ಳಲಿರುವ ಕಾರ್ಯಗಳು ಹೊಸ ಸ್ವರೂಪ ಪಡೆಯಲಿವೆ. ಸರ್ಕಾರಿ ನೌಕರರಿಗೆ ಅದರಲ್ಲೂ ಉನ್ನತಾಧಿಕಾರಿಗಳಿಗೆ ಪದೋನ್ನತಿ ವರ್ಗಾವಣೆ ಆಗುವುದು. ಕೆಲಸ ಮಾಡುವ ಸ್ಥಳದಲ್ಲಿ ವರಿಷ್ಠರ ಗಮನವನ್ನು ನಿಮ್ಮತ್ತ ಸೆಳೆಯಲು ಪ್ರಯತ್ನಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಮಾನಸಿಕ ಚಂಚಲತೆ ವಿಪರೀತವಾಗುವುದರಿಂದ ಅದನ್ನು ಹತೋಟಿಯಲ್ಲಿಡಲು ಧ್ಯಾನ ಯೋಗಗಳನ್ನು ಅಭ್ಯಾಸ ಮಾಡಿ. ಗಾಯಕರಿಗೆ ಶಿಷ್ಯರು ಹೆಚ್ಚುತ್ತಾ ಹೋಗುವರು. ನೆರೆಹೊರೆಯವರೊಂದಿಗೆ ಸೌಹಾರ್ದವಿರಲಿ. ಮತ್ತಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡಬೇಕಾದ ಪ್ರಸಂಗ ಎದುರಾಗುವುದು. ಇದರಿಂದ ನಿಮ್ಮ ಆರೊಗ್ಯ ಕೆಡುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

Tags: #astrologyGanapathisaakshatv astrology
ShareTweetSendShare
Join us on:

Related Posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram