Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶನೈಶ್ಚರ ಸ್ವಾಮಿಯನ್ನು ನೆನೆಯತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!

admin by admin
February 27, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶನೈಶ್ಚರ ಸ್ವಾಮಿಯನ್ನು ನೆನೆಯತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

October 2, 2023
ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

October 1, 2023

ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ
ಇಂದು ದೂರದ ಬಂಧುಗಳ ಆಗಮನವು ಸದ್ಯಕ್ಕೆ ಈದಿನ ನಿಮಗೆ ಮುಜುಗರ ಉಂಟು ಮಾಡಿದರೂ ನಂತರ ದಿನಗಳಲ್ಲಿ ಅವರಿಂದ ಅನುಕೂಲತೆಗಳು ಬಹಳವಾಗುವುದು. ಹಾಗಾಗಿ ಈದಿನ ಬಂದ ಅತಿಥಿಗಳನ್ನು ಆದರಿಸಿರಿ. ಹಣದ ಖರ್ಚು ವೆಚ್ಚದ ಕಡೆ ಗಮನವಿರಲಿ..
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭ ಲಗ್ನದವರಿಗೆ
ಇಂದು ಸಕಾರಾತ್ಮಕ ಚಿಂತನೆಗೆ ಗೋಚಾರದ ಗುರುವು ಕೂಡ ಶಕ್ತಿ ನೀಡುವುದರಿಂದ ಈದಿನ ನಿಮ್ಮ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ಆಗುವುದು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮಿಥುನರಾಶಿ
ಇಂದಿನ ದಿನ ಮಿಥುನರಾಶಿ ಮಿಥುನಲಗ್ನದವರಿಗೆ
ಇಂದು ಎಲ್ಲವನ್ನೂ ತಿಳಿದಿರುವೆ ಮತ್ತು ಎಲ್ಲರನ್ನೂ ನಿಯಂತ್ರಿಸಬಲ್ಲೆ ಎಂಬ ಅಹಂಮಿಕೆಯಿಂದ ಹೊರಬಂದಲ್ಲಿ ಈದಿನ ನೀವು ಮಧುರ ಕ್ಷ ಣಗಳನ್ನು ಆಸ್ವಾದಿಸಲು ಸಾಧ್ಯವಾಗಬಹುದು. ಇಲ್ಲದೇ ಇದ್ದಲ್ಲಿ ಮಹತ್ತರ ಲಾಭವಾಗುವ ಪರಿಸ್ಥಿತಿ ಹಾಳು ಮಾಡಿಕೊಳ್ಳುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕಟಕರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ
ಇಂದು ಪಂಚಮ ಶನಿಯು ಅಲ್ಪ ಉದಾಸೀನತೆಯನ್ನು ಕೊಡುವುದರಿಂದ ಮನೆಯಿಂದ ಹೊರಡುವಾಗ ಕಚೇರಿಗೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ಜೋಡಿಸಿಕೊಂಡು ಹೊರಡುವುದು ಸೂಕ್ತ. ಇಲ್ಲವೇ ಮೇಲಧಿಕಾರಿಗಳ ಕೋಪಕ್ಕೆ ಗುರಿ ಆಗುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಸಿಂಹರಾಶಿ
ಇಂದಿನ ದಿನ ಸಿಂಹರಾಶಿ ಸಿಂಹ ಲಗ್ನದವರಿಗೆ
ಇಂದು ಮನೆಗೆದ್ದು ಮಾರುಗೆಲ್ಲು ಎಂದರು ಅನುಭಾವಿಗಳು. ಹಾಗಾಗಿ ಮನೆಯಲ್ಲಿ ನಿಮ್ಮ ಮೇಲೆ ಏಳುತ್ತಿರುವ ಅಸಮಾಧಾನವನ್ನು ಬಗೆಹರಿಸಲು ಪ್ರಯತ್ನಿಸಿರಿ. ಕಾರ್ಯ ಸುಲಲಿತವಾಗಲು ಶಿವನಾಮ ಸ್ಮರಣೆ ಮಾಡಿರಿ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕನ್ಯಾರಾಶಿ
ಇಂದಿನ ದಿನ ಕನ್ಯಾರಾಶಿ ಕನ್ಯಾ ಲಗ್ನದವರಿಗೆ
ಇಂದು ಈ ದಿನ ಪ್ರಸನ್ನತೆಯಿಂದ ಕೆಲಸವನ್ನು ಆರಂಭಿಸುವಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸ್ನೇಹಿತರು ಒತ್ತಾಸೆಯಾಗಿ ನಿಲ್ಲುವರು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ಬೇಡದ ವ್ಯಕ್ತಿಗಳು ಮಾಡುವ ಆರೋಪಕ್ಕೆ ಉತ್ತರಿಸದಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ತುಲಾರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ
ಇಂದು ಪದೇ ಪದೆ ಸಂಗಾತಿ ಅಥವಾ ಬಂಧುಗಳು ನಿಮ್ಮ ವಿರುದ್ಧ ಮಾಡುವ ಟೀಕೆಗಳಿಗೆ ಸರಿಯಾದ ಉತ್ತರ ಕೊಡುವ ಶುಭ ದಿನವಾಗಿದೆ. ನಿಮ್ಮ ಕಾರ್ಯಗಳು ಏಕೆ ಸೋಲುತ್ತಿವೆ ಎಂದು ಸಕಾರಣವಾಗಿ ಅವರಿಗೆ ಮನವರಿಕೆ ಮಾಡಿಕೊಡುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕಲಗ್ನದವರಿಗೆ
ಇಂದು ಶನಿಯು ಕೆಲಸ ಕಾರ್ಯಗಳಲ್ಲಿ ವಿಳಂಬತೆಯನ್ನು ತೋರಿದರೂ ನಿಮ್ಮ ಆತ್ಮೀಯರೊಬ್ಬರು ನಿಮಗೆ ಸೂಕ್ತ ಸಲಹೆ ನೀಡುವರು. ಇದರಿಂದ ಇಂದು ನಿಮ್ಮ ಕೆಲಸಗಳು ಸುಗಮವಾಗಿ ಆಗುವುದು ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸುಲಗ್ನದವರಿಗೆ
ಇಂದು ಹಣಕಾಸಿನ ವಿಚಾರದಲ್ಲಿ ಈದಿನ ಅಲ್ಪ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಆದಾಗ್ಯೂ ಕುಲದೇವರ ಆಶೀರ್ವಾದ ಪಡೆಯಿರಿ. ವೃತ್ತಿಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಗುರುಸ್ತೋತ್ರ ಪಠಿಸಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮಕರರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ
ಇಂದು ಬಹುಮುಖ್ಯವಾದ ದೈವ ಕೃಪೆಯು ನಿಮ್ಮ ಇಂದಿನ ಎಲ್ಲ ಕೆಲಸಗಳಿಗೆ ಬೆಂಗಾವಲಾಗಿ ನಿಲ್ಲುವುದು. ನಿಮಗೆ ಆಶ್ಚರ್ಯವಾಗುವಷ್ಟರ ಮಟ್ಟಿಗೆ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ಆಗುವುದು..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ
ಇಂದು ಸಣ್ಣ ಪುಟ್ಟ ವಸ್ತುಗಳು ನಿಮ್ಮ ಮರೆಗುಳಿತನದಿಂದ ಕಣ್ಮರೆಯಾಗುವ ಸಾಧ್ಯತೆ ಇದೆ. ಈದಿನ ಮಾಡಬೇಕಾಗಿರುವ ಪ್ರಮುಖ ಕೆಲಸಗಳ ಪಟ್ಟಿಯನ್ನು ತಯಾರಿಸಿ ಅದರಂತೆ ಕಾರ್ಯವನ್ನು ಮಾಡಿ ಮುಗಿಸಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮೀನರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ
ಇಂದು ನಿಯಂತ್ರಿಸಬಲ್ಲೆ ಎಂದು ತಿಳಿದುಕೊಂಡಂತಹ ಕೆಲಸವು ಜಟಿಲವಾಗಿ ತಲೆ ತಿನ್ನುವ ಸಾಧ್ಯತೆ ಇದೆ. ಗುರುವಿನ ಅನುಗ್ರಹ ಪಡೆದಲ್ಲಿ ಜಟಿಲವಾದ ಸಮಸ್ಯೆ ನಿವಾರಣೆಗೆ ಸೂಕ್ತ ಸುಳಿವು ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #Astrological prediction#saakshatv#zodiac signsARIEShoroscope-todayLIBRASAGITTARIUSTAURUS
ShareTweetSendShare
Join us on:

Related Posts

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

ಈ ಒಂದು ಎಲೆಯನ್ನು ಗಲ್ಲಪೆಟ್ಟಿಗೆಯಲ್ಲಿಟ್ಟರೆ ವ್ಯಾಪಾರದಲ್ಲಿ ಲಾಭ ಹೆಚ್ಚುತ್ತದೆ ಮತ್ತು ಆದಾಯವೂ ಹೆಚ್ಚುತ್ತದೆ.

by Honnappa Lakkammanavar
October 2, 2023
0

ವ್ಯಾಪಾರ ಹೊಂದಿರುವ ಪ್ರತಿಯೊಬ್ಬರೂ ಲಾಭ ಗಳಿಸಲು ಶ್ರಮಿಸಬೇಕು. ಕಷ್ಟಪಟ್ಟು ನಡೆಸುವ ವ್ಯಾಪಾರದಲ್ಲಿ ಲಾಭವಿಲ್ಲದೆ ನಷ್ಟವನ್ನು ಎದುರಿಸಿದರೆ ಅವರ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಅಂತಹ ವ್ಯಾಪಾರ ಕುಸಿತವನ್ನು ಸರಿಪಡಿಸಲು ಸರಳ ಪರಿಹಾರವನ್ನು...

ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

ವ್ಯಾಪಾರದಲ್ಲಿ ಹಠಾತ್ ಕುಸಿತವನ್ನು ಸರಿಪಡಿಸಲು ಭಾನುವಾರ ಈ ಐಟಂ ಅನ್ನು ಸೇರಿಸಲು ಸಾಕು. ನಷ್ಟವನ್ನು ನೋಡುತ್ತಿದ್ದ ನಿಮ್ಮ ವ್ಯವಹಾರದಲ್ಲಿ ನೀವು ಲಾಭವನ್ನು ಮಾತ್ರ ನೋಡುತ್ತೀರಿ.

by Honnappa Lakkammanavar
October 1, 2023
0

ಕಷ್ಟದ ಸಮಯ ಮನುಷ್ಯನಿಗೆ ಏನು ಮಾಡಬಹುದೆಂದು ನೀವು ಊಹಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ಅದು ನಮ್ಮ ಆದಾಯಕ್ಕೆ ಮೊದಮೊದಲು ಅಡ್ಡಿಯಾಗುತ್ತದೆ. ಇದಲ್ಲದೆ, ಈ ವ್ಯವಹಾರವು ವ್ಯಾಪಾರಸ್ಥರನ್ನು ಸಂಪೂರ್ಣವಾಗಿ ಕಳೆದುಕೊಳ್ಳುವಂತೆ ಮಾಡುತ್ತದೆ....

ಪಿತೃ ಶ್ರಾದ್ದದಲ್ಲಿ ವಾಯಸ ಬಲಿ ಎಂದು ಕಾಗಿಗಳಿಗೆ ಅನ್ನ ನೀಡುತ್ತಾರೆ. ಕಾಗೆಗಳಿಗೂ ಪಿತೃಗಳಿಗೆ ಏನು ಸಂಬಂಧ???

ಪಿತೃ ಶ್ರಾದ್ದದಲ್ಲಿ ವಾಯಸ ಬಲಿ ಎಂದು ಕಾಗಿಗಳಿಗೆ ಅನ್ನ ನೀಡುತ್ತಾರೆ. ಕಾಗೆಗಳಿಗೂ ಪಿತೃಗಳಿಗೆ ಏನು ಸಂಬಂಧ???

by Honnappa Lakkammanavar
October 1, 2023
0

ಯೇ ಚ ಮದ್ವಿಷಯಸ್ಥಾವೈ ಮಾನವಾ ಕ್ಶುಧಯಾರ್ದಿತಾ: | ತ್ವಯಿ ಭುಕ್ತೇ ಸುತ್ರುಸ್ತಾಪ್ತೆ ಭವಿಷ್ಯಂತಿ ಸಭಾಂಧವಾ : || ಯಮದೇವರು ಕಾಗೆಗಳಿಗೆ ದೀರ್ಘಾಯುಷ್ಯ ವನ್ನು ಕೊಟ್ಟು, 'ನನ್ನ ಲೋಕದಲ್ಲಿ...

ಪಿತೃಪಕ್ಷ ಪೂಜೆ ಮಾಡುವ ಮುನ್ನ ಎಲ್ಲರೂ ತಿಳಿಯಲೇಬೇಕಾದ ವಿಚಾರಗಳಿವು

ಪಿತೃಪಕ್ಷ ಪೂಜೆ ಮಾಡುವ ಮುನ್ನ ಎಲ್ಲರೂ ತಿಳಿಯಲೇಬೇಕಾದ ವಿಚಾರಗಳಿವು

by Honnappa Lakkammanavar
September 30, 2023
0

  ಹಿಂದೂ ಧರ್ಮದಲ್ಲಿ ಹಿರಿಯರು ಹಾಗೂ ಪೂಜ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುವ, ನಮ್ಮ ಪ್ರೀತಿಪಾತ್ರರು ನಮ್ಮನ್ನು ತೊರೆದಾಗ ಅವರ ಆತ್ಮಕ್ಕೆ ಪ್ರಾರ್ಥನೆ ಸಲ್ಲಿಸಲು ವಿಶೇಷ ಸಮಯ ಪಿತೃ ಪಕ್ಷ....

ಪಿತೃಪಕ್ಷ ಮಹಾಲಯ 30-09-2023 ಶನಿವಾರದಿಂದ 14-10-2023 ಶನಿವಾರದ ತನಕ

ಪಿತೃಪಕ್ಷ ಮಹಾಲಯ 30-09-2023 ಶನಿವಾರದಿಂದ 14-10-2023 ಶನಿವಾರದ ತನಕ

by Honnappa Lakkammanavar
September 30, 2023
0

ಈ ಮಹಾಲಯ ಕಾಲದಲ್ಲಿ ಮನೆಯಲ್ಲಿ ಗತಿಸಿದ ನಮ್ಮ ಎಲ್ಲಾ ಹಿರಿಯರಿಗೆ (ಪಿತೃಗಳಿಗೆ) ಗೌರವವನ್ನು ಕೊಡುವುದು ನಮ್ಮ ಆದ್ಯ ಕರ್ತವ್ಯ. ಅವರೆಲ್ಲರಿಗೂ ತರ್ಪಣದ ಮುಖಾಂತರ ಆರಾಧನೆಯನ್ನು ನಡೆಸುವುದು ಶಾಸ್ತ್ರಸಮ್ಮತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram