ADVERTISEMENT
Friday, January 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

Hosakote : ಮಾತನಾಡಬೇಡ ಎಂದಿದ್ದಕ್ಕೆ ಮಹಿಳಾ ಲೆಕ್ಕಾಧಿಕಾರಿಯ ಕೊಲೆಗೈದ ಕ್ಯಾಬ್ ಚಾಲಕ…. 

Namratha Rao by Namratha Rao
March 10, 2023
in ಬೆಂಗಳೂರು, Crime, News, Newsbeat
crime arrest
Share on FacebookShare on TwitterShare on WhatsappShare on Telegram

Hosakote : ಮಾತನಾಡಬೇಡ ಎಂದಿದ್ದಕ್ಕೆ ಮಹಿಳಾ ಲೆಕ್ಕಾಧಿಕಾರಿಯ ಕೊಲೆಗೈದ ಕ್ಯಾಬ್ ಚಾಲಕ….

ಮಾತನಾಡಬೇಡ ಎಂದಿದಕ್ಕೆ ಕೊಲೆ ಆರೋಪ

Related posts

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

January 23, 2026
ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

January 23, 2026

(48) ದೀಪಾ ಜೊತೆಗೆ ಕ್ಯಾಬ್ ಚಾಲಕ ಸಲುಗೆ ಬೆಳೆಸಿದ್ದ???

ವೈಯಕ್ತಿಕ ಜಗಳ , ದ್ವೇಷದಿಂದ ಕೊಲೆ ಆರೋಪ

ಕಂಪನಿಯ ಕ್ಯಾಬ್ ಚಾಲಕ (22) ಭೀಮಾರಾಯ್ ಅರೆಸ್ಟ್

 

ಮಹಿಳಾ ಲೆಕ್ಕಾಧಿಕಾರಿಯನ್ನ ಕಂಪನಿಯ ಕ್ಯಾಬ್  ಚಾಲಕ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆಯ ಬಳಿ ನಡೆದಿದೆ..

48 ವರ್ಷದ ತಮಿಳುನಾಡು ಮೂಲದ ದೀಪ ಮೃತ ಮಹಿಳೆ , 22 ವರ್ಷದ ಕಲಬರುಗಿ ಮೂಲದ ಕ್ಯಾಬ್ ಚಾಲಕ ಭೀಮಾರಾಯ್ ಬಂಧಿತ ಆರೋಪಿ..

ದೀಪಾರನ್ನ ಹತ್ಯೆಗೈದು ಹಳ್ಳದಲ್ಲಿ ಬಿಸಾಡಿ ಭಿಮಾರಾಯ್ ಎಸ್ಕೇಪ್ ಆಗಿದ್ದ..  ಇದೀಗ ಆತನನ್ನ ಬಂಧಿಸುವಲ್ಲಿ ಬಾಗಲೂರು ಪೊಲೀಸರು ಯಶಸ್ವಿಯಾಗಿದ್ದಾರೆ..

ದೀಪಾ ಅವರಿಗೆ ತಂದೆ ತಾಯಿ ಇರಲಿಲ್ಲ. ಚಿಕ್ಕಪ್ಪ ಆಶ್ರಯದಲ್ಲಿ ಬೆಳೆದಿದ್ದರು. ಕೆಲಸಕ್ಕೆ ಸೇರಿದ ಮೇಲೆ, ಅಪಾರ್ಟ್‌ಮೆಂಟ್‌ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಪ್ರತ್ಯೇಕವಾಗಿ ವಾಸವಿದ್ದರು.

ಅವಿವಾಹಿತರಾಗಿದ್ದ ಅವರು, ನಿತ್ಯವೂ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗಿಬರುತ್ತಿದ್ದರು. ಇವರನ್ನು ಕಚೇರಿಗೆ ಕರೆದೊಯ್ಯುತ್ತಿದ್ದ ಆರೋಪಿ ಭೀಮರಾಯ್ ಜೊತೆಗೆ ಸಲುಗೆ ಬೆಳೆದಿತ್ತು ಎನ್ನಲಾಗಿದೆ.. ಇಬ್ಬರೂ ಆಗಾಗ ಜಗಳ ಮಾಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ..

ಫೆ. 27ರಂದು ದೀಪಾ ನಾಪತ್ತೆಯಾಗಿದ್ದ ಬಗ್ಗೆ ಅವರ ಚಿಕ್ಕಪ್ಪ, ಇಂದಿರಾನಗರ ಠಾಣೆಗೆ ದೂರು ನೀಡಿದ್ದರು. ಸಾತನೂರು ಹೊಸಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಫೆ. 28ರಂದು ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಗುರುತು ಪತ್ತೆಯಾಗಿರಲಿಲ್ಲ.

ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಿ, ಎಲ್ಲ ಠಾಣೆಗಳಿಗೆ ಫೋಟೊ ಸಮೇತ ಮಾಹಿತಿ ರವಾನಿಸಲಾಗಿತ್ತು. ಇಂದಿರಾನಗರ ಪೊಲೀಸರು, ದೀಪಾ ಮೃತದೇಹವೆಂದು ಅನುಮಾನ ವ್ಯಕ್ತಪಡಿಸಿದ್ದರು. ಸಂಬಂಧಿಕರನ್ನು ಆಸ್ಪತ್ರೆಗೆ ಕರೆಸಿದಾಗ, ಮೃತದೇಹ ಗುರುತಿಸಿದ್ದಾರೆ..

ಫೆ. 27ರಂದು ಸಂಜೆ ದೀಪಾ ಅವರನ್ನು ಕ್ಯಾಬ್‌ನಲ್ಲಿ ಕರೆದೊಯ್ಯುತ್ತಿದ್ದ ಆರೋಪಿ, ಮಾರ್ಗಮಧ್ಯೆ ಜಗಳ ಮಾಡಿದ್ದ. ಹಲಸೂರು ಠಾಣೆ ವ್ಯಾಪ್ತಿಯ ಕೇಂಬ್ರಿಡ್ಜ್‌ ರಸ್ತೆಯಲ್ಲಿ ಕ್ಯಾಬ್ ನಿಲ್ಲಿಸಿದ್ದ.

ಆತನ ವರ್ತನೆಯಿಂದ ಕೋಪಗೊಂಡಿದ್ದ ದೀಪಾ, ಕ್ಯಾಬ್‌ನಿಂದ ಇಳಿದು ನಡೆದುಕೊಂಡು ಹೊರಟಿದ್ದರು. ನನ್ನ ಜೊತೆ ಮಾತನಾಡಬೇಡ.

ಕರೆ ಸಹ ಮಾಡಬೇಡ. ನಿನ್ನ ನಂಬರ್ ಬ್ಲಾಕ್ ಮಾಡುತ್ತೇನೆ ಎಂದಿದ್ದು , ಅಷ್ಟಕ್ಕೇ ಕೋಪಗೊಂಡ ಆರೋಪಿ, ಕ್ಯಾಬ್‌ ನಲ್ಲಿದ್ದ ರಾಡ್‌ ನಿಂದ ದೀಪಾ ಮುಖಕ್ಕೆ ಹೊಡೆದಿದ್ದು  ಅವರ ವೇಲ್‌ ನಿಂದಲೇ ಕುತ್ತಿಗೆಗೆ ಬಿಗಿದು ಹತ್ಯೆ ಮಾಡಿದ್ದಾನೆ.

ನಂತರ ಸಾತನೂರು ಹೊಸಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ..

Hosakote: Cab driver kills woman accountant for not talking.

Tags: CrimeHosaKote
ShareTweetSendShare
Join us on:

Related Posts

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

by admin
January 23, 2026
0

ವಸಂತ ಅಥವಾ ಸರಸ್ವತಿ ಪಂಚಮಿ:- ಇದೇ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯ ಈ ದಿನ (23-01-2026) ‘ವಸಂತ ಪಂಚಮಿ’ ಹಬ್ಬ...

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

by Shwetha
January 23, 2026
0

ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ...

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

by Shwetha
January 23, 2026
0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿಯೊಳಗೆ ಮತ್ತೊಂದು ಮಹತ್ವದ ಜವಾಬ್ದಾರಿ ಲಭಿಸಿದೆ. ಮುಂಬರುವ ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆಗೆ ಬಿಜೆಪಿಯ...

ನಾನೊಬ್ಬ ಸರ್ವಾಧಿಕಾರಿ, ಕೆಲವೊಮ್ಮೆ ಅದು ಅಗತ್ಯ: ಟ್ರಂಪ್‌ ಹೇಳಿಕೆ

ನಾನೊಬ್ಬ ಸರ್ವಾಧಿಕಾರಿ, ಕೆಲವೊಮ್ಮೆ ಅದು ಅಗತ್ಯ: ಟ್ರಂಪ್‌ ಹೇಳಿಕೆ

by Shwetha
January 23, 2026
0

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಮ್ಮದೇ ಆದ ವಿಶಿಷ್ಟ ಹಾಗೂ ವಿವಾದಾತ್ಮಕ ಹೇಳಿಕೆಯಿಂದ ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (World Economic...

ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್

ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್

by Shwetha
January 23, 2026
0

77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಜ.26ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮುನ್ನ ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram