ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಲವಂತದ ಮತಾಂತರಕ್ಕೊಳಪಟ್ಟವರು ಎಷ್ಟು ದೂರು ನೀಡಿದ್ದಾರೆ?

Mahesh M Dhandu by Mahesh M Dhandu
December 22, 2021
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

ಬಲವಂತದ ಮತಾಂತರಕ್ಕೊಳಪಟ್ಟವರು ಎಷ್ಟು ದೂರು ನೀಡಿದ್ದಾರೆ? congress bjp

ಬೆಂಗಳೂರ : ಮತಾಂತರ ನಿಷೇಧ ಮಸೂದೆ ವಿಚಾರವಾಗಿ ಬಿಜೆಪಿ- ಕಾಂಗ್ರೆಸ್ ಮಧ್ಯೆ ಟ್ವಿಟ್ ವಾರ್ ಮುಂದುವರೆದಿದೆ.

Related posts

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026
mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

September 1, 2026

ಬಲವಂತದ ಮತಾಂತರದ ತಡೆಗೆ ಈಗಾಗಲೇ ಕಾನೂನುಗಳಿರುವುದು ನಿಜ. ಆದರೂ ಬಲವಂತದ ಮತಾಂತರ ನಡೆಯುತ್ತಿದೆ. ಹೀಗಾಗಿ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಿದರೆ ನಿಮಗೆ ಏನು ಸಮಸ್ಯೆ ಎಂದು ಪ್ರಶ್ನಿಸಿತ್ತು. ಇದಕ್ಕೆ ಉತ್ತರ ನೀಡಿರುವ ಕಾಂಗ್ರೆಸ್, ಕೊಟ್ಟ ಕುದುರೆ ಏರಲಾರದೆ, ಸುಮ್ಮನೇ ಮೈಪರಚುಕೊಳ್ಳುವವರು, ವೀರರೂ ಅಲ್ಲ, ಧೀರರೂ ಅಲ್ಲ, ಈ ಮಾತು ಕೇಂದ್ರ & ರಾಜ್ಯದ ಬಿಜೆಪಿ ಸರ್ಕಾರಗಳು ಈಗಿರುವ ಕಾನೂನನ್ನು ಸಮರ್ಪಕವಾಗಿ ಬಳಸಿಲ್ಲ ಎಂಬುದಕ್ಕೆ ಸಾಕ್ಷಿ ಬಲವಂತದ ಮತಾಂತರಕ್ಕೊಳಪಟ್ಟವರು ಎಷ್ಟು ದೂರು ನೀಡಿದ್ದಾರೆ? ಸಮೀಕ್ಷೆ ಆಗಿದೆಯೇ? ವರದಿ ಇದೆಯೇ? ಎಂಬುದನ್ನ ಸದನದ ಮುಂದಿಟ್ಟು ಮಾತಾಡಲಿ ಎಂದು ಒತ್ತಾಯಿಸಿದೆ.

ಮೊದಲು ಕಾಂಗ್ರೆಸ್ ಟ್ವೀಟ್ ನಲ್ಲಿ.. ಜಾತಿ-ಧರ್ಮಗಳನ್ನು ಒಡೆದಾಳುವ ಜೀವ ವಿರೋಧಿ ಸಿದ್ಧಾಂತದ ಬಿಜೆಪಿ, ಭಾವನಾತ್ಮಕ-ಪ್ರಚೋದನಾತ್ಮಕ ರಾಜಕಾರಣದ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ಅಪಮಾನಿಸುತ್ತಲೇ ಬಂದಿದೆ. ಬಿಜೆಪಿ ಎಲ್ಲವನ್ನೂ ಧರ್ಮದ ದೃಷ್ಟಿಯಲ್ಲಿ ನೋಡಿದರೆ, ನಾವು ಸಂವಿಧಾನದ ದೃಷ್ಟಿಯಲ್ಲಿ ನೋಡುತ್ತೇವೆ. ನಮ್ಮ ನಿಲುವು ಮಾನವ ಧರ್ಮ & ಶಾಂತಿ ಸಹಬಾಳ್ವೆಯ ಕಡೆಗೆ ಎಂದಿತ್ತು.

https://twitter.com/INCKarnataka/status/1473308768666480640?s=20

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ್ದ ಬಿಜೆಪಿ, ಬಲವಂತದ ಮತಾಂತರದ ತಡೆಗೆ ಈಗಾಗಲೇ ಕಾನೂನುಗಳಿರುವುದು ನಿಜ. ಆದರೂ ಬಲವಂತದ ಮತಾಂತರ ನಡೆಯುತ್ತಿದೆ. ಹೀಗಾಗಿ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಿದರೆ ನಿಮಗೆ ಏನು ಸಮಸ್ಯೆ? ಮತಾಂತರಕ್ಕೆ ನೀವು ಏಕೆ ಪ್ರೋತ್ಸಾಹ ನೀಡುತ್ತಿದ್ದೀರಿ? ಮತ ಹೆಚ್ಚುತ್ತದೆ ಎಂಬ ದುರಾಸೆಯೇ ಎಂದು ಕುಟುಕಿತ್ತು.

ಇದೀಗ ಬಿಜೆಪಿ ಟ್ವೀಟ್ ಗೆ ಟಾಂಗ್ ನೀಡಿರುವ ಕಾಂಗ್ರೆಸ್, ಕೊಟ್ಟ ಕುದುರೆ ಏರಲಾರದೆ, ಸುಮ್ಮನೇ ಮೈಪರಚುಕೊಳ್ಳುವವರು, ವೀರರೂ ಅಲ್ಲ, ಧೀರರೂ ಅಲ್ಲ, ಈ ಮಾತು ಕೇಂದ್ರ & ರಾಜ್ಯದ ಬಿಜೆಪಿ ಸರ್ಕಾರಗಳು ಈಗಿರುವ ಕಾನೂನನ್ನು ಸಮರ್ಪಕವಾಗಿ ಬಳಸಿಲ್ಲ ಎಂಬುದಕ್ಕೆ ಸಾಕ್ಷಿ ಬಲವಂತದ ಮತಾಂತರಕ್ಕೊಳಪಟ್ಟವರು ಎಷ್ಟು ದೂರು ನೀಡಿದ್ದಾರೆ? ಸಮೀಕ್ಷೆ ಆಗಿದೆಯೇ? ವರದಿ ಇದೆಯೇ? ಎಂಬುದನ್ನ ಸದನದ ಮುಂದಿಟ್ಟು ಮಾತಾಡಲಿ ಎಂದು ಒತ್ತಾಯಿಸಿದೆ.

Tags: #Saaksha TVBJPCongressCongress-BJP
ShareTweetSendShare
Join us on:

Related Posts

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

by admin
September 1, 2026
0

ಕೊಪ್ಪಳ: ‘ಭ್ರಷ್ಟಾಚಾರದ ಪಿತಾಮಹರೇ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram