ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Moneyplant | ಮನಿಪ್ಲಾಂಟ್ ಬಗ್ಗೆ ನಿಮಗೆಷ್ಟು ಗೊತ್ತು..?

Mahesh M Dhandu by Mahesh M Dhandu
June 3, 2022
in Astrology, Newsbeat, ಜ್ಯೋತಿಷ್ಯ
How much do you know about MoneyPlant saaksha tv

How much do you know about MoneyPlant saaksha tv

Share on FacebookShare on TwitterShare on WhatsappShare on Telegram

Moneyplant | ಮನಿಪ್ಲಾಂಟ್ ಬಗ್ಗೆ ನಿಮಗೆಷ್ಟು ಗೊತ್ತು..?

ನಮಸ್ಕಾರ ಸ್ನೇಹಿತರೆ ಸ್ನೇಹಿತರೆ ಮನಿಪ್ಲಾಂಟ್ ಎನ್ನುವುದು ತುಂಬಾ ಜನರ ಮನೆಯಲ್ಲಿ ಇರುತ್ತದೆ ಯಾಕೆ ಅಂದರೆ ಇದು ತುಂಬಾ ಅದೃಷ್ಟ ತರುವ ಗಿಡ ಅಂತ ಹೇಳಲಾಗುತ್ತದೆ ಹಾಗಾಗಿ ಈ ಗಿಡ ಮನೆಯಲ್ಲಿ ಇದ್ದರೆ ತುಂಬ ಒಳ್ಳೆಯದು ಅಂತ ಹೇಳಲಾಗುತ್ತದೆ ಆಲ್ಮೋಸ್ಟ್ ತುಂಬಾ ಜನರ ಮನೆಯಲ್ಲಿ ಒಂದು ಗಿಡವನ್ನು ಇಟ್ಟಿರುತ್ತಾರೆ ಇವತ್ತಿನ ಈ ಲೇಖನದ ವಿಷಯಕ್ಕೆ ಬಂದರೆ ಇವತ್ತಿನ

Related posts

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

February 14, 2026

ಈ ಲೇಖನದಲ್ಲಿ ನಾವು ಈ ಗಿಡವನ್ನು ಬೆಳೆಸುವಾಗ ನಾವು ಮಾಡುವ ಕೆಲವೊಂದು ತಪ್ಪುಗಳು ಏನು ಹಾಗೆ ಇದರ ಬಗ್ಗೆ ಸಾಕಷ್ಟು ವಿಷಯಗಳನ್ನು ಇವತ್ತಿನ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಇದರಲ್ಲಿ ಮೊದಲನೇದಾಗಿ ಯಾವುದೇ ಒಂದು ಗಿಡವನ್ನು ಬೆಳೆಸಬೇಕಾದ ರೂ ಕೂಡ ಪೂರ್ವ ದಿಕ್ಕಿಗೆ ಮುಖ ಮಾಡುವಂತೆ ಇಟ್ಟರೆ ತುಂಬಾನೆ ಒಳ್ಳೆಯದು ಅಂತ ಶಾಸ್ತ್ರದಲ್ಲಿ ಹೇಳಲಾಗಿದೆ

ಆದರೆ ಮನಿಪ್ಲಾಂಟ್ ನ ವಿಷಯಕ್ಕೆ ಬಂದರೆ ಯಾವ ದಿಕ್ಕಿನಲ್ಲಿ ಇಟ್ಟರೆ ತುಂಬಾ ಒಳ್ಳೆಯದಾಗುತ್ತದೆ ಎನ್ನುವ ವಿಷಯಕ್ಕೆ ಬಂದರೆ ದಕ್ಷಿಣ ಪೂರ್ವ ದಿಕ್ಕಿನಲ್ಲಿ ಇಟ್ಟರೆ ತುಂಬಾನೇ ಲಾಭ ಸಿಗುತ್ತದೆ ಅಂತ ಹೇಳಲಾಗುತ್ತದೆ ನಿಮಗೆ ಹಣಕಾಸಿನ ಸಮಸ್ಯೆ ಇದರಿಂದ ಬರುವುದಿಲ್ಲ ಹಾಗೆ ನಿಮಗೆ ಆರ್ಥಿಕ ಪರಿಸ್ಥಿತಿ ಕೂಡ ವೃದ್ಧಿಯಾಗುವ ಸಾಧ್ಯತೆ ಇರುತ್ತದೆ ಹಾಗಾಗಿ ಈ ದಿಕ್ಕಿನಲ್ಲಿ ಇತರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ ಎರಡನೆಯ ವಿಷಯಕ್ಕೆ ಬಂದರೆ ಗಿಡದ ಎಲೆಗಳನ್ನು ಸಾಮಾನ್ಯವಾಗಿ ಗಿಡದ ಎಲೆ ಒಣಗಿ ಹೋಗುತ್ತದೆ ಅಥವಾ ಬಿಸಿಲಿಗೆ ಬಾಡಿಹೋಗುತ್ತದೆ ನೀರಿಲ್ಲದೆ ಒಣಗಿಹೋಗುತ್ತದೆ ನೀವು ಈ ಎಲೆಯನ್ನು ತೆಗೆಯಬೇಕಾಗುತ್ತದೆ

How much do you know about MoneyPlant  saaksha tv
How much do you know about MoneyPlant saaksha tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಇದನ್ನು ಕೈಯಲ್ಲಿ ತೆಗೆಯಬೇಡಿ ಒಂದು ಕತ್ತರಿ ತೆಗೆದುಕೊಂಡು ಕಟ್ ಮಾಡಿ ಇದನ್ನು ಕ್ಲೀನಾಗಿ ಇಡಬೇಕು ಇದನ್ನು ಎಷ್ಟು ಚೆನ್ನಾಗಿ ಮೆಂಟೇನ್ ಮಾಡುತ್ತಿರೋ ಎಷ್ಟು ಚೆನ್ನಾಗಿ ಅದನ್ನು ಇಟ್ಟುಕೊಳ್ಳುತ್ತೀರಿ ಅಷ್ಟು ಒಳ್ಳೆಯ ಲಾಭ ಅದು ನಿಮಗೆ ಕೊಡುತ್ತದೆ ಅಂತ ಹೇಳುತ್ತಾ ಹೇಳಲಾಗುತ್ತದೆ ಹಾಗಾಗಿ ಆದಷ್ಟು ಇದರ ಬಗ್ಗೆ ಗಮನಹರಿಸಿದರೆ ಒಳ್ಳೆಯದು ಅಂತ ಹೇಳಬಹುದು ಇದು ಗಿಡ ಆಗಿರುವುದರಿಂದ ಕೆಳಗಡೆ ಹೋಗುತ್ತಿರುತ್ತದೆ ಬಳ್ಳಿ ಆಗಿರುವುದರಿಂದ ಕೆಳಗಡೆ ಬೆಳೆಯುತ್ತಿರುತ್ತದೆ ಅಂದರೆ ಸ್ವಲ್ಪ ಉದ್ದ ಆದ ತಕ್ಷಣ ಬೆಂಡ್ ಆಗುತ್ತದೆ ಆವಾಗ ಇದು ನೆಲದಮೇಲೆಲ್ಲಾ ಹರಡಿಕೊಳ್ಳುತ್ತದೆ

ಈ ರೀತಿ ಆಗುವುದಕ್ಕೆ ಬಿಡಬಾರದು ಅದಕ್ಕೆ ಏನಾದರೂ ಒಂದು ಸಪೋರ್ಟ್ ಕೊಟ್ಟು ನಿಲ್ಲಿಸಬೇಕು ಯಾಕೆ ಅಂದರೆ ವಿಶೇಷವಾಗಿ ಇದನ್ನು ಹಣಕ್ಕೆ ಹೋಲಿಸುತ್ತೇವೆ ಕಡ್ಡಿ ಕೊಟ್ಟು ಸಪೋರ್ಟ್ ಕೊಟ್ಟು ಮೇಲೆ ಬೆಳೆಯುವುದಕ್ಕೆ ಹೆಲ್ಪ್ ಮಾಡುತ್ತಿದ್ದೇವೆ ಎಂದರೆ ನಮ್ಮ ಜೀವನದ ಆರ್ಥಿಕ ಪರಿಸ್ಥಿತಿ ಕೂಡ ಮೇಲೆ ಹೋಗುತ್ತಿರುತ್ತದೆ ಅಂತ ಅಂದುಕೊಳ್ಳಬಹುದು ಇದನ್ನು ನಾವು ಕೆಳಗಡೆ ಹರಡುವುದಕ್ಕೆ ಬಿಟ್ಟೆವು ಅಂದರೆ ಇದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಕುಗ್ಗಿಹೋಗುತ್ತದೆ ಅಂತ ಹೇಳಬಹುದು ಹಾಗಾಗಿ ಈ ರೀತಿಯಾಗಿ ಎಂದು ನೀವು ಮಾಡುವುದಕ್ಕೆ ಬಿಡಬೇಡಿ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #Saaksha TVmoneymoneyplantplant
ShareTweetSendShare
Join us on:

Related Posts

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

by Shwetha
February 14, 2026
0

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram