ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರಾವಣ ಮಾಸದ ಶ್ರಾವಣ ಶುಕ್ರವಾರದ ಪೂಜೆ ಮಾಡುವುದು ಹೇಗೆ?

Mahesh M Dhandu by Mahesh M Dhandu
August 19, 2022
in Astrology, Newsbeat, ಜ್ಯೋತಿಷ್ಯ
How to perform Puja on Shravan Friday of Shravan month? saaksha tv

How to perform Puja on Shravan Friday of Shravan month? saaksha tv

Share on FacebookShare on TwitterShare on WhatsappShare on Telegram

ಶ್ರಾವಣ ಮಾಸದ ಶ್ರಾವಣ ಶುಕ್ರವಾರದ ಪೂಜೆ ಮಾಡುವುದು ಹೇಗೆ?

ಒಂದೊಂದು ದಿನವೂ ಒಂದೊಂದು ದೇವರ ಆರಾಧನೆ ಮಾಡ್ತಾರೆ. ಅದರಲ್ಲೂ ಮದುವೆಯಾದ ಹೆಣ್ಣು ಮಕ್ಕಳಿಗೆ ಮಂಗಳವಾರ, ಶುಕ್ರವಾರ ತುಂಬಾ ಒಳ್ಳೆಯ ದಿನಗಳಾಗಿವೆ. ಗಂಡನ ಅಭಿವೃದ್ಧಿ, ಆಯಸ್ಸು ಹೆಚ್ಚಲು ವ್ರತಗಳನ್ನು ಮಾಡುತ್ತಾರೆ. ಶ್ರಾವಣ ಮಾಸದ ಶುಕ್ರವಾರಕ್ಕೂ ತುಂಬಾ ಮಹತ್ವ ಇದೆ. ಶ್ರಾವಣ ಶುಕ್ರವಾರವನ್ನು ಸಂಪತ್ತಿನ ಶುಕ್ರವಾರ ಎಂದು ಕೂಡ ಕರೆಯುತ್ತಾರೆ. ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಆರ್ಥಿಕ ಬಿಕ್ಕಟ್ಟು ಪರಿಹಾರ ಆಗುವ ನಂಬಿಕೆ ಇದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಶ್ರಾವಣ ಶುಕ್ರವಾರ ಸಂಪತ್ತಿನ ಶುಕ್ರವಾರ

ಶ್ರಾವಣ ಶುಕ್ರವಾರವನ್ನು ಸಂಪತ್ತಿನ ಶುಕ್ರವಾರ ಎಂದು ಸಹ ಕರೆಯುತ್ತಾರೆ. ಶುಕ್ರವಾರದಂದು ಲಕ್ಷ್ಮೀ ವ್ರತವನ್ನು ಮುತ್ತೈದೆಯರು ಮಾಡುತ್ತಾರೆ. ಈ ವ್ರತ ಮಾಡುವುದರಿಂದ ಗಂಡನ ಆಯುಸ್ಸು ಹೆಚ್ಚುವುದು ಹಾಗೂ ಲಕ್ಷ್ಮಿಯ ಕೃಪೆಯಿಂದ ಸಂಪತ್ತು ಕೂಡ ವೃದ್ಧಿಯಾಗುವುದು. ಹಣದ ಸಮಸ್ಯೆಯೂ ಬರುವುದಿಲ್ಲವಂತೆ. ಲಕ್ಷ್ಮಿ ಸಂಪನ್ನಳಾಗಿ ಆರೈಸುತ್ತಾಳಂತೆ. ಅದಕ್ಕೆ ಇದನ್ನು ಸಂಪತ್ತಿನ ಶುಕ್ರವಾರ ಎಂದು ಕರೆಯುತ್ತಾರೆ.

ಶ್ರಾವಣ ಶುಕ್ರವಾರದ ಪೂಜೆ ಮಾಡುವುದು ಹೇಗೆ?

ಮುತ್ತೈದೆಯರು ಮಡಿಯಾಗಿ, 5 ಗಡಿಗೆಗಳನ್ನು ರೆಡಿ ಮಾಡಬೇಕು. ಅದರಲ್ಲಿ ಶಂಖ, ಚಕ್ರ, ಎರಡು ಲಕ್ಷ್ಮಿಯ ಚಿತ್ರ, ಹಸು ಹಾಗೂ ಕರುವಿನ ಚಿತ್ರ, ಆನೆಯ ಚಿತ್ರ ಬಿಡಿಸಬೇಕು. ನಂತರ ಗಡಿಗೆಯನ್ನು ಮುಚ್ಚಬೇಕು. ಅದರ ಮುಚ್ಚಳದ ಮೇಲೆ ಹೂವಿನ ಚಿತ್ರ ಬಿಡಿಸಿ ಬೇಕು. ಇದನ್ನು ಸಂಪತ್ತು ಗೌರಿ ಗಡಿಗೆಯೆಂದು ಹೇಳಲಾಗುವುದು.

ಸುಮಂಗಲಿಯರಿಗೆ ತಾಂಬೂಲ ನೀಡಬೇಕು

ರೆಡಿ ಮಾಡಿದ 5 ಗಡಿಗೆಗಳಲ್ಲಿ ಅಕ್ಕಿ, ಅರಿಶಿಣ ಕೊಂಬು, ವೀಳ್ಯೆದೆಲೆ, ಅಡಿಕೆ ಇಟ್ಟು ಅವುಗಳನ್ನು ಪೂಜಾ ಸ್ಥಾನದಲ್ಲಿ ಇಡಬೇಕು. ಹಿಟ್ಟಿನಿಂದ ಹಣತೆಯನ್ನು ಮಾಡಿ ತುಪ್ಪದ ದೀಪ ಹಚ್ಚಬೇಕು. ನಂತರ ಲಕ್ಷ್ಮೀ ದೇವಿಯ ಹಾಡು ಹೇಳಿ, ಲಕ್ಷ್ಮೀಯನ್ನು ಆಹ್ವಾನಿಸಬೇಕು. ಆನಂತರ ಸುಮಂಗಲಿಯರನ್ನು ಕರೆದು ತಾಂಬೂಲ ಕೊಟ್ಟು ಆಶೀರ್ವಾದ ಪಡೆಯಬೇಕು.

ಶುಕ್ರವಾರ ಲಕ್ಷ್ಮೀ ಮಂತ್ರ ಪಠಿಸಿ

ಪೂಜೆಯ ನಂತರ ಲಕ್ಷ್ಮಿಯ ಮಂತ್ರವನ್ನು ಜಪಿಸಬೇಕು. ಆನಂತರ ಶಿವನಿಗೆ ಆರತಿ ಮಾಡಿ. ಬಳಿಕ ತಾಯಿ ಲಕ್ಷ್ಮಿದೇವಿಗೆ ಆರತಿ ಮಾಡಿ. ಸಂಪತ್ತನ್ನು ಪಡೆಯಲು ಶಿವ ಮತ್ತು ತಾಯಿ ಲಕ್ಷ್ಮಿಯನ್ನು ಭಕ್ತಿಯಿಂದ ಪ್ರಾರ್ಥಿಸಬೇಕು.

ಈ ಬಾರಿ ಎಷ್ಟು ಶ್ರಾವಣ ಶುಕ್ರವಾರ ಬಂದಿದೆ?

How to perform Puja on Shravan Friday of Shravan month? saaksha tv
How to perform Puja on Shravan Friday of Shravan month? saaksha tv

2022ರಲ್ಲಿ ಅಂದ್ರೆ ಈವರ್ಷ ಐದು ಶ್ರಾವಣ ಶುಕ್ರವಾರಗಳು ಬಂದಿವೆ.
29-07-2022, ಶುಕ್ರವಾರ
05-08-2022, ಶುಕ್ರವಾರ
12-08-2022, ಶುಕ್ರವಾರ
19-08-2022, ಶುಕ್ರವಾರ
26-08-2022, ಶುಕ್ರವಾರ

ಈ ಬಾರಿ ಐದು ಶುಕ್ರವಾರಗಳು ಬಂದಿರೋದ್ರಿಂದ ಹೆಚ್ಚು ಶುಭ. ಎಲ್ಲಾ ವಾರ ಕಟ್ಟುನಿಟ್ಟಿನಿಂದ ಲಕ್ಷ್ಮಿಯನ್ನು ಆರಾಧಿಸಿದ್ರೆ ತುಂಬಾ ಒಳ್ಳೆಯದಾಗುತ್ತೆ. ನೀವು ಅಂದುಕೊಂಡ ಕೆಲಸಗಳು ಆಗಲಿವೆ. ನಿಮ್ಮ ಕಷ್ಟಗಳೆಲ್ಲವೂ ದೂರ ಆಗುದವುದು.

ಶ್ರಾವಣ ಶುಕ್ರವಾರದಂದು ಸಂಜೆ ಏನು ಮಾಡಬೇಕು?

ಶ್ರಾವಣ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಪೂಜೆ ಮಾಡಿದ ನಂತರ, ಸಂಜೆ ಶಿವನ ದೇವಸ್ಥಾನಕ್ಕೆ ಹೋಗಿ ಶಿವನಿಗೆ ನೀರನ್ನು ಅರ್ಪಿಸಬೇಕು. ಅಲ್ಲಿ ಕುಳಿತು ಶಿವನ ಪಂಚಾಕ್ಷರಿ ಮಂತ್ರವನ್ನು ಕನಿಷ್ಠ 108 ಬಾರಿಯಾದರೂ ಜಪಿಸಬೇಕು. ನಂತರ ಲಕ್ಷ್ಮಿ ದೇವಿಯ ಮಂತ್ರವನ್ನು ಪಠಿಸಿಬೇಕು. ಮೊದಲು ಶಿವನ ಆರತಿ ಮಾಡಿ ನಂತರ ತಾಯಿ ಲಕ್ಷ್ಮಿಯ ಆರತಿ ಮಾಡಿದ್ರೆ. ಸಂಪತ್ತು ಲಭಿಸುತ್ತದೆ.

ಲಕ್ಷ್ಮಿ ದೇವಿಯ ಮಂತ್ರ

‘ಓಂ ಶ್ರೀ ಹ್ರೀಂ ಕಮಲೇ ಪ್ರಸೀದ್ ಪ್ರಸೀದ್ ಶ್ರೀಂ ಹ್ರೀಂ ಶ್ರೀ ಓಂ ಮಹಾಲಕ್ಷ್ಮಯೈ ನಮಃ’. ಈ ಮತ್ರವನ್ನು ಪಠಿಸಬೇಕು. ಆಗ ಲಕ್ಷ್ಮೀ ದೇವಿ ಕೃಪೆಗೆ ಪಾತ್ರರಾಗುತ್ತೀರಿ.

ಸಾಲದ ಸಮಸ್ಯೆಯಿಂದ ದೂರವಾಗುವುದಕ್ಕೆ ಈ ರೀತಿ ಮಾಡಿ

ಶ್ರಾವಣ ಮಾಸದಲ್ಲಿ ಪ್ರತಿದಿನ ಶಿವಲಿಂಗದ ಮೇಲೆ ಕೆಂಪು ಹೂವುಗಳನ್ನು ಅರ್ಪಿಸಬೇಕು. ಶಿವನ ಮಂತ್ರ ಪಠಿಸುತ್ತಾ, ಶಿವಲಿಂಗಕ್ಕೆ ನೀರನ್ನು ಅರ್ಪಿಸಬೇಕು. ಇದರ ನಂತರ ಲಕ್ಷ್ಮಿ ದೇವಿಗೆ ಕೆಂಪು ಗುಲಾಬಿ ಹೂವನ್ನು ಅರ್ಪಿಸಿ ಮತ್ತು ಸಿಹಿ ನೈವೇದ್ಯ ಅರ್ಪಿಸಬೇಕು. ನಂತರ ಶಿವಲಿಂಗಕ್ಕೆ ಪ್ರದಕ್ಷಿಣೆಯನ್ನು ಮಾಡಿ, ಶಿವ ಹಾಗೂ ಲಕ್ಷ್ಮಿ ದೇವಿಯನ್ನು ಪ್ರಾರ್ಥಿಸಬೇಕು. ಆಗ ನೀವು ಸಾಲದ ಸಮಸ್ಯೆಯಿಂದ ದೂರ ಉಳಿಯುತ್ತಾರೆ.

ಶ್ರಾವಣ ಶುಕ್ರವಾರದ ಕಥೆ ಏನು?

ಒಂದು ಕಾಲದಲ್ಲಿ ಓರ್ವ ಬಡ ಬ್ರಾಹ್ಮಣನಿದ್ದನು. ಆತನಿಗೆ ಅವನ ಪತ್ನಿ, ಅವನ ನಾಲ್ಕು ಗಂಡು ಮಕ್ಕಳು ಮತ್ತು 4 ಸೊಸೆಯಂದಿರಿದ್ದರು. ಪ್ರತಿನಿತ್ಯದಂತೆ ಆ ದಿನವೂ ಕೂಡ ಬಡ ಬ್ರಾಹ್ಮಣ ಭಿಕ್ಷೆಗೆಂದು ಹೋಗುತ್ತಾನೆ. ಆಗ ಒಂದು ಮನೆಯಲ್ಲಿ ಅದ್ಧೂರಿ ಆಚರಣೆಯೊಂದು ನಡೆಯುತ್ತಿರುತ್ತದೆ. ಇದನ್ನು ಕಂಡು ಬ್ರಾಹ್ಮಣ ಆ ಮನೆಯವರಲ್ಲಿ ಪೂಜೆಯ ಬಗ್ಗೆ ಕೇಳುತ್ತಾನೆ. ಅವರು ಆತನಿಗೆ ಸಂಪತ್ ಶುಕ್ರವಾರದ ಪೂಜೆಯ ಬಗ್ಗೆ ಹೇಳಿ ಸಂಪತ್ ಗೌರಿ ಗಡಿಗೆಯನ್ನು ನೀಡಿ ಕಳುಹಿಸುತ್ತಾರೆ. ಆತನ ಕೈಗೆ ಗಡಿಗೆ ಬರುತ್ತಿದ್ದಂತೆ ಎಲ್ಲರೂ ಅವನಿಗೆ ಭಿಕ್ಷೆ ನೀಡುತ್ತಾರೆ. ಇದರಿಂದ ಆಶ್ಚರ್ಯಗೊಂಡ ಬಡ ಬ್ರಾಹ್ಮಣ ಮನೆಗೆ ಬಂದು ಹೆಂಡತಿಯ ಬಳಿ ನಡೆದ ಘಟನೆಯನ್ನು ವಿವರಿಸುತ್ತಾನೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಬ್ರಾಹ್ಮಣ ಮನೆಯಲ್ಲೂ ಅಂದಿನಿಂದ ಪೂಜೆ

ಬಡ ಬ್ರಾಹ್ಮಣ ಮತ್ತು ಆತನ ಪತ್ನಿ ಕೂಡ ಹಬ್ಬದ ಮಹಿಮೆಯನ್ನು ತಿಳಿದು ತಾವೂ ಆಚರಿಸಲು ಮುಂದಾಗುತ್ತಾರೆ. ಸುಮಾರು ಮೂರರಿಂದ ನಾಲ್ಕು ವಾರಗಳ ಆಚರಣೆಯ ನಂತರ ಲಕ್ಷ್ಮಿ ದೇವಿಯು ಸುಮಂಗಲಿಯ ವೇಷದಲ್ಲಿ ಅವರ ಮನೆಯ ಪೂಜೆಗೆ ಬರುತ್ತಾಳೆ. ಅಂದಿನಿಂದ ಆ ಮನೆಯಲ್ಲಿ ಸಿರಿ, ಸಂಪತ್ತು ವೃದ್ಧಿಯಾಗುತ್ತದೆ. ಬಡವನಾಗಿದ್ದ ಬ್ರಾಹ್ಮಣನ ಮನೆಯಲ್ಲಿ ದಿನಕಳೆದಂತೆ ಹಣ ಹೆಚ್ಚಾಗುತ್ತಾ ಹೋಗುತ್ತದೆ.

ಈ ವ್ರತ ಮಾಡಿದವರಿಗೂ, ಕೇಳಿದವರಿಗೂ ಲಕ್ಷ್ಮೀ ದೇವಿ ಕರುಣೆ ತೋರುತ್ತಾಳೆ. ಆರ್ಥಿಕ ಬಿಕ್ಕಟ್ಟಿನಿಂದ ದೂರ ಮಾಡುತ್ತಾಳೆ ಎಂಬ ನಂಬಿಕೆ ಇದೆ.

Tags: #Saaksha TVPujaShravan FridayShravan monthshravana masa
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram