ADVERTISEMENT
Thursday, June 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Hubli Crisis: ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಅರೇಸ್ಟ್

Vivek Biradar by Vivek Biradar
April 21, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Hubli Saaksha Tv
Share on FacebookShare on TwitterShare on WhatsappShare on Telegram

ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಅರೇಸ್ಟ್

ಹುಬ್ಬಳ್ಳಿ: ಏಪ್ರಿಲ್ 16 ರಂದು ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣದ ಆರೋಪಿ ಮೌಲ್ವಿ ಮೌಲಾನಾ ವಾಸೀಂ ಪಠಾಣ್​ ನ್ನು ಪೊಲೀಸರು ಬಂಧಿಸಿದ್ದಾರೆ.

Related posts

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ಕರಿಮೆಣಸಿನ ಆರೋಗ್ಯ ಪ್ರಯೋಜನಗಳು ಗೊತ್ತಾ?

June 12, 2025
ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ  ಪ್ರಶ್ನೆ

ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

June 12, 2025

ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು, ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ತಂದು ಠಾಣೆಗೆ ಕರೆತಂದು ವಿಚಾರಣೆ ಆರಂಭಿಸಿದ್ದಾರೆ. ಆರೋಪಿ ವಾಸೀಂ ಪಠಾಣ್  ಮೇಲೆ ಶನಿವಾರ ರಾತ್ರಿ ಗಲಭೆ ವೇಳೆಯಲ್ಲಿ ಪೊಲೀಸ್ ಜೀಪ್ ಹತ್ತಿ ಸಮುದಾಯದ ಯುವಕರಿಗೆ ಪ್ರಚೋದನೆ ನೀಡಿರುವ ಗಂಭೀರ ಆರೋಪವಿದೆ.ಅಲ್ಲದೇ ಗಲಭೆ ಬಳಿಕ ಇವರು ನಾಪತ್ತೆಯಾಗಿದ್ದನು.

ಆದರೆ ಇಂದು ವಿಡಿಯೋ‌ವೊಂದನ್ನು ಬಿಡುಗಡೆ ಮಾಡಿ ಮಾತನಾಡಿ, ಘಟನೆಗೆ ನಾನು ಕಾರಣನಲ್ಲ. ನನ್ನ ಮೇಲೆ ವ್ಯವಸ್ಥಿತ ಪಿತೂರಿ ನಡೆದಿದೆ. ಘಟನೆಗೆ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.‌

ನಮ್ಮ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಕುರಿತು ದೂರು ನೀಡಲು ಹಲವಾರು ಯುವಕರು ಅಲ್ಲಿ ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ನನ್ನನ್ನು ಕರೆಸಿದ್ದರು. ಪೊಲೀಸರ ಜೊತೆಗೆ ಮಾತನಾಡಿದೆ. ಪೊಲೀಸರು ಸಹಕಾರ ಕೊಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ. ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಶಾಂತಿ ಕಾಪಾಡಲು ಹೇಳಿದೆ ಎಂದು ಇಂದು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಹೇಳಿದ್ದಾರೆ.

Tags: CrimeHubli CrisispoliceSaaksah TV
ShareTweetSendShare
Join us on:

Related Posts

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ಕರಿಮೆಣಸಿನ ಆರೋಗ್ಯ ಪ್ರಯೋಜನಗಳು ಗೊತ್ತಾ?

by Shwetha
June 12, 2025
0

ಕರಿಮೆಣಸು (ಕಾಳುಮೆಣಸು) ಭಾರತೀಯ ಅಡುಗೆಮನೆಗಳಲ್ಲಿ ಸಾಮಾನ್ಯವಾಗಿ ಬಳಸುವ ಒಂದು ಮಸಾಲೆ ಪದಾರ್ಥವಾಗಿದೆ. ಇದು ಕೇವಲ ಆಹಾರಕ್ಕೆ ರುಚಿ ನೀಡುವುದಲ್ಲದೆ, ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ಕರಿಮೆಣಸಿನಲ್ಲಿರುವ...

ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ  ಪ್ರಶ್ನೆ

ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

by Shwetha
June 12, 2025
0

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ಹಗರಣದ ಹಿನ್ನೆಲೆಯಲ್ಲಿ ಇತ್ತೀಚೆಗೆ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಅಧೀನದಲ್ಲಿ ಕಾಂಗ್ರೆಸ್ ಸಂಸದರು, ಮಾಜಿ ಸಚಿವರು ಮತ್ತು ಶಾಸಕರ ಮನೆಮೇಲೆ ದಾಳಿ...

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ಶ್ರೀ ಸುಗೂರೇಶ್ವರಸ್ವಾಮಿ ದೇವಸ್ಥಾನ, ದೇವಸೂಗೂರು, ರಾಯಚೂರು ಇತಿಹಾಸ ಮತ್ತು ಮಹಿಮೆ

by Shwetha
June 12, 2025
0

ರಾಯಚೂರು ಜಿಲ್ಲೆಯ ದೇವಸೂಗೂರಿನಲ್ಲಿರುವ ಶ್ರೀ ಸುಗೂರೇಶ್ವರಸ್ವಾಮಿ ದೇವಸ್ಥಾನವು ಭಗವಾನ್ ಶಿವನಿಗೆ ಸಮರ್ಪಿತವಾದ ಪುರಾತನ ಮತ್ತು ಪವಿತ್ರ ಕ್ಷೇತ್ರವಾಗಿದೆ. ಶತಮಾನಗಳಿಂದಲೂ ಆಧ್ಯಾತ್ಮಿಕ ದಾರಿದೀಪವಾಗಿ, ಯಾತ್ರಿಕರು, ಭಕ್ತರು ಮತ್ತು ಆಂತರಿಕ...

ಜ್ಯೋತಿಷ ರತ್ನ ಶ್ರೀ ಪದ್ಮನಾಭ ಶರ್ಮರಿಗೆ ಕೇರಳ ಜ್ಯೋತಿಷ ಪರಿಷತ್ತಿನ ದೈವಜ್ಞ ಪುರಸ್ಕಾರ – 2025

ಜ್ಯೋತಿಷ ರತ್ನ ಶ್ರೀ ಪದ್ಮನಾಭ ಶರ್ಮರಿಗೆ ಕೇರಳ ಜ್ಯೋತಿಷ ಪರಿಷತ್ತಿನ ದೈವಜ್ಞ ಪುರಸ್ಕಾರ – 2025

by Shwetha
June 11, 2025
0

ಕೇರಳದಲ್ಲಿ ಜ್ಯೋತಿಷವಿಭಾಗದ ಬಹುದೊಡ್ಡ ಸಂಘಟನೆಯಾದ ಕೇರಳ ಜ್ಯೋತಿಷ ಪರಿಷತ್ತಿನ 2025 ನೇ ಸಾಲಿನ "ದೈವಜ್ಞ ಪುರಸ್ಕಾರ"ವು ಜ್ಯೋತಿಷರತ್ನ ಬೇಳ ಶ್ರೀ ಪದ್ಮನಾಭ ಶರ್ಮಾ ಅವರಿಗೆ ನೀಡಲಾಗುತ್ತಿದೆ. 17/5/2025ರಂದು...

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

by Shwetha
June 11, 2025
0

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಭಾರತಾದ್ಯಂತ 4500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram