Sunday, September 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Hubli Violence: ಹುಬ್ಬಳ್ಳಿ ಗಲಭೆ | ಮತ್ತೆ ಇಬ್ಬರ ಬಂಧನ

Vivek Biradar by Vivek Biradar
April 25, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ ಗಲಭೆ | ಮತ್ತೆ ಇಬ್ಬರ ಬಂಧನ

ಹುಬ್ಬಳ್ಳಿ: ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Related posts

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

September 20, 2023
ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

September 19, 2023

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಾಸೀಂ ಪಠಾಣ್ ಬಂಧನವಾಗುತ್ತಿದಂತೆ ಈಗ ಮತ್ತೆ ಇಬ್ಬರ ಬಂಧನವಾಗಿದ್ದು, ಈ ಗಲಭೆ ಹಿಂದೆ AIMIM ಪಕ್ಷದ ಕೈವಾಡವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ವರ್ಷದ ಹಿಂದಷ್ಟೇ AIMIM ಪಕ್ಷ ಹುಬ್ಬಳ್ಳಿಯಲ್ಲಿ ನೆಲೆಯೂರಿದ್ದು, ಕಳೆದ ಪಾಲಿಕೆ ಚುನಾವಣೆಯಲ್ಲಿ AIMIM ಪಕ್ಷದಿಂದ ಮೂವರು ಗೆದ್ದು ಕಾರ್ಪೂರೇಟರ್ ಆಗಿದ್ದಾರೆ.

ವಸೀಂ ಪಠಾಣ್ ಮಾಹಿತಿ ಮೇರೆಗೆ AIMIM ಪಕ್ಷದ ಜಿಲ್ಲಧ್ಯಕ್ಷ, ಹುಬ್ಬಳ್ಳಿ ಘಟಕದ ಅಧ್ಯಕ್ಷ ಬಂಧನಕ್ಕೊಳಗಾಗಿದ್ದಾರೆ ಹೀಗಾಗಿ ಗಲಭೆಗೆ AIMIM ಪ್ರಚೋದನೆ ಬಗ್ಗೆ ಅನುಮಾನ ಮೂಡಿದೆ. ಮೌಲ್ವಿ ವಸೀಂ ಹಿಂದೆ ಇದೇ ನಾಯಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳಿಗೆ ಇಂದು ಕೂಡ ಗ್ರಿಲ್ ಮುಂದುವರಿಯಲಿದೆ. ಪ್ರಕರಣ ಸಂಬಂಧ ಪೊಲೀಸರು ತನಿಕೆ ಚುರುಕುಗೊಳಿಸಿದ್ದಾರೆ.

Tags: #Saaksha TVAIMIMHubli Violence
ShareTweetSendShare
Join us on:

Related Posts

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

by Honnappa Lakkammanavar
September 20, 2023
0

ಉತ್ತರ ಕನ್ನಡ: ಕೆಲಸಕ್ಕೆ ಇದ್ದ ಕಾರ್ಮಿಕರಿಂದಲೇ ಮಾಲೀಕ ಹತ್ಯೆಯಾಗಿರುವ ಘಟನೆ ನಡೆದಿದೆ. ಈ ಘಟನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯ ಕೊರ್ಲಕಟ್ಟ...

ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

by Honnappa Lakkammanavar
September 19, 2023
0

ಬೆಳಗಾವಿ: ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಮತ್ತೊಮ್ಮೆ ಮಾರಾಮಾರಿ ಸಂಭವಿಸಿದೆ. ಕಳೆದ ತಿಂಗಳ ಹಿಂದೆಯಷ್ಟೇ ಇಂತಹ ಘಟನೆಯೊಂದು ನಡೆದಿದ್ದು, ಈಗ ಮತ್ತೊಮ್ಮೆ ಇಂತಹ ಘಟನೆ...

ನೋ ಕಬಾಬ್ ಅಂದಿದ್ದಕ್ಕೆ ಖತಂ

ನೋ ಕಬಾಬ್ ಅಂದಿದ್ದಕ್ಕೆ ಖತಂ

by Honnappa Lakkammanavar
September 18, 2023
0

ಎಗ್‌ರೈಸ್‌ ಹಾಗೂ ಚಿಕನ್ ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡದಲ್ಲಿ ನಡೆದಿದೆ....

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

September 24, 2023
pre-matric scholarship

SC- ST ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

September 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram