ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಮುಖ ಇಂಟರೆಸ್ಟಿಂಗ್  ಸುದ್ದಿಗಳು…! ಪ್ರಪಂಚದ ಸುತ್ತ..!

Namratha Rao by Namratha Rao
December 22, 2020
in Newsbeat, Saaksha Special, ಎಸ್ ಸ್ಪೆಷಲ್
Saakshatv vishwa vismaya episode3
Share on FacebookShare on TwitterShare on WhatsappShare on Telegram

ಪ್ರಮುಖ ಇಂಟರೆಸ್ಟಿಂಗ್  ಸುದ್ದಿಗಳು…! ಪ್ರಪಂಚದ ಸುತ್ತ..!

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಮಾಸ್ತಿಫ್ ಬಲಿಷ್ಠ ಶ್ವಾನ ತಳಿಗಳು : ಈ ಶ್ವಾನಗಳ ಬಗ್ಗೆ ನಿಮಗೆಷ್ಟು ಗೊತ್ತು?

Mastiff ಎಂದರೆ ಇಂಗ್ಲೀಷಿನಲ್ಲಿ ಬಲಿಷ್ಠ ದವಡೆ ಉಳ್ಳ, ಹೆಚ್ಚು ತೂಕವುಳ್ಳ, ಇಳಿಬಿದ್ದ ಕಿವಿಗಳುಳ್ಳ ಬಲಿಷ್ಠ ನಾಯಿ ಜಾತಿ ಎಂದರ್ಥ. ಇಂದು ವಿಶ್ವದಾದ್ಯಂತ ಅನೇಕಾರು ಮಾಸ್ಟಿಫ್ ತಳಿಗಳಿವೆ. ಅವುಗಳಲ್ಲೆಲ್ಲ ಹೆಚ್ಚು ದೊಡ್ಡ ಜಾತಿ ಎಂದರೆ ಅದು ಇಂಗ್ಲೆಂಡ್ ಮೂಲದ ಇಂಗ್ಲೀಷ್ ಮ್ಯಾಸ್ತಿಫ್ ! ಇದು 30 ಇಂಚಿನವರೆಗು ಬೆಳೆದು 200 ಪೌಂಡ್ ಗಳವರೆಗು ತೂಗಬಲ್ಲುದು. ಇದನ್ನ ಬುಲ್ ಡಾಗ್ ಎಂದೂ ಕರೆಯುತ್ತಾರೆ. ಕೆಲವು ಜಾತಿಯ ಪಿಟ್ ಬುಲ್ ಗಳೂ ಸಹ ಇದರ ಅಡಿ ಬರುತ್ತವೆ.

ಎರಡನೆಯದ್ದು ಸೌತ್ ಆಫ್ರಿಕನ್ ಮ್ಯಾಸ್ತಿಫ್ ! ಇದರ ಮೂಲ ದಕ್ಷಿಣ ಆಫ್ರಿಕಾ. ದಕ್ಷಿಣ ಆಫ್ರಿಕಾ ಖಂಡದ ಈ ತಳಿಯೂ ಸಹ ಅತ್ಯಂತ ಕಷ್ಟಸಹಿಷ್ಣು ಆಗಿದ್ದು ಕೆಲವೊಮ್ಮೆ ಇಂಗ್ಲೀಷ್ ಮ್ಯಾಸ್ತಿಫ್ ಗಿಂತಲು ಹೆಚ್ಚು ರೋಷದ ನಾಯಿಯಾಗಬಲ್ಲುದು. ಮೂರನೆಯದ್ದು ಔಚಾರ್ಕಾ ಕಕೇಶಿಯನ್ ಮೌಟೇನ್ ಡಾಗ್. ಇದನ್ನ ಕಕೇಶಿಯನ್ ಮ್ಯಾಸ್ತಿಫ್ ಎಂದೂ ಸಹ ಕರೆಯುತ್ತಾರೆ. ಇದರ ಮೂಲ ರಷ್ಯಾ ದೇಶ. ಹಾಗೂ ಕಕೇಶಿಯನ್ ಪ್ರಾಂತ್ಯದ ಅಡಿ ಬರುವ ಜಾರ್ಜಿಯಾ, ಅಜರ್‌ಬೈಜಾನ್, ಅರ್ಮೇನಿಯಾ, ಡಜೆಸ್ತಾನ್ ಮುಂತಾದೆಡೆಯೂ ಸಹ ಇವು ಕಂಡು ಬರುತ್ತವೆ.

ಇವು ಜೂಲು ಕೂದಲಿನ‌ ಬಲಿಷ್ಠ ದವಡೆಯ ನಾಯಿಗಳು. ಒಂದು ಥಿಯರಿಯ ಪ್ರಕಾರ ಇವು ಸಿಂಹವನ್ನೂ ಸಹ ಮಣಿಸುತ್ತವೆ. ಸಂದರ್ಭ ಒದಗಿದರೆ ಸಿಂಹದಂತಹ ಮೃಗವನ್ನೂ ಸಹ ದಾಳಿ ಮಾಡಿ ಕೊಲ್ಲಬಲ್ಲವು. ಮ್ಯಾಸ್ತಿಫ್ ಎಂಬ ಪದ ಲ್ಯಾಟಿನ್ ಹಾಗೂ ರೋಮನ್ ಭಾಷೆಗಳಿಂದ ಬಂದಿದೆ. ವಿಶ್ವದಲ್ಲಿ ಹತ್ತಾರು ಬಗೆಯ ಮ್ಯಾಸ್ತಿಫ್ ಗಳಿವೆ. ಬ್ರೆಜಿಲಿಯನ್, ಫ್ರೆಂಚ್, ಅಮೇರಿಕನ್, ಜರ್ಮನ್, ಸ್ಪ್ಯಾನಿಷ್, ಆಫ್ರಿಕನ್ ಹೀಗೆ. ಜರ್ಮನ್ ಹಾಗೂ ಅಮೇರಿಕನ್ ಮೂಲದ ರಾಟ್‌ವೈಲರ್ ಸಹ ಪ್ರಾಚೀನ ಮ್ಯಾಸ್ತಿಫ್ ತಳಿಗಳಲ್ಲೊಂದು.

ಇಕ್ಕೇರಿ ನಾಯಕರ ಕೋಟೆ ಕಟ್ಟುವ ಕಲೆಯೇ ಅದ್ಭುತ; ಶಿವಪ್ಪನಾಯಕರ ಬಿದನೂರು ಕೋಟೆ ನಿರ್ಮಾಣದ ದೂರದೃಷ್ಟಿ ಮತ್ತು ಭದ್ರತೆಯ ಸವಿವರ:

ಇಕ್ಕೇರಿಯ ಹಿರಿಯ ವೆಂಕಟಪ್ಪ ನಾಯಕರು ತಮ್ಮ ರಾಜ್ಯ ವಿಸ್ತಾರಕ್ಕಾಗಿ ಕೈಗೊಂಡ ಅನೇಕ ಯುದ್ಧ ದಂಡಯಾತ್ರೆಯ ಪರಿಣಾಮವಾಗಿ ಕರ್ನಾಟಕದ ಪಶ್ಚಿಮ ಕರಾವಳಿಯ ಕಾರವಾರ (ದಕ್ಷಿಣ ಗೋವಾ ಇಂದ) ಇಂದ ಕೇರಳದ ನೀಲೇಶ್ವರದವರೆಗೆ ಮತ್ತು ಪಶ್ಚಿಮ ಘಟ್ಟದ ಮೇಲೂ ಸಹಾ ವಿಜಯ ಫತಾಕೆ ಹಾರಿಸಿ ಹಲವಾರು ಸಾಮಂತರನ್ನು ಸೋಲಿಸಿ ಅಸಂಖ್ಯಾತ ಕೋಟೆಗಳು ಮತ್ತು ಬತ್ತೇರಿಗಳನ್ನು ವಶಪಡಿಸಿಕೊಂಡು 17ನೇ ಶತಮಾನದ ಆದಿಯಲ್ಲಿ ಕರ್ನಾಟಕದ ಅತ್ಯಂತ ಶಕ್ತಿಶಾಲಿ, ಕೀರ್ತಿಶಾಲಿ, ಶ್ರೀಮಂತ ಮತ್ತು ಪ್ರಭಾವಶಾಲಿ ರಾಜನಾಗುತ್ತಾನೆ. ಹಿರಿಯ ವೆಂಕಟಪ್ಪ ನಾಯಕ ಕೋಟೆಯ ವಿನ್ಯಾಸ, ಊರಿನ ವಿನ್ಯಾಸ, ವಾಸ್ತುಶಿಲ್ಪ, ಕೃಷಿ, ನೃತ್ಯ, ಸಂಗೀತ, ನಾಟಕ, ಸಾಹಿತ್ಯ, ಯುದ್ಧ ನೀತಿ ಮತ್ತು ಹಲವಾರು ವಿಷಯಗಳ ಬಗ್ಗೆ ದೀರ್ಘವಾದ ಜ್ಞಾನವನ್ನು ಹೊಂದಿದ್ದು ಅದನ್ನು ತನ್ನ ಚಿಕ್ಕಪ್ಪನ ಮೊಮ್ಮಗ ಶಿವಪ್ಪನಾಯಕನಿಗೆ ಧಾರೆ ಎರೆಯುತ್ತಾನೆ.
ಹಿರಿಯ ವೆಂಕಟಪ್ಪ ನಾಯಕರ ಏಕಮಾತ್ರ ಚಿರಂಜೀವಿಯ ಅಕಾಲಿಕ ಮರಣದಿಂದ ಇಕ್ಕೇರಿಯ ರಾಜಕೀಯದಲ್ಲಿ ಸ್ವಲ್ಪ ಮಟ್ಟಿಗೆ ಬಿರುಗಾಳಿ ಏಳುತ್ತದೆ. ಹಿರಿಯ ವೆಂಕಟಪ್ಪ ನಾಯಕರ ನಂತರದಲ್ಲಿ ಇಕ್ಕೇರಿಯ ಗದ್ದುಗೆ ಏರಲು ರಾಜಪರಿವಾರದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗುತ್ತದೆ. ಹಿರಿಯ ವೆಂಕಟಪ್ಪ ನಾಯಕರ ಮೊಮ್ಮಗ ವೀರಭದ್ರ ನಾಯಕ ನನ್ನು ಇಕ್ಕೇರಿಯ ರಾಜ ಮಾಡಲು ತೀರ್ಮಾನಿಸಿದ ವೆಂಕಟಪ್ಪ ನಾಯಕನಿಗೆ ಇದಕ್ಕೆ ಅಡ್ಡಿ ಆಗಬಹುದಾದ ಅವನ ಸಹೋದರ ರಾಮರಾಜ ನಾಯಕರ ಮಗ ವಿರೂಪಣ ಒಡೆಯ ನನ್ನು ಸೆರೆಮನೆಗೆ ಹಾಕಿ ಶಿವಪ್ಪನಾಯಕ ಮತ್ತು ಅವನ ಸಹೋದರ ವೆಂಕಟಪ್ಪ ನಾಯಕನಿಗೆ ಬಿದನೂರು ಮತ್ತು ಘಟ್ಟದ ಕೆಳಗಿನ ಕೆಲವು ಪ್ರದೇಶಗಳ ಜವಾಬ್ದಾರಿಯನ್ನು ನೀಡಿ ಇಕ್ಕೇರಿಯ ರಾಜಧಾನಿಯಿಂದ ದೂರ ಇಡುತ್ತಾರೆ.

ಅಮೇರಿಕನ್ ಯಾತ್ರೆ; ವಿಶ್ವವಿಖ್ಯಾತ ನಯಾಗರಾ ಜಲಪಾತದ ಕುರಿತು ನಿಮಗೆ ತಿಳಿದಿರದ ಕೆಲವು ಕೌತುಕದ ಸಂಗತಿಗಳು:

ನಯಾಗರಾ ಜಲಪಾತವು ಎಷ್ಟು ಸುಂದರವೋ ಅಷ್ಟೇ ಆಸಕ್ತಿಕರ ಅಂಶಗಳನ್ನ ಹೊಂದಿದೆ. ಕುದುರೆಲಾಳದ ಜಲಪಾತದಲ್ಲಿ ನಯಾಗರ ೯೦% ನೀರು ಸುರಿದರೆ ಉಳಿದ ೧೦% ನೀರು ಅಮೆರಿಕಾದ ಜಲಪಾತ ಮತ್ತು ಮದುವಣಗಿತ್ತಿಯಮುಸುಕಿನ ಜಲಪಾತಗಳಲ್ಲಿ ಸುರಿಯುತ್ತದೆ. ಹಾಗೇ ಈ ಕುದುರೆಲಾಳದ ಜಲಪಾತ ೯೦ ಪ್ರತಿಶತಃ ಕೆನಡಾದಲ್ಲಿದ್ದರೆ ೧೦ ಪ್ರತಿಶತಃ ಅಮೆರಿಕಾದಲ್ಲಿದೆ.

ಅಮೆರಿಕಾದ ಜಲಪಾತದ ಮೂಲೆಯಲ್ಲೆಲ್ಲೋ ಕಂಡೂ ಕಾಣದಂತಿರುವುದು ಮದುವಣಗಿತ್ತಿಯ ಮುಸುಕಿನ ಜಲಪಾತ. ಕ್ರೈಸ್ತ ಸಂಪ್ರದಾಯದಲ್ಲಿ ಮದುಮಗಳು ಧರಿಸುವ ತೆಳುವಾದ ಬಿಳಿ ಮುಸುಕಿನಂತೆ ಯಾರಿಗೋ ಕಂಡಿರಬೇಕು ಅದಕ್ಕೇ ಈ ಹೆಸರು. ಉಳಿದೆರಡು ದೈತ್ಯರ ಮುಂದೆ ಇದು ಪ್ರಪಂಚದ ಪಾಲಿಗೆ ಬಹುಪಾಲು ಅಜ್ಞಾತವಾಗಿಯೇ ಇದೆ.

ಅಮೆರಿಕಾ ಈ ಜಲಪಾತದ ಸುತ್ತ ಕೈಗಾರಿಕಾ ಅವಕಾಶಗಳನ್ನ ಹುಡುಕ ಹೊರಟರೆ ಕೆನಡಾ ಪ್ರವಾಸೋದ್ಯಮದತ್ತ ಗಮನ ಹರಿಸಿತು. ಅಮೆರಿಕಾದ ಪರಿಸರ ಹೋರಾಟಗಾರರಿಗೆ ಇಲ್ಲಿನ ಉದ್ಯಮ ಲಾಬಿಯ ಎದುರು ಹೋರಾಡಿ ಗೆಲ್ಲಲು ಬಹಳ ಸಮಯ ಬೇಕಾಯಿತು.ಈಗಲೂ ಅಮೆರಿಕಾ ಭಾಗದ ಬಹುಪಾಲು ನೀರು ಜಲವಿದ್ಯುತ್ ಸ್ಥಾವರಕ್ಕೆ ಹರಿವುದರಿಂದ ಜಲಪಾತಕ್ಕೆ ಪ್ರವಹಿಸುವ ನೀರಿನ ಅಗಾಧತೆ ಕಮ್ಮಿಯೇ. ಹಾಗೇ ಕೈಗಾರಿಕೆಗಳಿಂದಾದ ಹಾನಿಯಿಂದ ನಯಾಗರಾ ಪೂರ್ಣ ಚೇತರಿಸಿಕೊಂಡಿಲ್ಲ ಅನ್ನುವುದು ಕೂಡಾ ಸತ್ಯ.

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Dogshuman intrestingSpecialTouristviralWorld
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram