ADVERTISEMENT
Friday, June 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾನವೀಯತೆ ಮರೀಚಿಕೆ : ಕೋತಿಗೆ ನೇಣು ಬಿಗಿದ ಯುವಕರು

admin by admin
June 29, 2020
in National, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ತೆಲಂಗಾಣ : ಕೆಲ ಯುವಕರು ಮಾನವೀಯತೆ ಮರೆತು ಕೋತಿಯೊಂದಕ್ಕೆ ನೇಣು ಬಿಗಿದು ರಾಕ್ಷಸರಂತೆ ಕೊಂದು ಅಟ್ಟಹಾಸ ಮೆರೆದಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ತೆಲಂಗಾಣ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸತುಪಲ್ಲಿ ನಿವಾಸಿಗಳಾದ ವೆಂಕಟೇಶ್ವರರಾವ್, ಗೌಡೆಲ್ಲಿ ಗಣಪತಿ, ರಾಜಶೇಖರ್ ಪ್ರಕರಣದ ಆರೋಪಿಗಳು.

ಏನಿದು ಘಟನೆ..?
ಪ್ರತಿ ದಿನ ಕೋತಿಗಳ ಗುಂಪೊಂದು ತೋಟಕ್ಕೆ ನುಗ್ಗಿ ಮಾವಿನ ಬೆಳೆ ನಾಶ ಮಾಡುತ್ತಿತ್ತು. ಇದರಿಂದ ತೋಟದ ಮಾಲೀಕ ವೆಂಕಟೇಶ್ವರ ರಾವ್ ರೋಸಿ ಹೋಗಿದ್ದ. ಎಂದಿನಂತೆ ಇಂದು ಕೂಡ ಮಂಗಗಳ ಗುಂಪು ತೋಟಕ್ಕೆ ನುಗ್ಗಿದೆ. ಇದರಲ್ಲಿ ಒಂದು ವೆಂಕಟೇಶ್ವರರಾವ್ ಮನೆ ಬಳಿ ಇದ್ದ ನೀರಿನ ತೊಟ್ಟಿಯಲ್ಲಿ ನೀರು ಕುಡಿಯಲು ಹೋಗಿ ಬಿದ್ದಿದೆ. ಈ ಕೋತಿಯನ್ನು ಹಿಡಿದ ಆತ ಇತರರೊಂದಿಗೆ ಸೇರಿ ತೋಟದ ಬಳಿ ಅದನ್ನು ತೆಗೆದುಕೊಂಡು ಹೋಗಿ, ಬೇರೆ ಕೋತಿಗಳನ್ನು ಹೆದರಿಸಲು, ಕೋತಿಗೆ ನೇಣು ಬಿಗಿದಿದ್ದಾನೆ.

Related posts

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

June 13, 2025
ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

June 12, 2025

ಇದರಿಂದ ಉಸಿರಾಡದೇ ಕೋತಿ ವಿಲ ವಿಲ ಎಂದು ಒಡ್ಡಾಡಿ ಪ್ರಾಣ ಬಿಟ್ಟಿದೆ. ಕೃತ್ಯದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

Tags: monkeytelanganaVideo virul
ShareTweetSendShare
Join us on:

Related Posts

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

by Shwetha
June 13, 2025
0

ಕರ್ನಾಟಕದ ಹಾಸನ ಜಿಲ್ಲೆಯ ಮಳಲಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನವು ತನ್ನ ಐತಿಹಾಸಿಕ ಹಿನ್ನಲೆ, ವಾಸ್ತುಶಿಲ್ಪದ ಸೌಂದರ್ಯ ಮತ್ತು ಭಕ್ತರ ಪಾಲಿನ ಶ್ರದ್ಧಾ ಕೇಂದ್ರವಾಗಿ ಮಹತ್ವ ಪಡೆದಿದೆ....

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 12, 2025
0

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್ಲೈನ್...

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

by Shwetha
June 12, 2025
0

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ಕ್ರಮದ ಕುರಿತು ರಾಜಕೀಯ...

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

by Shwetha
June 12, 2025
0

ರಾಜ್ಯದ ಸಮಗ್ರ ಸಂಚಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ದಿಕ್ಕು ತೋರಿಸುವ ಪ್ರಮುಖ ಹೆಜ್ಜೆಯಾಗಿ, ಕೇಂದ್ರ ಸಂಪುಟವು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ರೈಲ್ವೆ ಮೂಲಸೌಕರ್ಯ ವಿಸ್ತರಣೆಗಾಗಿ ಮಹತ್ವದ...

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

by Shwetha
June 12, 2025
0

ಪ್ಯೂ ಸಂಶೋಧನಾ ಕೇಂದ್ರದಿಂದ ಬಿಡುಗಡೆಗೊಂಡಿರುವ ಹೊಸ ಅಧ್ಯಯನ ವರದಿಯ ಪ್ರಕಾರ, 2010ರಿಂದ 2020ರ ವರೆಗೆ ಮುಸ್ಲಿಮರು ವಿಶ್ವದಾದ್ಯಾಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪಾಗಿದ್ದಾರೆ. ವರದಿ ಪ್ರಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram