ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಹಿಂದೂ ದೇಗುಲಗಳ ಹಣದಲ್ಲಿ ಒಂದೇ ಒಂದು ಪೈಸೆ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡಲ್ಲ”

Mahesh M Dhandu by Mahesh M Dhandu
June 10, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

“ಹಿಂದೂ ದೇಗುಲಗಳ ಹಣದಲ್ಲಿ ಒಂದೇ ಒಂದು ಪೈಸೆ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡಲ್ಲ”

ಬೆಂಗಳೂರು : ಹಿಂದೂ ದೇವಾಲಯಗಳ ಹಣದಲ್ಲಿ ಒಂದೇ ಒಂದು ಪೈಸೆ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡುವುದಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಹಿಂದೂ ದೇವಾಲಯಗಳ ಹುಂಡಿಯ ಹಣ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಮಾತ್ರವೇ ಸೀಮಿತವಾಗಿದೆ ಎಂದಿದ್ದಾರೆ.

Related posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026
jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

July 14, 2026

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

kota shrinivas poojari

ರಾಜ್ಯದಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡಲಾಗುತ್ತಿತ್ತು. ಹೀಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸಚಿವರು ಸೂಚಿಸಿದ್ದಾರೆ. ಅಲ್ಲದೆ ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 27 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರ್ಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದೆ. ಹೀಗಾಗಿ ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

corona cases

Tags: karnatakakota shrinivas poojarimujarayi ilake
ShareTweetSendShare
Join us on:

Related Posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram