ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹೆಲೆನ್ ಚಂಡಮಾರುತಕ್ಕೆ ಅಮೆರಿಕದಲ್ಲಿ 33 ಜನ ಬಲಿ

ಅಮೆರಿಕದ ಹಲವೆಡೆ ಭೂ ಕುಸಿತ

Author2 by Author2
September 28, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್: ಅಮೆರಿಕದಲ್ಲಿ (America) ಹೆಲೆನ್ ಚಂಡಮಾರುತದ (Hurricane) ಅಬ್ಬರ ಜೋರಾಗಿದ್ದು, ಕನಿಷ್ಠ 33 ಜನ ಬಲಿಯಾಗಿದ್ದಾರೆ ಎಂದು ತಿಳದು ಬಂದಿದೆ.

ಚಂಡಮಾರುತದಿಂದ ಫ್ಲೋರಿಡಾ (Florida) ರಾಜ್ಯದ ರಾಜಧಾನಿ ತಲ್ಲಾಹಸ್ಸೀ ಹತ್ತಿರ ಚಂಡಮಾರುತದಿಂದಾಗಿ ಭೂಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ನೆಲಸಮವಾಗಿವೆ. ಇದರೊಂದಿಗೆ ಪ್ರವಾಹ ಜೋರಾಗಿದ್ದು, ಹಲವು ಪ್ರದೇಶದಲ್ಲಿ ನೀರು ಹೊಕ್ಕು, ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

Related posts

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

June 23, 2026
ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

June 23, 2026

ದಕ್ಷಿಣ ಕೆರೊಲಿನಾದಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನ ಪ್ರವಾಹಕ್ಕೆ ಬಲಿಯಾಗಿದ್ದಾರೆ. ಜಾರ್ಜಿಯಾ ಗವರ್ನರ್ ಬ್ರಿಯಾನ್ ಕೆಂಪ್ ತನ್ನ ರಾಜ್ಯದಲ್ಲಿ ರಕ್ಷಣಾ ಸಿಬ್ಬಂದಿಯೂ ಸೇರಿದಂತೆ 11 ಜನ ಸಾವನ್ನಪ್ಪಿದ್ದಾರೆ. ವಾಲ್ಡೋಸ್ಟಾ ನಗರವು 115ಕ್ಕೂ ಹೆಚ್ಚು ಕಟ್ಟಡಗಳು ಹಾನಿಗೊಳಗಾಗಿದ್ದು, ಅನೇಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಅಧ್ಯಕ್ಷ ಜೋ ಬೈಡನ್ ಮತ್ತು ಅಧಿಕಾರಿಗಳು ಹೆಲೆನ್ ಚಂಡಮಾರುತದಿಂದ ಹಾನಿಗೊಳಗಾಗುವ ಪ್ರದೇಶಗಳ ಕುರಿತು ಮೊದಲೇ ಸೂಚಿಸಿದ್ದರು. ಜನರನ್ನು ಬೇರೆಡೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಆದರೂ ಹಲವರು ಮನೆಗಳಲ್ಲೇ ಉಳಿದಿದ್ದರಿಂದಾಗಿ ಈ ಸಂಕಷ್ಟ ಎದುರಾಗಿದೆ ಎನ್ನಲಾಗುತ್ತಿದೆ.

Tags: #Hurricane Helen kills 33 in US#saakshatvWashington
ShareTweetSendShare
Join us on:

Related Posts

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram