ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ರಣ ರೋಚಕ ಪಂದ್ಯದಲ್ಲಿ ಅದೃಷ್ಟದ ಗೆಲುವು ಕಂಡ ಹೈದರಾಬಾದ್!

ಕೊನೆಯಲ್ಲಿ ಗೆಲುವಿನ ಆಸರೆ ಮೂಡಿಸಿದ್ದ ಆಟಗಾರರು

Author2 by Author2
April 9, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ ನ 23ನೇ ಪಂದ್ಯದಲ್ಲಿ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಹೈದರಾಬಾದ್ ತಂಡ ಗೆದ್ದು ಬೀಗಿದೆ.

ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆದ ಪಂದ್ಯ ಕೊನೆಯ ಸಂದರ್ಭದಲ್ಲಿ ರಣ ರೋಚಕತೆಗೆ ಸಾಕ್ಷಿಯಾಗಿತ್ತು. ಆದರೆ, ಅದೃಷ್ಟ ಹೈದರಾಬಾದ್ ಕೆಡೆಗೆ ವಾಲಿತು. ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಹೈದರಾಬಾದ್ ಬ್ಯಾಟಿಂಗ್ ಗೆ ಇಳಿಯುತು. ಆದರೆ, ಹೈದರಾಬಾದ್ ಪ್ರಮುಖ ಆಟಗಾರರು ಇಂದು ಮಿಂಚಲು ವಿಫಲರಾದರು. ಆರಂಭಿಕರಾದ ಟ್ರಾವಿಸ್ ಹೆಡ್ (21) ಹಾಗೂ ಅಭಿಷೇಕ್ ಶರ್ಮಾ (16) ಗಳಿಸಿ ಔಟ್ ಆದರು. ಐಡೆನ್ ಮಾರ್ಕ್ರಾಮ್ (0) ಶೂನ್ಯಕ್ಕೆ ಔಟ್ ಆದರು. ಕಣಕ್ಕಿಳಿದ ನಿತೀಶ್ ರೆಡ್ಡಿ 37 ಎಸೆತಗಳಲ್ಲಿ 64 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಾದರು. ಪರಿಣಾಮವಾಗಿ ಹೈದರಾಬಾದ್ ತಂಡ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.
ಈ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್ ಗೆ ಕೂಡ ಆರಂಭಿಕ ಆಟಗಾರರು ಕೈ ಕೊಟ್ಟರು. ಜಾನಿ ಬೈರ್ಸ್ಟೋವ್ (0) ಶೂನ್ಯಕ್ಕೆ ಔಟಾದರೆ, ಪ್ರಭ್ಸಿಮ್ರಾನ್ ಸಿಂಗ್ (4), ನಾಯಕ ಶಿಖರ್ ಧವನ್ 14 ರನ್ ಗಳಿಸಿ ಔಟ್ ಆದರು.

Related posts

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

July 8, 2025
ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

July 8, 2025

ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಪ್ರತಿರೋಧ ಆರಂಭವಾಯಿತು. ಸ್ಯಾಮ್ ಕರನ್ (29), ಸಿಕಂದರ್ ರಾಝ (28) ಗಳಿಸಿದರು. ಇನ್ನೇನು ಪಂದ್ಯ ಸಂಪೂರ್ಣವಾಗಿ ಹೈದರಾಬಾದ್ ಕಡೆಗೆ ವಾಲಿತು ಅನ್ನುವಷ್ಟರಲ್ಲಿ ಶಶಾಂಕ್ ಸಿಂಗ್ ಹಾಗೂ ಅಶುತೋಷ್ ಶರ್ಮಾ ತಂಡಕ್ಕೆ ಜಯದ ಆಸೆ ಮೂಡಿಸಿದರು. ಕೊನೆಯ ಓವರ್ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 29 ರನ್ ಗಳ ಅವಸ್ಯಕತೆ ಇತ್ತು. ಮೊದಲ ಎಸೆತದಲ್ಲೇ ಅಶುತೋಷ್ ಸಿಕ್ಸ್ ಗಳಿಸಿದರು. 2ನೇ ಬೌಲ್ ವೈಡ್ ಬಂತು. 2ನೇ ಎಸೆತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸಿದರು.

3ನೇ ಮತ್ತು 4ನೇ ಎಸೆತಗಳಲ್ಲಿ ಎರಡೆರಡು ರನ್ ಓಡಿದರು. ನಂತರ ಮತ್ತೊಂದು ವೈಡ್ ಬಂತು. 5ನೇ ಎಸೆತದಲ್ಲಿ 1 ರನ್. ಕೊನೆಯ ಎಸೆತದಲ್ಲಿ 9 ರನ್ ಬೇಕಿದ್ದಾಗ ಶಶಾಂಕ್ ಸಿಂಗ್ ಸಿಕ್ಸ್ ಸಿಡಿಸಿದರು. ಈ ಸಿಕ್ಸ್ನ ಹೊರತಾಗಿಯೂ ಸನ್ರೈಸರ್ಸ್ ಹೈದರಾಬಾದ್ ತಂಡವು 2 ರನ್ ಗಳ ಸೋಲು ಕಂಡಿತು. ಶಶಾಂಕ್ ಸಿಂಗ್ 25 ಎಸೆತಗಳಲ್ಲಿ 46 ರನ್, ಅಶುತೋಷ್ ಶರ್ಮಾ 15 ಎಸೆತಗಳಲ್ಲಿ 33 ರನ್ ಗಳಿಸಿದರು.

Tags: Hyderabad saw a lucky victory in a thrilling match!
ShareTweetSendShare
Join us on:

Related Posts

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

by Shwetha
July 8, 2025
0

ಮಳೆಗಾಲದ ಸೊಗಸಿಗೆ ಸದಾ ಸಾಕ್ಷಿಯಾಗುವ ನಮ್ಮ ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆ ಹನಿಗಳ ನೀನಾದ ಕೇಳುವುದು ಎಂಥವರ ಮನಸ್ಸಿಗೂ ಆಹ್ಲಾದಕರ ಭಾವ ಉಂಟುಮಾಡುವ ಅನುಭೂತಿ. ನೀವು ಗಮನಿಸಿ...

ನಮ್ಮ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಮಿಂಚು..!

ನಮ್ಮ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಮಿಂಚು..!

by Shwetha
July 6, 2025
0

ಚಾಂಪಿಯನ್ ನೀರಜ್ ಚೋಪ್ರಾ ಹೆಸರಿಗೆ 2025ರ ಎನ್‍ಸಿ ಕ್ಲಾಸಿಕ್ ಚಿನ್ನದ ಪದಕ ಸೇರಿಕೊಂಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಎನ್ ಸಿ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ...

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.. ಆದ್ರೂ ಅಪಾಯಕಾರಿ ಬ್ಯಾಟರ್ ಈ ನಮ್ಮ ರಿಷಬ್ ಪಂತ್..!

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.. ಆದ್ರೂ ಅಪಾಯಕಾರಿ ಬ್ಯಾಟರ್ ಈ ನಮ್ಮ ರಿಷಬ್ ಪಂತ್..!

by Shwetha
July 6, 2025
0

ಸ್ವಲ್ಪ ಮನಸು, ಸ್ವಲ್ಪ ತಾಳ್ಮೆ ಇರುತ್ತಿದ್ರ್ರೆ ರಿಷಬ್ ಪಂತ್‍ಗೆ ಮತ್ತೊಂದು ಶತಕ ದಾಖಲಿಸಬಹುದಿತ್ತು.. ಯಾಕೋ ಏನೋ ಭೋಜನ ವಿರಾಮದ ನಂತ್ರ ಪಂತ್ ಸ್ವಲ್ಪ ನಿಧಾನಗತಿಯ ಬ್ಯಾಟಿಂಗ್‍ಗೆ ಮುಂದಾದ್ರು....

ಮತ್ತೊಂದು ದಾಖಲೆ ಬರೆದ ವೈಭವ್ ಸೂರ್ಯವಂಶಿ..!

ಮತ್ತೊಂದು ದಾಖಲೆ ಬರೆದ ವೈಭವ್ ಸೂರ್ಯವಂಶಿ..!

by Shwetha
July 6, 2025
0

ಈ ಬಾಲಕನ ಆಟಕ್ಕೆ ಏನು ಅನ್ನಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಹೊಡಿಬಡಿ ಆಟ.. ಯಾವಾಗ ಔಟ್ ಆಗ್ತಾನೋ ಗೊತ್ತಿಲ್ಲ.. ಆದ್ರೂ ಕ್ರೀಸ್‍ನಲ್ಲಿದ್ದಷ್ಟು ಸಮಯವಂತೂ ಪಕ್ಕಾ ಮನರಂಜನೆ.. ತನ್ನ ಹೆಸರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram