ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭರ್ಜರಿ ದಾಖಲೆ ಬರೆದ ಹೈದರಾಬಾದ್; 287 ರನ್ ಹರಿದು ಬಂದಿದ್ದು ಹೇಗೆ?

ದುಬಾರಿಯಾದ ಆರ್ ಸಿಬಿ ಬೌಲರ್ ಗಳು

Author2 by Author2
April 15, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಸನ್ ರೈಸರ್ಸ್ ಹೈದರಾಬಾದ್ ತಂಡ ಆರ್ ಸಿಬಿ ವಿರುದ್ಧ ಐತಿಹಾಸಿಕ ಸ್ಕೋರ್ ದಾಖಲಿಸಿದೆ. ಈ ಐಪಿಎಲ್ ಇತಿಹಾಸದಲ್ಲಿಯೇ ಅತೀ ದೊಡ್ಡ ಸ್ಕೋರ್ ಇದಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ ರೈಸರ್ಸ್ ಹೈದರಾಬಾದ್‌ ತಂಡ ನಿಗದಿತ 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 287 ರನ್ ಗಳಿಸಿತ್ತು. ಇದೇ ಆವೃತ್ತಿಯಲ್ಲಿ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 277 ರನ್ ಗಳಿಸಿ ಇನ್ನಿಂಗ್ಸ್ ವೊಂದರಲ್ಲಿ ತಂಡ ಗಳಿಸಿದ ಹೆಚ್ಚಿನ ಸ್ಕೋರ್ ದಾಖಲೆ ಬರೆದಿತ್ತು. ಆದರೆ, ಕೆಲವೇ ದಿನಗಳಲ್ಲಿ ತನ್ನ ದಾಖಲೆಯನ್ನು ತಾನೇ ಮುರಿದಿದೆ.

Related posts

fifa world cup england 3rd place

fifaworldcup2026- ಇಂಗ್ಲೆಂಡ್‍ಗೆ ಮೂರನೇ ಸ್ಥಾನ. ಆಂಗ್ಲರ ಆರ್ಭಟಕ್ಕೆ ತಲೆಬಾಗಿದ ಫ್ರಾನ್ಸ್ 

July 19, 2026
India’s Minerva Academy Under-12 boys have added another major international title to their growing collection, successfully defending the Gothia Cup after beating Brazilian side RS Sports Yellow

football- ಯೂರೋಪಿಯನ್ ಟೂರ್ನಿಗಳಲ್ಲಿ ಮಿನರ್ವಾ ಬಾಲಕರ ಸವಾರಿ..! ಬ್ರ್ರೆಜಿಲ್ ಮಣಿಸಿ ಗಾಥಿಯಾ ಕಪ್ ಗೆದ್ದ ಭಾರತದ ಎಂಎಫ್‍ಸಿ..!

July 19, 2026

ಹೈದರಾಬಾದ್‌ ಪರ ಆರಂಭಿಕ ಅಭಿಷೇಕ್ ಶರ್ಮಾ ಆರಂಭದಲ್ಲಿ 22 ಎಸೆತಗಳಲ್ಲಿ 34 ರನ್ ಗಳಿಸಿದ್ದರು. ಟ್ರಾವಿಸ್ ಹೆಡ್ ಕೇವಲ 41 ಎಸೆತಗಳಲ್ಲಿ 102 ರನ್‌ ಗಳಿಸಿದ್ದರು. ಹೆನ್ರಿಚ್ ಕ್ಲಾಸೆನ್ ಕೂಡ 67 ರನ್ ಬಾರಿಸಿದರು. ಕೊನೆಯಲ್ಲಿ ಐಡೆನ್ ಮಾರ್ಕ್ರಾಮ್ 17 ಎಸೆತಗಳಲ್ಲಿ 32 ರನ್ ಹಾಗೂ ಅಬ್ದುಲ್ ಸಮದ್ 10 ಎಸೆತಗಳಲ್ಲಿ 37 ರನ್ ಕಲೆಹಾಕಿದರು. ಹೈದರಾಬಾದ್ ಆಟಗಾರರು ಒಂದೆಡೆ ಅಬ್ಬರಿಸುತ್ತಿದ್ದರೆ, ಆರ್ ಸಿಬಿ ಬೌಲರ್ ಗಳು ಎಲ್ಲಿಯೂ ಪ್ರತಿರೋಧ ಒಡ್ಡದಂತೆ ಕಂಡು ಬಂದರು. ವೇಗಿ ರೀಸ್ ಟೋಪ್ಲಿ 4 ಓವರ್‌ಗಳಲ್ಲಿ 68 ರನ್ ನೀಡಿದರೆ, ಲಾಕಿ ಫರ್ಗುಸನ್ 4 ಓವರ್‌ಗಳಲ್ಲಿ 52 ರನ್ ನೀಡಿದರು.

ಯಶ್ ದಯಾಳ್ ಕೂಡ 4 ಓವರ್‌ಗಳಲ್ಲಿ 51 ರನ್‌ ನೀಡಿದರೆ, ವೈಶಾಕ್ ವಿಜಯಕುಮಾರ್ 4 ಓವರ್‌ಗಳಲ್ಲಿ 64 ಕೊಟ್ಟರು. ಹೀಗೆ ಆರ್ ಸಿಬಿಯ ನಾಲ್ವರು ವೇಗಿಗಳು ಬೌಲಿಂಗ್ ನಲ್ಲಿ ಅರ್ಧ ಶತಕಕ್ಕೆ ಕಾರಣವಾಗಿದ್ದೇ ಹೈದರಾಬಾದ್ ಸ್ಕೋರ್ ಏರುವಂತಾಯಿತು.

Tags: Hyderabadwho wrote a great record; How come 287 runs?
ShareTweetSendShare
Join us on:

Related Posts

fifa world cup england 3rd place

fifaworldcup2026- ಇಂಗ್ಲೆಂಡ್‍ಗೆ ಮೂರನೇ ಸ್ಥಾನ. ಆಂಗ್ಲರ ಆರ್ಭಟಕ್ಕೆ ತಲೆಬಾಗಿದ ಫ್ರಾನ್ಸ್ 

by admin
July 19, 2026
0

*2026ರ ಫಿಫಾ ವಿಶ್ವಕಪ್ - .ಇಂಗ್ಲೆಂಡ್‍ಗೆ ಮೂರನೇ ಸ್ಥಾನ. ಆಂಗ್ಲರ ಆರ್ಭಟಕ್ಕೆ ತಲೆಬಾಗಿದ ಫ್ರಾನ್ಸ್ * ಸೋಲನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.. ದಾಖಲೆ ಬರೆಯುವುದನ್ನು ಕೈಲಿಯನ್ ಎಂಬಾಪೆ ಮರೆಯಲಿಲ್ಲ..!...

India’s Minerva Academy Under-12 boys have added another major international title to their growing collection, successfully defending the Gothia Cup after beating Brazilian side RS Sports Yellow

football- ಯೂರೋಪಿಯನ್ ಟೂರ್ನಿಗಳಲ್ಲಿ ಮಿನರ್ವಾ ಬಾಲಕರ ಸವಾರಿ..! ಬ್ರ್ರೆಜಿಲ್ ಮಣಿಸಿ ಗಾಥಿಯಾ ಕಪ್ ಗೆದ್ದ ಭಾರತದ ಎಂಎಫ್‍ಸಿ..!

by admin
July 19, 2026
0

ಯೂರೋಪಿಯನ್ ಟೂರ್ನಿಗಳಲ್ಲಿ ಮಿನರ್ವಾ ಬಾಲಕರ ಸವಾರಿ..! ಬ್ರಜಿಲ್ ಮಣಿಸಿ ಗಾಥಿಯಾ ಕಪ್ ಗೆದ್ದ ಭಾರತದ ಎಂಎಫ್‍ಸಿ..! ranjith bajaj and henna bajaj ನಿಮಗಿದು ಗೊತ್ತಿರಲಿ.. ಭಾರತÀದಲ್ಲೂ...

fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

by admin
July 19, 2026
0

  ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..? ದಿನಾಂಕ - ಮೇ 30, 2020 ಸಮಯ -...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram