ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ಹೆಚ್‌.ಡಿ. ಕುಮಾರಸ್ವಾಮಿ

Shwetha by Shwetha
February 18, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕೇಂದ್ರ ಸಚಿವ H. D. Kumaraswamy ಅವರು ರಾಜ್ಯ ರಾಜಕೀಯ ಕುರಿತು ಮಾತನಾಡುತ್ತಾ, ತಾವು ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದೆ ಎಂದು ಹೇಳಿದ್ದಾರೆ.

ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಸಿಎಂ ಆಗಿದ್ದೆ. ದೈವ ಪ್ರೇರಣೆ ಮತ್ತು ಗುರುಹಿರಿಯರ ಆಶೀರ್ವಾದದಿಂದ ಆ ಸ್ಥಾನ ಸಿಕ್ಕಿತು. ಜೊತೆಗೆ ನಮ್ಮ ಪಕ್ಷದ ಶಾಸಕರು ನನ್ನನ್ನು ಬೆಂಬಲಿಸಿದ್ದರಿಂದ ಸಿಎಂ ಆಗಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

Related posts

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

February 18, 2026
2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

February 18, 2026

ತಮ್ಮ ಆಡಳಿತ ಶೈಲಿಯನ್ನು ಉಲ್ಲೇಖಿಸಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಾಗ ಯಾವ ಯೋಜನೆಗಳಿಗೂ ಜಾಹೀರಾತು ನೀಡಿಲ್ಲ. ಪ್ರಚಾರಕ್ಕಾಗಿ ಕೆಲಸ ಮಾಡಿಲ್ಲ. ಜನರಿಗೆ ಹತ್ತಿರವಾಗಿ ಸೇವೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಸೇವೆಯೇ ಮುಖ್ಯ ಎಂಬ ಸಂದೇಶವನ್ನು ಈ ಮೂಲಕ ನೀಡಲು ಪ್ರಯತ್ನಿಸಿದ ಹೆಚ್‌ಡಿಕೆ, ತಮ್ಮ ಆಡಳಿತಾವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಜನಪರವಾಗಿದ್ದವು ಎಂದು ಅಭಿಪ್ರಾಯಪಟ್ಟಿದ್ದಾರೆ.

ShareTweetSendShare
Join us on:

Related Posts

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

by Shwetha
February 18, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬೀದಿ ನಾಯಿ ಹೇಳಿಕೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹಿರಿಯ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಶಾಸಕರನ್ನು ಬೀದಿ ನಾಯಿಗಳಿಗೆ...

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

by Shwetha
February 18, 2026
0

ನವದೆಹಲಿ: ಶತಮಾನದ ಇತಿಹಾಸವಿರುವ, ದೇಶದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಶನಿ ದೆಸೆ ಆವರಿಸಿದಂತಿದೆ. ಒಂದೆಡೆ 2026ರ ಬಹುಮುಖ್ಯ ವಿಧಾನಸಭಾ ಚುನಾವಣೆಗಳು ಹೊಸ್ತಿಲಲ್ಲಿ ಬಂದು...

ಮಾ. 6ರಂದು ಬಜೆಟ್… 17ನೇ ಆಯವ್ಯಯ ಮಂಡಿಸಿ ದಾಖಲೆ ಬರೆಯಲಿರುವ ಸಿದ್ದರಾಮಯ್ಯ

ಮಾ. 6ರಂದು ಬಜೆಟ್… 17ನೇ ಆಯವ್ಯಯ ಮಂಡಿಸಿ ದಾಖಲೆ ಬರೆಯಲಿರುವ ಸಿದ್ದರಾಮಯ್ಯ

by Shwetha
February 18, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ಐತಿಹಾಸಿಕ 17ನೇ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಇದರೊಂದಿಗೆ ರಾಜ್ಯದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್...

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

by Shwetha
February 18, 2026
0

ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಏಕಪಕ್ಷೀಯವಾಗಿ ಮುಕ್ತಾಯಗೊಂಡಿದೆ. ಭಾನುವಾರ ಕೊಲಂಬೊದ ಆರ್...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 18, 2026
0

ದಿನ ಭವಿಷ್ಯ: 18-02-2026 1 ಮೇಷ ರಾಶಿ ಅಶ್ವಿನಿ ಭರಣಿ ಕೃತ್ತಿಕೆ 1ನೇ ಪಾದ ಇಂದು ಮೇಷ ರಾಶಿಯವರಿಗೆ ಚಂದ್ರನ ಸಂಚಾರವು ಲಾಭದಾಯಕ ಸ್ಥಾನದಲ್ಲಿರುವುದರಿಂದ ಆರ್ಥಿಕವಾಗಿ ಉತ್ತಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram