ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ವಿಜಯೇಂದ್ರನನ್ನು ನಾನು ಒಪ್ಪುವುದಿಲ್ಲ; ರಮೇಶ ಜಾರಕಿಹೊಳಿ

ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಜಾರಕಿಹೊಳಿ

Author2 by Author2
September 16, 2024
in Mumbai Karnataka, Politics, State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕೋಡಿ: ವಿಜಯೇಂದ್ರನನ್ನು ನಾನು ಯಾವತ್ತೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಭ್ರಷ್ಟ ಲೇಬಲ್ ಬರಲು ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಕಾರಣ. ಹೀಗಾಗಿ ನಾನು ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಎಂದಿಗೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು ಎಂದಿದ್ದಾರೆ.

Related posts

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

December 10, 2025
ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

December 10, 2025

ವಿಜಯೇಂದ್ರ ಪಕ್ಷದಲ್ಲಿ ಜೂನಿಯರ್. ಆತನಿಗೆ ಯಾವುದೇ ಐಡಿಯಾಲಜಿ ಇಲ್ಲ. ಯಾವ ಸಿದ್ಧಾಂತ ಇಲ್ಲ. ಭಾರತಿಯ ಜನತಾ ಪಕ್ಷದ ಭ್ರಷ್ಟ ಅಂತ ಲೇಬಲ್ ಕೊಟ್ಟಿದ್ದು ವಿಜಯೇಂದ್ರ. ನಾನು ಯಡಿಯೂರಪ್ಪನವರನ್ನು (Yediyurappa) ಯಾವತ್ತೂ ವಿರೋಧ ಮಾಡುವುದಿಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕರು. ಅವರ ಬಗ್ಗೆ ಗೌರವವಿದೆ. ಅವರು ಕೂಡ ರಾಜಕೀಯ ವಿಶ್ರಾಂತಿ ಪಡೆಯಬೇಕು ಎಂದಿದ್ದಾರೆ.

ಹೀಗಾಗಿ ನಾವು ಇತ್ತೀಚೆಗೆ ಪಡೆದ ಮುಖಂಡರ ಸಭೆಯಲ್ಲಿ, ಸಾಮೂಹಿಕ ನಾಯಕತ್ವಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ನಾಯಕತ್ವ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

120 ರಿಂದ 130 ಸ್ಥಾನಗಳನ್ನು ಗೆಲ್ಲಿಸಿ ಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ಕೊಟ್ಟಂತಹ ಟಾಸ್ಕ್‌ನಲ್ಲಿ ಫೇಲಾದರೆ ನಮ್ಮನ್ನು ಒದ್ದು ಹೊರಗೆ ಹಾಕಿ ಎಂದು ಹೇಳಿದ್ದೇವೆ ಎಂದಿದ್ದಾರೆ.

Tags: #dont agree wuih vijayendra#sakshanewsBelagaviChikkodiRamesh jarakiholi
ShareTweetSendShare
Join us on:

Related Posts

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

by Shwetha
December 10, 2025
0

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ R. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ರೈತರ...

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

by Shwetha
December 10, 2025
0

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ವಿಚಾರವಾಗಿ ಬಾಂಬ್ ಸಿಡಿಸಿ, ಸ್ವಪಕ್ಷದವರಿಂದಲೇ ಮುಜುಗರಕ್ಕೀಡಾಗುವಂತೆ ಮಾಡಿದ್ದ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ...

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

by Shwetha
December 10, 2025
0

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಕಾವು ಏರುತ್ತಿರುವ ಸಂದರ್ಭದಲ್ಲೇ, ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಮತ್ತೊಂದು ರಾಜಕೀಯ ಬಿರುಗಾಳಿ ಎದ್ದಿದೆ. ರಾಜ್ಯ ರಾಜಕಾರಣದಲ್ಲಿ ನಾಯಕತ್ವ...

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ, ಸಿಎಂ ಪುತ್ರ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 10, 2025
0

ಡಿಸೆಂಬರ್ 10, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಕೆಲಸದ ಒತ್ತಡ ಹೆಚ್ಚಿರಲಿದ್ದು, ತಾಳ್ಮೆಯಿಂದ ವರ್ತಿಸುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram