ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಸ್ ಐಟಿ ಮೇಲೆ ನನಗೆ ವಿಶ್ವಾಸವಿಲ್ಲ : ಯತ್ನಾಳ್

admin by admin
March 21, 2021
in Newsbeat, Politics, ರಾಜಕೀಯ
basanagouda patil yathnal
Share on FacebookShare on TwitterShare on WhatsappShare on Telegram

ಎಸ್ ಐಟಿ ಮೇಲೆ ನನಗೆ ವಿಶ್ವಾಸವಿಲ್ಲ : ಯತ್ನಾಳ್

ವಿಜಯಪುರ : ರಮೇಶ್ ಜಾರಕಿಹೊಳಿ ಅವರ ಕೇಸ್ ನ್ನು ಸಿಬಿಐಗೆ ಕೊಡಬೇಕು. ಸಿಬಿಐನಿಂದ ಮಾತ್ರ ಪ್ರಕರಣ ತಾರ್ಕಿಕ ಅಂತ್ಯ ಕಾಣಲು ಸಾಧ್ಯ. ಎಸ್ ಐಟಿ ಮೇಲೆ ನನಗೆ ವಿಶ್ವಾಸ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Related posts

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

March 9, 2026
team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ದೊಡ್ಡ ಸಿಡಿ ಗ್ಯಾಂಗ್ ಇದೆ. ಮೊದಲು ಕೆಲಸ ಇದೆ ಎಂದು ಶಾಸಕರನ್ನು ಪರಿಚಯ ಮಾಡಿಕೊಳ್ಳುತ್ತಾರೆ. ಸಲುಗೆ ಬೆಳೆಸಿಕೊಂಡು ಸಿಡಿ ಮಾಡಿ, ಬ್ಲ್ಯಾಕ್ ಮೇಲ್ ಮಾಡುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳು, ಸಿನಿಮಾ ಸ್ಟಾರ್ ಗಳನ್ನು ಬ್ಲ್ಯಾಕ್ ಮೇಲ್ ಮಾಡುವ ಗ್ಯಾಂಗ್ ಇದೆ. ಇನ್ನೂ 400 ಸಿಡಿಗಳಿವೆ ಎಂದು ವಿಧಾನಸೌಧದಲ್ಲಿ ಮೊಗಸಾಲೆಯಲ್ಲಿ ಮಾತನಾಡುತ್ತಿದ್ದಾರೆ. ಸಿಡಿ ಮಾಡಿ, ಬ್ಲ್ಯಾಕ್ ಮೇಲ್ ಮಾಡುವ ಹೊಸತರದ ಬಿಜಿನೆಸ್ ಈಗ ಶುರುವಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರ ಕೇಸ್ ನ್ನು ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.

Yatnal

ಎಸ್ ಐಟಿ ಮೇಲೆ ನನಗೆ ವಿಶ್ವಾಸವಿಲ್ಲ. ಎಸ್ ಐಟಿ ಸಿಎಂ, ಗೃಹ ಸಚಿವರ ಅಧೀನದಲ್ಲಿದೆ. ಯಾರನ್ನು ಬೇಕಾದರೂ ಸಿಲುಕಿಸುತ್ತಾರೆ, ಬಿಡಿಸುತ್ತಾರೆ ಎಂದು ಆರೋಪಿಸಿ ಡ್ರಗ್ಸ್ ಕೇಸ್ ನಲ್ಲೂ ಹೀಗೆ ಆಗಿದೆ ಎಂದು ಹೊಸ ಬಾಂಬ್ ಸಿಡಿಸಿದರು.

Motera stadium
ಜಾಹೀರಾತು
Tags: basanagouda patil yantalBJPSIT
ShareTweetSendShare
Join us on:

Related Posts

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

by admin
March 9, 2026
0

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ. ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram