ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ; ಮಾಜಿ ಸಚಿವ ಕೆ. ಸುಧಾಕರ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ ಸುಧಾಕರ್

Author2 by Author2
September 1, 2024
in Politics, State, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆದರೆ, ಆ ವೇಳೆ ಯಾವುದೇ ರೀತಿಯ ಕಾನೂನು ಬಾಹಿರ ಕೆಲಸ ಮಾಡಲಿಲ್ಲ. ಅಂತಃಕರಣದಿಂದ ಕೆಲಸ ಮಾಡಿದ್ದೇನೆ ಎಂದು ಚಿಕ್ಕಬಳ್ಳಾಪುರ ಸಂಸದ ಹಾಗೂ ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ (Dr. K.Sudhakar) ಹೇಳಿದ್ದಾರೆ.

ಕೋವಿಡ್ ಹಗರಣಗಳ (Covid Scam)ಗೆ ಸಂಬಂಧಿಸಿದ ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಯೋಗದ ಮಧ್ಯಂತರ ವರದಿ ಸರ್ಕಾರದ ಕೈ ಸೇರಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಸೇರಿ ಗುಣಾಕಾರ-ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಚಿವನಾಗಿದ್ದೆ. ಆ ವೇಳೆ ಅತಃಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ.

Related posts

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

December 15, 2025
ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

December 15, 2025

ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನ ಇದ್ದರೂ ಟಾಸ್ಕ್ ಮೂಲಕ ತೆಗೆದುಕೊಳ್ಳುತ್ತಿದ್ದೆವು. ಹಿರಿಯ ಅಧಿಕಾರಿಗಳು, ತಜ್ಞರು ಅದರಲ್ಲಿದ್ದರು. ಆಗ ವೈದ್ಯಕೀಯ ತುರ್ತುಪರಿಸ್ಥಿತಿ ಇತ್ತು. ಈಗ ಇವರು ಇವತ್ತಿನ ದರ ಆಧರಿಸಿ ಲೆಕ್ಕ ಹಾಕಿದ್ದಾರಂತೆ. ಊಹಾಪೋಹಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನವರು ಏನು ಸತ್ಯ ಹರಿಶ್ಚಂದ್ರರಾ? ಇವರ ಸರ್ಕಾರ ದರೋಡೆಕೋರರ ಸರ್ಕಾರ. ಎಲ್ಲ ಇಲಾಖೆಗಳಲ್ಲಿಯೂ ಅಕ್ರಮ ನಡೆದಿದೆ ಎಂದು ಕಿಡಿಕಾರಿದ್ದಾರೆ.

Tags: #illeagle#not donecovidlatest-newsSudhakar
ShareTweetSendShare
Join us on:

Related Posts

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

by Shwetha
December 15, 2025
0

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮವು ಇತಿಹಾಸ, ಧರ್ಮ ಮತ್ತು ರಾಜಕೀಯ ಸಿದ್ಧಾಂತಗಳ ಸಂಘರ್ಷದ ಕಣವಾಗಿ ಮಾರ್ಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ....

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

by Shwetha
December 15, 2025
0

ಬೆಂಗಳೂರು: ರಾಜಧಾನಿಯ ಅಪಾರ್ಟ್‌ಮೆಂಟ್‌ ಫೆಡರೇಶನ್‌ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸುವ ಭರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

by Shwetha
December 15, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರ ಆಡಳಿತದ ಮೇಲೆ ಹಿಡಿತ ಸಾಧಿಸಲು ಅಥವಾ ಅವರನ್ನು ಕುರ್ಚಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram