ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಕೋವಿಡ್ ಸಂದರ್ಭದಲ್ಲಿ ನಾನು ಜನ ಸೇವೆ ಮಾಡಿದ್ದೇನೆ; ಸುಧಾಕರ್

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಸಚಿವ

Author2 by Author2
September 1, 2024
in News, Politics, ಬೆಂಗಳೂರು, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಾನು ಜನ ಸೇವೆ ಮಾಡಿದ್ದೇನೆ ಎಂದು ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾಲದಲ್ಲಿ ಸಚಿವನಾಗಿದ್ದೆ. ಆವಾಗ ನಾನು ಯಾವುದೇ ರೀತಿಯ ಕಾನೂನು ಬಾಹಿರ ಕೆಲಸ ಮಾಡಲಿಲ್ಲ. ಅಂತಃಕರಣದಿಂದ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ನಿನ್ನೆ ರಾತ್ರಿ ಸರ್ಕಾರ ವರದಿ ಪಡೆದಿದೆ. ಎಲ್ಲರೂ ಸೇರಿ ಗುಣಾಕಾರ-ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಆಗ ಅತಃಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ನಾನು ಕಾಂಗ್ರೆಸ್ ಮಾಡಿರುವ ಆರೋಪವನ್ನು ಎದುರಿಸುತ್ತೇನೆ. ಆತ್ಮವಂಚನೆ ಮಾಡಿಕೊಳ್ಳದೇ ನನ್ನ ಪ್ರಾಣ ಒತ್ತೆ ಇಟ್ಟು ಊಟ, ತಿಂಡಿ ಮರೆತು ಹಗಲಿರುಳು ಜನರ ಸೇವೆ ಮಾಡಿದ್ದೇನೆ. ಈ ಸರ್ಕಾರವೇ ಹಗಲು ದರೋಡೆ ಮಾಡುತ್ತಿದೆ. ಇವರ ಆರೋಪಿಗಳಿಗೆ ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ.

Tags: #banglore latest news#servedbanglorecovidSudakar
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

by Shwetha
February 1, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರ ಧ್ವನಿಯನ್ನು ಅಡಗಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

by Shwetha
February 1, 2026
0

ಬೆಂಗಳೂರು: ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷವು ಹಿಂದೆ 415 ಸಂಸದರನ್ನು ಹೊಂದುವ ಮೂಲಕ ಇಡೀ ದೇಶದಲ್ಲಿ ಏಕಚಕ್ರಾಧಿಪತ್ಯ ಸಾಧಿಸಿತ್ತು. ಆದರೆ ಇಂದು ಕೇವಲ 99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ...

ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಲ್ಲ; ಬಿಜೆಪಿಯವರ ನಮಸ್ತೆ ಸದಾ ವತ್ಸಲೆ ಮರೆತು ನಮಸ್ತೆ ಸದಾ ರೌಡಿ ಕೋತ್ವಾಲನೇ ಜಪ: ಬಿ ಕೆ ಹರಿಪ್ರಸಾದ್ ಗುಡುಗು

ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಲ್ಲ; ಬಿಜೆಪಿಯವರ ನಮಸ್ತೆ ಸದಾ ವತ್ಸಲೆ ಮರೆತು ನಮಸ್ತೆ ಸದಾ ರೌಡಿ ಕೋತ್ವಾಲನೇ ಜಪ: ಬಿ ಕೆ ಹರಿಪ್ರಸಾದ್ ಗುಡುಗು

by Shwetha
February 1, 2026
0

ಬೆಂಗಳೂರು: ಸದನಗಳ ಘನತೆ, ಗೌರವ ಮತ್ತು ರಾಜಕೀಯ ನೈತಿಕತೆಯ ವಿಚಾರವಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ಹಿರಿಯ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram