ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸತ್ಯದ ಅಸ್ತ್ರ ಹಿಡಿದೇ ಪ್ರಜಾಪ್ರಭುತ್ವದ ಉಳುವಿಗೆ ಹೋರಾಟ ನಡೆಸುತ್ತೇನೆ – ರಾಗಾ

ಜಾಮೀನು ಪಡೆದ ರಾಹುಲ್ ಗಾಂಧಿ

Author2 by Author2
April 3, 2023
in National, News, Opinion, Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ : ಸತ್ಯದ ಅಸ್ತ್ರದ ಮೂಲಕವೇ ಪ್ರಜಾಪ್ರಭುತ್ವದ(Democracy) ಉಳಿವಿಗೆ ಹೋರಾಟ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ (Defamation Case) ಜೈಲು ಶಿಕ್ಷೆಗೆ ಗುರಿಯಾಗಿದ್ದ ರಾಹುಲ್ ಗಾಂಧಿ (Rahul Gandhi) ಸೂರತ್ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯನ್ನು ಮೇ 3 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13ರ ವರೆಗೂ 15 ಸಾವಿರ ರೂ.ನ ಹೊಸ ಜಾಮೀನು ವಿಸ್ತರಿಸಿದೆ ಎನ್ನಲಾಗಿದೆ.

Related posts

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

February 10, 2026
ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

February 10, 2026

ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸತ್ಯವೇ ನನ್ನ ಅಸ್ತ್ರʼ ಎಂದು ಗುಡುಗಿದ್ದಾರೆ. ಅಲ್ಲದೇ ಇದು ʻಮಿತ್ರಕಾಲʼದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಹೇಳಿದ್ದಾರೆ.

ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಹೀಗಾಗಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Tags: I will fight for the upliftment of democracy with the weapon of truth - Raga
ShareTweetSendShare
Join us on:

Related Posts

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

by Shwetha
February 10, 2026
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...

ಎರಡು ಡೇಟ್ ಮಿಸ್ ಆಗಿರಬಹುದು ಆದ್ರೆ ಮೂರನೇ ಭವಿಷ್ಯ ಸುಳ್ಳಾಗಲ್ಲ, 90 ಶಾಸಕರ ಬೆಂಬಲ ಡಿಕೆಶಿಗೆ ಇದೆ: ಯತೀಂದ್ರಗೆ ಸೆಡ್ಡು ಹೊಡೆದ ಇಕ್ಬಾಲ್ ಹುಸೇನ್

ನನಗೆ 10 ನೋಟಿಸ್ ಬಂದರೂ ನನ್ನ ಮಾತು ಒಂದೇ: ಡಿಕೆಶಿಯವರೇ ಸಿಎಂ ಆಗಬೇಕು – ಶಾಸಕ ಇಕ್ಬಾಲ್ ಹುಸೈನ್

by Shwetha
February 10, 2026
0

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೈನ್ ಸ್ಪಷ್ಟವಾಗಿ ಹೇಳಿದ್ದಾರೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram