ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Irahim sutar | ಇಬ್ರಾಹಿಂ ಸುತಾರ ನಿಧನ : ಸಿದ್ದರಾಮಯ್ಯ ಸಂತಾಪ

Mahesh M Dhandu by Mahesh M Dhandu
February 5, 2022
in Newsbeat, State, ರಾಜ್ಯ
Ibrahim Sutara death Siddaramaiah condolences saaksha tv
Share on FacebookShare on TwitterShare on WhatsappShare on Telegram

Irahim sutar | ಇಬ್ರಾಹಿಂ ಸುತಾರ ನಿಧನ : ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.  Siddaramaiah condolences saaksha tv

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ.. ‘ಕನ್ನಡದ ಕಬೀರ’ರೆಂದೇ ಖ್ಯಾತಿ ಪಡೆದಿದ್ದ ಜನಪರ ಪ್ರವಚನಕಾರ ಇಬ್ರಾಹಿಂ ಸುತಾರ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು.

ಜಾತಿ-ಧರ್ಮಗಳ ಹೆಸರಲ್ಲಿ ಮನಸ್ಸುಗಳನ್ನು ಒಡೆಯಲಾಗುತ್ತಿರುವ ದಿನಗಳಲ್ಲಿ ಪ್ರವಚನಕಾರ ಸುತಾರ ಅವರು ಭಾವೈಕ್ಯದ ಕೊಂಡಿಯಾಗಿದ್ದರು.

https://twitter.com/siddaramaiah/status/1489813349739024384?s=20&t=IA6t5VLgjdi-qK8SS_8qPg

ಅವರ ಸಾವು ತುಂಬಿ ಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಸಂತಾಪ ಸೂಚಿಸಿದ್ದಾರೆ.

ಇಬ್ರಾಹಿಂ ಸುತಾರ ಅವರು ಇಂದು ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಬ್ರಾಹಿಂ ಸುತಾರ ಅವರು ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ.

ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಉಸಿರು ನಿಲ್ಲಿಸಿದ್ದಾರೆ.

Tags: #Saaksha TVirahim-sutarkarnatakaSiddaramaiah
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram