ADVERTISEMENT
Monday, July 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ICC ODI Rankings : ಟೀಂ ಇಂಡಿಯಾವನ್ನು ಹಿಂದಿಕ್ಕಿದ ಪಾಕಿಸ್ತಾನ್

Mahesh M Dhandu by Mahesh M Dhandu
June 14, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ICC ODI Rankings : ಟೀಂ ಇಂಡಿಯಾವನ್ನು ಹಿಂದಿಕ್ಕಿದ ಪಾಕಿಸ್ತಾನ್

ಐಸಿಸಿ ಇತ್ತೀಚೆಗೆ ಬಿಡುಗಡೆ ಮಾಡಿದ ಏಕದಿನ ರ್ಯಾಕಿಂಗ್ ನಲ್ಲಿ ಪಾಕಿಸ್ತಾನ್ ತಂಡ ಟೀಂ ಇಂಡಿಯಾವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ.

Related posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

July 19, 2026
Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

July 19, 2026

ಇದರೊಂದಿಗೆ ಭಾರತ ಕ್ರಿಕೆಟ್ ತಂಡ ಐದನೇ ಸ್ಥಾನಕ್ಕೆ ಕುಸಿದಿದೆ.

ಸ್ವದೇಶದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಸರಣಿಯಲ್ಲಿ ಪಾಕಿಸ್ತಾನ ತಂಡ ಕ್ಲೀನ್ ಸ್ವೀಪ್ ಸಾಧಿಸಿದೆ.

ಇದರೊಂದಿಗೆ ಪಾಕಿಸ್ತಾನ್ ತಂಡದ ಖಾತೆಯಲ್ಲಿ ನಾಲ್ಕು ಅಂಕಗಳು ಬಿದ್ದಿವೆ.

ಅಲ್ಲದೇ ಪಾಕ್ 106 ಅಂಕಗಳೊಂದಿಗೆ ಐಸಿಸಿ ಏಕದಿನ ರ್ಯಾಕಿಂಗ್ ನಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

icc-odi-rankings-pakistan-overtake-india saaksha tv
icc-odi-rankings-pakistan-overtake-india saaksha tv

ಟೀಂ ಇಂಡಿಯಾ 105 ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ಕುಸಿದಿದೆ.

ಇನ್ನು ಈ ಪಟ್ಟಿಯಲ್ಲಿ 125 ಅಂಕಗಳೊಂದಿಗೆ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದೆ.

124 ಅಂಕಗಳೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಸ್ಥಾನದಲ್ಲಿದೆ.

107 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನದಲ್ಲಿದೆ.

ಅಂದಹಾಗೆ ಟೀಂ ಇಂಡಿಯಾ ಮುಂದೆ ಇಂಗ್ಲೆಂಡ್, ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನಾಡಲಿದೆ.

ಆಗ ಪಾಕಿಸ್ತಾನ ತಂಡವನ್ನು ಟೀಂ ಇಂಡಿಯಾ ಹಿಂದಿಕ್ಕಬಹುದು.

Tags: #Saaksha TVICCICC ODI rankingsODI
ShareTweetSendShare
Join us on:

Related Posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

by admin
July 19, 2026
0

ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

by admin
July 19, 2026
0

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram