Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಿಜೆಪಿ ಲೂಟಿ ಮಾಡಿದ ಹಣ ಮರಳಿ ನೀಡುತ್ತೇವೆ- ರಾಹುಲ್

ಬಿಜೆಪಿ ವಿರುದ್ಧ ಗುಡುಗಿದ ರಾಹುಲ್ ಗಾಂಧಿ

Honnappa Lakkammanavar by Honnappa Lakkammanavar
May 1, 2023
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಾಮರಾಜನಗರ : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ಮಾಡಿರುವ ಲೂಟಿ ದುಡ್ಡನ್ನು ಮರಳಿ ಜನರಿಗೆ ಕೊಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.

ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಪ್ರಕಾರ ಆಯ್ಕೆಯಾಗಿರುವ ಸರ್ಕಾರವಲ್ಲ. ಶಾಸಕರನ್ನು ಖರೀದಿಸಿ ಕದ್ದು ರಚನೆ ಮಾಡಿರುವ ಸರ್ಕಾರ. ಶಾಸಕ ‌ಮಾಡಾಳ್ ವಿರೂಪಾಕ್ಷಪ್ಪ ಮಗನ ಬಳಿ 8 ಕೋಟಿ ರೂ. ಸಿಕ್ಕಿತ್ತು. ಪಿಎಸ್‌ ಐ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ಸೇರಿದಂತೆ ಹಗರಣಗಳ ಪಟ್ಟಿಯೇ ಇದೆ. ಆದರೆ ಕರ್ನಾಟಕಕ್ಕೆ ಬರುತ್ತಿರುವ ಮೋದಿ ಈ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Related posts

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
ದೇವಾಲಯದಲ್ಲಿ ಶಿವ-ಪಾರ್ವತಿಯ ಪಗಡೆ ಆಟ

ದೇವಾಲಯದಲ್ಲಿ ಶಿವ-ಪಾರ್ವತಿಯ ಪಗಡೆ ಆಟ

September 28, 2023

ಕಾಂಗ್ರೆಸ್ ಎಲ್ಲ ನಾಯಕರ ಹೆಸರನ್ನು ಹೇಳುತ್ತದೆ. ಆದರೆ ಬಿಜೆಪಿ ನರೇಂದ್ರ ಮೋದಿ ಅವರ ಹೆಸರನ್ನು ಬಿಟ್ಟು ಬೇರೆ ಹೆಸರು ಹೇಳುತ್ತಿಲ್ಲ. ಯಡಿಯೂರಪ್ಪ ಅಂತಹ ನಾಯಕರ ಹೆಸರನ್ನು ಹೇಳುತ್ತಿಲ್ಲ. ಮೋದಿಯವರೇ ನಿಮ್ಮ ಬಗ್ಗೆ ಹೇಳಿಕೊಳ್ಳುವುದನ್ನು ನಿಲ್ಲಿಸಿ. ಜನರ ಬಗ್ಗೆ ಮಾತನಾಡಲು ಶುರು ಮಾಡಿ ಟಾಂಗ್‌ ಕೊಟ್ಟಿದ್ದಾರೆ.

Tags: If Congress comes to powerwe will give back the looted money by BJP-Rahul
ShareTweetSendShare
Join us on:

Related Posts

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

by Honnappa Lakkammanavar
September 28, 2023
0

ಕೋಲಾರ : ಸಂತೆ ಮೈದಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಚಾರಕ್ಕೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ವೆಂಕಟರಾಯಪ್ಪ (55) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಕೊಲೆಗೈದ...

ದೇವಾಲಯದಲ್ಲಿ ಶಿವ-ಪಾರ್ವತಿಯ ಪಗಡೆ ಆಟ

ದೇವಾಲಯದಲ್ಲಿ ಶಿವ-ಪಾರ್ವತಿಯ ಪಗಡೆ ಆಟ

by Honnappa Lakkammanavar
September 28, 2023
0

ಮಧ್ಯಪ್ರದೇಶದಲ್ಲಿನ ಓಂಕಾರೇಶ್ವರ ಜ್ಯೋತಿರ್ಲಿಂಗ ಒಟ್ಟು 12 ಜ್ಯೋತಿರ್ಲಿಂಗಗಳಲ್ಲಿ ಎರಡು ಜ್ಯೋತಿರ್ಲಿಂಗಗಳು (Jyotirlinga) ಮಧ್ಯಪ್ರದೇಶದಲ್ಲಿವೆ. ಉಜ್ಜಯನಿಯ ಮಹಾಕಾಳ ಶಿವಲಿಂಗ ಮತ್ತೊಂದು ನರ್ಮದಾ ನದಿ ತೀರದಲ್ಲಿ ಮಂದಾತಾ ಬೆಟ್ಟ ಗುಡ್ಡಗಳ...

ಬಲಿಪಡೆದ ಬರ್ತ್ ಡೇ

ಬಲಿಪಡೆದ ಬರ್ತ್ ಡೇ

by Honnappa Lakkammanavar
September 23, 2023
0

ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಯಶವಂತಪುರ (Yeshwantpur) ಯಾರ್ಡ್ ಬಳಿ ನಡೆದಿದೆ....

ಕಹಿಯಾದ ಕಾವೇರಿ

ಕಹಿಯಾದ ಕಾವೇರಿ

by Honnappa Lakkammanavar
September 23, 2023
0

ಸುಪ್ರೀಂ ಕೋರ್ಟ್ (Supreme Court) ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿದೆ ಹೀಗಾಗಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ತಮಿಳುನಾಡಿಗೆ...

ಸರಳ ದಸರಾಕ್ಕೆ ಸರ್ಕಾರ ನಿರ್ಧಾರ

ಸರಳ ದಸರಾಕ್ಕೆ ಸರ್ಕಾರ ನಿರ್ಧಾರ

by Honnappa Lakkammanavar
September 22, 2023
0

ರಾಜ್ಯದಲ್ಲಿ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರೈತ ವಲಯ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram