ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಎಲ್ಲರೂ ಒಗ್ಗಟ್ಟಾದರೆ ಎಲ್ಲ ಕ್ಷೇತ್ರಗಳನ್ನು ನಾವೇ ಗೆಲ್ಲಬಹುದು!!

ವಿಜಯೇಂದ್ರ ಸಾರಥ್ಯದಲ್ಲಿ ಲೋಕಸಭೆ ಗೆಲ್ಲುವ ವಿಶ್ವಾಸ

Author2 by Author2
November 15, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಎಲ್ಲರೂ ಒಗ್ಗಟ್ಟಾದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳನ್ನೂ ನಾವೇ ಗೆಲ್ಲಬಹುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸವಿದೆ. ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಹೀಗಾಗಿ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Related posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

July 13, 2026
ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

July 13, 2026

ಬಿಜೆಪಿಗೆ ಈಗ ದೊಡ್ಡ ಶಕ್ತಿ, ಉತ್ಸಾಹ ಬಂದಿದೆ. ಒಟ್ಟಾಗಿ ನಾವೆಲ್ಲ ನಡೆದರೆ ಎಲ್ಲ 28 ಕ್ಷೇತ್ರಗಳನ್ನು ವಿಜಯೇಂದ್ರನ ಸಾರಥ್ಯದಲ್ಲಿ ಗೆಲ್ಲಬಹುದು. ವಿಜಯೇಂದ್ರ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

Tags: If everyone is united we can win all the fields!!
ShareTweetSendShare
Join us on:

Related Posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

by Shwetha
July 13, 2026
0

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಬೃಹತ್ ಇ-ಬಸ್ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ...

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

by Shwetha
July 13, 2026
0

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು...

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

by Shwetha
July 13, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದಾ ಕಾಲ ಸುದ್ದಿಯಲ್ಲಿರಬೇಕು ಎನ್ನುವ ಹಪಹಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಗಂಗಾವತಿ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram