ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಆರ್ ಸಿಬಿ, ಸಿಎಸ್ ಕೆ ಪಂದ್ಯದ ವೇಳೆ ಮಳೆಯಾದರೆ; ಪ್ಲೇ ಆಪ್ ಗೆ ಎಂಟ್ರಿ ಆಗೋದು ಯಾರು?

ಮಳೆಯಾದರೆ ಆರ್ ಸಿಬಿಗೆ ಸಂಕಷ್ಟ

Author2 by Author2
May 16, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ ನಲ್ಲಿ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಮುನ್ಸೂಚನೆ ಇದ್ದು, ಲೆಕ್ಕಾಚಾರಗಳು ಆರಂಭವಾಗಿವೆ.

ಮೇ 18 ರಂದು ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ಮಧ್ಯಾಹ್ನ ಮಳೆಯಾಗಿ, ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.100 ರಷ್ಟು ಮೋಡ ಆವರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025
ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

December 13, 2025

ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ ಎಂದು ತಿಳಿಸಿದೆ. ಅಲ್ಲದೆ ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕೂಡ ಶೇ. 60ಕ್ಕಿಂತ ಹೆಚ್ಚಿದೆ. ಹೀಗಾಗಿ ಮಳೆಯು ಪಂದ್ಯಕ್ಕೆ ಅಡ್ಡಿ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಹೀಗಾಗಿ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ಸೂಪರ್ ಕಿಂಗ್ಸ್ ಗೆ ಹಾದಿ ಸುಗಮವಾಗಲಿದೆ. ಸಿಎಸ್ಕೆ ತಂಡವು ಒಟ್ಟು 14 ಅಂಕಗಳೊಂದಿಗೆ ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಮಳೆಯಿಂದಾಗಿ ಪಂದ್ಯ ರದ್ದಾದರೆ ಆರ್ಸಿಬಿ ಮತ್ತು ಸಿಎಸ್ಕೆ ತಲಾ ಒಂದೊಂದು ಪಾಯಿಂಟ್ ಹಂಚಿಕೊಳ್ಳಲಿವೆ. ಆಗ ಚೆನ್ನೈ ಪಾಯಿಂಟ್ಸ್ 15 ಆಗಲಿದ್ದು, ಇದೇ ವೇಳೆ ಆರ್ಸಿಬಿ ತಂಡದ ಅಂಕ 13 ರಲ್ಲೇ ಉಳಿಯಲಿದೆ. 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ 3ನೇ ಅಥವಾ 4ನೇ ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಬಹುದು. ಹೀಗಾಗಿ ಮಳೆಯಾಗದಿರಲಿ ಎಂದು ಅಭಿಮಾನಿಗಳು ವರುಣನನ್ನು ಪ್ರಾರ್ಥಿಸುತ್ತಿದ್ದಾರೆ.

Tags: CSK match; Who can enter the play app?If it rains during RCB
ShareTweetSendShare
Join us on:

Related Posts

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

by admin
December 13, 2025
0

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ - ವೈಭವ್‍ಗೆ ಚಾನ್ಸ್ ಸಿಗುತ್ತಾ..? ಟೀಮ್ ಇಂಡಿಯಾ ಮನೆಯೊಂದು ಮೂರು ಬಾಗಿಲು ಆಗುತ್ತಿರುವುದಕ್ಕೆ ಕಾರಣ ಯಾರು..? ಸ್ಕೈ ಗ್ಯಾಂಗ್‍ನಲ್ಲಿ...

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

by admin
December 10, 2025
0

ಪ್ರತಿಭೆ..ಸಾಮರ್ಥ್ಯ..ನಂಬಿಕೆ.. ನಿರೀಕ್ಷೆ..ಭರವಸೆ..ಒತ್ತಡ..ಸಾಧನೆ..ಯಶಸ್ಸು..ಇದನ್ನೆಲ್ಲಾ ಬ್ಯಾಲೆನ್ಸ್ ಮಾಡಿಕೊಂಡು ಮುನ್ನಡೆದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ಪ್ರತಿಯೊಬ್ಬರಲ್ಲೂ ಒಂದಲ್ಲ ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಹಾಗಂತ ಪ್ರತಿಭೆ ಇದ್ರೆ ಮಾತ್ರ ಸಾಲಲ್ಲ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram