ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mysore: ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಕೆ. ಎಸ್. ಈಶ್ವರಪ್ಪ

Vivek Biradar by Vivek Biradar
February 8, 2022
in Hale Mysore, Newsbeat, ಹಳೇ ಮೈಸೂರು
ks-eshwarappa
Share on FacebookShare on TwitterShare on WhatsappShare on Telegram

ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಕೆ. ಎಸ್. ಈಶ್ವರಪ್ಪ Saaksha Tv

ಮೈಸೂರು: ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಶಾಸಕಿ ಖನೀಜಾ ಫಾತಿಮಾಗೆ ಸಚಿವ ಕೆ.ಎಸ್ ಈಶ್ವರಪ್ಪ ತಿರಿಗೇಟು ನೀಡಿದ್ದಾರೆ.

Related posts

ವಿರೋಧ ವ್ಯಕ್ತಪಡಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ, ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

ವಿರೋಧ ವ್ಯಕ್ತಪಡಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ, ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

February 20, 2026
ABRK ಯೋಜನೆ: ಬೆಂಗಳೂರಿನ 4 ಖಾಸಗಿ ಆಸ್ಪತ್ರೆಗಳಲ್ಲಿ BPL ರೋಗಿಗಳಿಗೆ ರೆಫರಲ್ ಅಗತ್ಯವಿಲ್ಲ

ABRK ಯೋಜನೆ: ಬೆಂಗಳೂರಿನ 4 ಖಾಸಗಿ ಆಸ್ಪತ್ರೆಗಳಲ್ಲಿ BPL ರೋಗಿಗಳಿಗೆ ರೆಫರಲ್ ಅಗತ್ಯವಿಲ್ಲ

February 20, 2026

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ. ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು  ಎಂದು ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಹೇಳಿಕೆ ವಿಚಾರವಾಗಿ ಸಚಿವರು ಪ್ರತಿಕ್ರಿಯಿಸಿದರು.

Khanija Fhatima Saaksha Tv

ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರು ಮನಸ್ಸು ಮಾಡಿದರೆ ಸಮಸ್ಯೆ ಬಗೆರಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‍ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಮಾತನಾಡಿದರು.

Tags: #Saaksha TVk.s.eshwarappaMLA Khanija FatimaMysore
ShareTweetSendShare
Join us on:

Related Posts

ವಿರೋಧ ವ್ಯಕ್ತಪಡಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ, ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

ವಿರೋಧ ವ್ಯಕ್ತಪಡಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ, ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

by Shwetha
February 20, 2026
0

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ವಿಚಾರವಾಗಿ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಕಸ ವಿಲೇವಾರಿ ಘಟಕಗಳಿಗೆ ಹಾಗೂ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಶಾಸಕರ ವಿರುದ್ಧ ಉಪಮುಖ್ಯಮಂತ್ರಿ...

ABRK ಯೋಜನೆ: ಬೆಂಗಳೂರಿನ 4 ಖಾಸಗಿ ಆಸ್ಪತ್ರೆಗಳಲ್ಲಿ BPL ರೋಗಿಗಳಿಗೆ ರೆಫರಲ್ ಅಗತ್ಯವಿಲ್ಲ

ABRK ಯೋಜನೆ: ಬೆಂಗಳೂರಿನ 4 ಖಾಸಗಿ ಆಸ್ಪತ್ರೆಗಳಲ್ಲಿ BPL ರೋಗಿಗಳಿಗೆ ರೆಫರಲ್ ಅಗತ್ಯವಿಲ್ಲ

by Shwetha
February 20, 2026
0

ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ABRK) ಯೋಜನೆಯಡಿ ಮಹತ್ವದ ಸಡಿಲಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿನ ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ ಚಿಕಿತ್ಸೆಗೆ BPL ಕಾರ್ಡ್ ಹೊಂದಿರುವ ರೋಗಿಗಳು...

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

by Shwetha
February 20, 2026
0

ಅಹಮದಾಬಾದ್‌ : 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿದ್ದರೂ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಭರವಸೆಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 20, 2026
0

ದಿನ ಭವಿಷ್ಯ: 20-02-2026 1. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಆದರೆ ನಿಮ್ಮ ತಾಳ್ಮೆಯಿಂದ ಅದನ್ನು ನಿಭಾಯಿಸುವಿರಿ....

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..!

by admin
February 20, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕೌಂಟ್ ಡೌನ್.. ಫೆಬ್ರವರಿ 21-22ರಂದು ಕೆಬಿಎನಲ್ಲಿ ಮಹಾ ಕ್ರೀಡಾ ಸಂಗಮ..! 9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram