ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯಲ್ಲಿ ನೆಮ್ಮದಿಯೇ ಇಲ್ಲವೆಂದಾದರೆ ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

ಹೀಗೆ ಮಾಡಿದರೆ ಶಕ್ತಿ, ಸಂಪತ್ತು ನಿಮ್ಮದಾಗುತ್ತದೆ

Author2 by Author2
June 19, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಒಂದು ವೇಳೆ ನೀವೇನಾದರೂ ಮುಂಜಾನೆ ಎದ್ದ ತಕ್ಷಣ ಈ ಚಿಕ್ಕ ಮಂತ್ರವನ್ನು 21 ಬಾರಿ ಹೇಳಿದರೆ ದಶದಿಕ್ಕುಗಳಿಂದ ಧನ ಸಂಪತ್ತಿನ ಆಗಮನ ಆಗುವುದರ ಜೊತೆಗೆ ಇಲ್ಲಿ ನಾವು ನಿಮಗೆ ಇದರ ಗುಪ್ತವಾದ ಪ್ರಯೋಗದ ಬಗ್ಗೆ ಕೂಡ ತಿಳಿಸಿಕೊಡುತ್ತೇವೆ ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಅಂತ ಕರೆಯುತ್ತಾರೆ ಒಂದು ವೇಳೆ ಮುಂಜಾನೆ ಎದ್ದ ತಕ್ಷಣ ಒಳ್ಳೆಯ ವಿಷಯಗಳನ್ನು ನೋಡಿದರೆ ಒಳ್ಳೆಯ ವಿಷಯಗಳನ್ನು ಕೇಳಿದರೆ ಒಳ್ಳೆಯ ವಿಷಯಗಳ ಬಗ್ಗೆ ಮಾತನಾಡಿದರೆ ಇವುಗಳ ಪ್ರಭಾವ ನಿಮ್ಮ ಮೇಲೆ ದಿನವಿಡಿ ಇರುತ್ತದೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 16, 2026
ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 15, 2026

ಮುಂಜಾನೆ ಎದ್ದ ತಕ್ಷಣ ನೀವು ಯಾವ ಪದಗಳನ್ನು ಆಡುತ್ತೀರಾ ಯಾವ ಮಂತ್ರಗಳ ಜಪವನ್ನು ಮಾಡುತ್ತೀರೋ ಯಾವ ಬೇಡಿಕೆಗಳನ್ನು ಇಡುತೀರೋ ಎಲ್ಲವೂ ಕೂಡ ನಿಮ್ಮ ಇಷ್ಟ ದೇವರ ಬಳಿ ಹೋಗಿ ತಲುಪುತ್ತವೆ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಾವು ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಯಾರು ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಮಂತ್ರವನ್ನು ಜಪ ಮಾಡುತ್ತಾರೆ ಇಂತಹ ಜನರು ತಮ್ಮ ಜೀವನದಲ್ಲಿ ಬೇಗ ಶ್ರೀಮಂತರಾಗುವರು ಸ್ನೇಹಿತರೆ ಇಲ್ಲಿ ನಾವು ನಿಮಗೆ ಒಂದು ವಿಷಯ ಹೇಳಲು ಇಷ್ಟಪಡುತ್ತೇವೆ ಮುಂಜಾನೆ ಎದ್ದ ತಕ್ಷಣ ಅಲ್ಲಿ ಇಲ್ಲಿ ಅಕ್ಕಪಕ್ಕ ಎಲ್ಲಿಯೂ ನೋಡಬಾರದು ಕೇವಲ ನೀವು ಮುಂಜಾನೆ ಎದ್ದ ತಕ್ಷಣ ಎರಡು ಅಂಗೈಯನ್ನು ಜೋಡಿಸಿ ಅಂಗೈನ ದರ್ಶನ ಮಾಡಬೇಕು ಯಾಕೆಂದರೆ ಅಂಗೈಯಲ್ಲಿ ತಾಯಿ ಸರಸ್ವತಿ ಲಕ್ಷ್ಮೀದೇವಿ ಬ್ರಹ್ಮದೇವರು ಎಲ್ಲಾ ರೀತಿಯ ದೇವಾನುದೇವತೆಗಳು ವಾಸಮಾಡುತ್ತಾರೆ

ಹಾಗಾಗಿ ಮುಂಜಾನೆ ಎದ್ದ ತಕ್ಷಣ ನಿಮ್ಮ ಎರಡು ಅಂಗೈಯಲ್ಲಿರುವ ರೇಖೆಗಳನ್ನು ಜೋಡಿಸಬೇಕು ಈ ರೀತಿ ಮಾಡಿದಾಗ ನಿಮ್ಮ ಕುಂಡಲಿಯಲ್ಲಿ ದೋಷ ಇದ್ದರೆ ಎಲ್ಲವೂ ದೂರ ಆಗುವುದರ ಜೊತೆಗೆ ದೇವಾನುದೇವತೆಗಳ ಆಶೀರ್ವಾದ ಕೂಡ ನಿಮಗೆ ಸಿಗುತ್ತದೆ ಹಾಗಾದರೆ ಬನ್ನಿ ಸ್ನೇಹಿತರೆ ಮುಂಜಾನೆ ಎದ್ದ ತಕ್ಷಣ ಯಾವ ಚಿಕ್ಕ ಮಂತ್ರವನ್ನು 21 ಬಾರಿ ಹೇಳುವುದರ ಮೂಲಕ ನಮ್ಮ ಎಲ್ಲಾ ರೀತಿಯ ದರಿದ್ರ ದೂರವಾಗಿ ಶ್ರೀಮಂತಿಕೆ ಯಾವ ರೀತಿ ಬರುತ್ತದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ತಿಳಿಯೋಣ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಎಲ್ಲಕ್ಕಿಂತ ಮೊದಲು ಮುಂಜಾನೆ ಎದ್ದ ತಕ್ಷಣ ನಿಮ್ಮ ಅಂಗೈಲಿರುವ 2 ರೇಖೆಗಳನ್ನು ಜೋಡಿಸಬೇಕು ನಂತರ

ಈ ಚಿಕ್ಕ ಮಂತ್ರವನ್ನು ಹೇಳಬೇಕು ಈ ಚಿಕ್ಕ ಮಂತ್ರವು ಈ ರೀತಿಯಾಗಿದೆ ಓಂ ಶ್ರೀಮ್ ಶ್ರೀಯೇ ನಮಃ ಸ್ನೇಹಿತರೆ ಇದು ಮಹಾಲಕ್ಷ್ಮಿ ದೇವಿಯ ಬೀಜಮಂತ್ರ ಆಗಿದೆ ಒಂದು ವೇಳೆ ನಿಮಗೆ ಏನಾದರೂ ಧನ ಸಂಪತ್ತಿನ ಅವಶ್ಯಕತೆ ಇದ್ದರೆ ಈ ಮಂತ್ರದ ಮುಂದೆ ಈ ರೀತಿಯಾಗಿ ಹೇಳಬೇಕು ಓಂ ಶ್ರೀಮ್ ಶ್ರೀಯೇ ನಮಃ ಧನಂ ದೇಹಿ ಒಂದು ವೇಳೆ ನಿಮಗೆ ಏನಾದರೂ ವಿದ್ಯೆಯ ಅವಶ್ಯಕತೆ ಇದ್ದರೆ ಈ ಮಂತ್ರದ ಮುಂದೆ ಈ ರೀತಿಯಾಗಿ ಹೇಳಬೇಕು ಓಂ ಶ್ರೀಮ್ ಶ್ರೀಯೇ ನಮಃ ವಿದ್ಯಾ ದೇಹಿ ಒಂದು ವೇಳೆ ನಿಮಗೆ ಏನಾದರೂ ಸೌಂದರ್ಯ ರೂಪ ಕಾಂತಿ ಏನಾದರೂ ಬೇಕಾಗಿದ್ದರೆ ಇದರ ಅರ್ಥ ನಿಮ್ಮ ಮುಖದಲ್ಲಿ ಸೌಂದರ್ಯ ಮತ್ತು ಕಾಂತಿ ಬೇಕು ಅಂತ ಅಂದುಕೊಳ್ಳುತ್ತಿದ್ದರೆ ಈ ಮಂತ್ರದ ಮುಂದೆ

ಈ ರೀತಿ ಹೇಳಬೇಕು ಓಂ ಶ್ರೀಮ್ ಶ್ರೀಯೇ ನಮಃ ರೂಪಮ್ ದೇಹಿ ಇದರ ಅರ್ಥ ನಿಮ್ಮ ಜೀವನದಲ್ಲಿ ನಿಮಗೆ ಏನು ಬೇಕಾಗಿರುತ್ತದೆ ಈ ಮಂತ್ರದ ಜೊತೆಗೆ ಆ ಪದವನ್ನು ಸೇರಿಸಿ ಹೇಳಬೇಕು ಸ್ನೇಹಿತರೆ ಯಾರು ಮುಂಜಾನೆ ಎದ್ದ ತಕ್ಷಣ ಈ ಮಂತ್ರವನ್ನು 21 ಬಾರಿ ಹೇಳುತ್ತಾರೆ ಬಜಪ ಮಾಡುತ್ತಾರೋ ಇವುಗಳ ಪ್ರಭಾವದಿಂದ ಎಲ್ಲಾ ವಿಷಯಗಳು ನಿಮಗೆ ಸಿಗಲು ಪ್ರಾರಂಭವಾಗುತ್ತದೆ ಯಾಕೆ ಅಂದರೆ ಈ ಮಂತ್ರದ ಶಕ್ತಿ ತುಂಬಾ ತೀವ್ರವಾಗಿರುತ್ತದೆ ಹಾಗಾಗಿ ಇವುಗಳ ಪ್ರಭಾವ ವ್ಯರ್ಥವಾಗಿ ಅಂತೂ ಹೋಗುವುದಿಲ್ಲ ಸ್ನೇಹಿತರೆ ನೀವು ಕೂಡ ಕೇಳಿರುತ್ತೀರಾ ದೊಡ್ಡ ದೊಡ್ಡ ರಾಕ್ಷಸರೆಲ್ಲಾ ಕೂಡ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಮಂತ್ರವನ್ನು ಹೇಳಿ ದೇವರ ಬಳಿ ವರವನ್ನು ಹೇಳಿಕೊಂಡಿರುತ್ತಾರೆ ಸ್ನೇಹಿತರೆ ಇವು ಯಾವ ರೀತಿಯ ಬೀಜಮಂತ್ರ ಆಗಿದೆ ಅಂದರೆ ಇವುಗಳ ಪ್ರಭಾವ ಅಂತೂ ಯಾವತ್ತಿಗೂ ವಿಫಲವಾಗಿ ಹೋಗುವುದಿಲ್ಲ ಯಾರು ದಿನನಿತ್ಯ ಬೆಳಿಗ್ಗೆ ಎದ್ದು ತಮ್ಮ ಮನಸ್ಸಿನಲ್ಲಿ ಮಂತ್ರವನ್ನು 21 ಬಾರಿ ಜಪ ಮಾಡುತ್ತಾರೆ ಅವರಿಗೆ ಜೀವನದಲ್ಲಿ ಜನಸಂಪತ್ತು ಬೇಕಾದರೆ ಧನ ಸಂಪತ್ತು ವಿದ್ಯೆ ಬೇಕಾದರೆ ವಿದ್ಯೆ ರೂಪ ಬೇಕಾದ ರೂಪ ಸಹ ಸಿಗುತ್ತದೆ ನಿಮಗೆ ಏನು ಬೇಕಾಗಿರುತ್ತದೆ ಅದನ್ನು ಮಂತ್ರದ ಮುಂದೆ ಹೇಳಬೇಕು ನಂತರ ನಿಧಾನವಾಗಿ ನಿಮಗೆ ಸಿಗಲು ಶುರುವಾಗುತ್ತವೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಶೇರ್ ಮಾಡಿ ಧನ್ಯವಾದಗಳು

Tags: If there is no peace at homejust say this short word 21 times after waking up in the morningwealth will come from ten directions.
ShareTweetSendShare
Join us on:

Related Posts

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 16, 2026
0

ದಿನ ಭವಿಷ್ಯ: 16-08-2026. ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಆತ್ಮವಿಶ್ವಾಸ ತುಂಬಿರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳನ್ನು ಮೇಲಧಿಕಾರಿಗಳು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 15, 2026
0

ದಿನ ಭವಿಷ್ಯ: 15-08-2026. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳ ದಿನವಾಗಿದೆ. ಉದ್ಯೋಗದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ, ಆದರೆ ಕಚೇರಿಯಲ್ಲಿ ಹಿರಿಯ...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 14, 2026
0

ದಿನ ಭವಿಷ್ಯ: 14-08-2026. ಮೇಷ ರಾಶಿ ಸಾಮಾನ್ಯ ಫಲ: ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಆತ್ಮವಿಶ್ವಾಸ ಎದ್ದು ಕಾಣುತ್ತದೆ ಮತ್ತು ನಿಮ್ಮ...

shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

by admin
August 13, 2026
0

ಇದನ್ನ ಷಟ್ಕರ್ಮ ಅಂತ ಕರೀತಾರೆ - ಅಂದ್ರೆ 6 ಕರ್ಮಗಳು. ಒಡಿಯನ್ ವಿದ್ಯೆಯೂ ಇದರಲ್ಲೇ ಬರುತ್ತೆ. ಇವು ಅಥರ್ವಣ ವೇದದಿಂದ ಬಂದಿವೆ ಅಂತ ಹೇಳ್ತಾರೆ. ಶ್ರೀ ಕ್ಷೇತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram