ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಬಿಜೆಪಿಗೆ ಬೆಂಬಲ ಘೋಷಿಸಿದರೆ ನನಗೂ ಬೆಂಬಲಿಸಿದಂತೆ; ಕುಮಾರಸ್ವಾಮಿ

ಪ್ರಚಾರಕ್ಕೆ ಕರೆಯುವುದಾಗಿ ಹೇಳಿಕೆ

Author2 by Author2
April 4, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಮಂಡ್ಯ: ಬಿಜೆಪಿಗೆ ಬೆಂಬಲ ಘೋಷಿಸುವ ಮೂಲಕ ಸಂಸದೆ ಸುಮಲತಾ ಅವರು ಗೊಂದಲಗಳಿಗೆ ತೆರೆ ಎಳೆದಿದ್ದು, ಕುಮಾರಸ್ವಾಮಿ ಈ ಕುರಿತು ಮಾತನಾಡಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿರುವ ಸುಮಲತಾ ಅವರು, ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಹೇಳಿಲ್ಲ. ಆದರೆ ಇತ್ತ ಕುಮಾರಸ್ವಾಮಿ ಮಾತ್ರ ಸುಮಲತಾ ಬಿಜೆಪಿ ಸೇರ್ಪಡೆ ನಿರ್ಧಾರ ನನಗೂ ಬೆಂಬಲ ನೀಡಿದಂತೆ ಎಂದು ಹೇಳಿದ್ದಾರೆ.

Related posts

ಹಿಂದೂರಾಷ್ಟ್ರ ಕನಸು ನನಸಾಗದು, ಸ್ಫೋಟ ಬಿಜೆಪಿಗೆ ತಿರುಗುಬಾಣ; ಆರ್ ಎಸ್ ಎಸ್ ಗೆ ಸಿದ್ದರಾಮಯ್ಯ ನೇರ ಸವಾಲು

ಹಿಂದೂರಾಷ್ಟ್ರ ಕನಸು ನನಸಾಗದು, ಸ್ಫೋಟ ಬಿಜೆಪಿಗೆ ತಿರುಗುಬಾಣ; ಆರ್ ಎಸ್ ಎಸ್ ಗೆ ಸಿದ್ದರಾಮಯ್ಯ ನೇರ ಸವಾಲು

November 12, 2025
ಅಮಿತ್ ಶಾ ರಾಜೀನಾಮೆ ಕೊಡಲಿ – ಪ್ರಿಯಾಂಕ್ ಖರ್ಗೆ ಆಗ್ರಹ

ಅಮಿತ್ ಶಾ ರಾಜೀನಾಮೆ ಕೊಡಲಿ – ಪ್ರಿಯಾಂಕ್ ಖರ್ಗೆ ಆಗ್ರಹ

November 12, 2025

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ್ದರಿಂದ ನನಗೆ ಬೆಂಬಲ ನೀಡಿದಂತೆ ಮುಂದೆ ಪ್ರಚಾರಕ್ಕೂ ಕರೆಯುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಜತೆ ಸುಮಲತಾ ಅಂಬರೀಶ್ಗೆ ಮೊದಲಿನಿಂದ ಒಳ್ಳೆಯ ಬಾಂಧವ್ಯವಿದೆ. ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.

Tags: If they declare their support for BJPthey will support me too; Kumaraswamy
ShareTweetSendShare
Join us on:

Related Posts

ಹಿಂದೂರಾಷ್ಟ್ರ ಕನಸು ನನಸಾಗದು, ಸ್ಫೋಟ ಬಿಜೆಪಿಗೆ ತಿರುಗುಬಾಣ; ಆರ್ ಎಸ್ ಎಸ್ ಗೆ ಸಿದ್ದರಾಮಯ್ಯ ನೇರ ಸವಾಲು

ಹಿಂದೂರಾಷ್ಟ್ರ ಕನಸು ನನಸಾಗದು, ಸ್ಫೋಟ ಬಿಜೆಪಿಗೆ ತಿರುಗುಬಾಣ; ಆರ್ ಎಸ್ ಎಸ್ ಗೆ ಸಿದ್ದರಾಮಯ್ಯ ನೇರ ಸವಾಲು

by Shwetha
November 12, 2025
0

ಮೈಸೂರು: ಭಾರತ ಎಂದಿಗೂ ಹಿಂದೂರಾಷ್ಟ್ರ ಆಗಲು ಸಾಧ್ಯವಿಲ್ಲ, ಇದೊಂದು ಬಹುತ್ವದ ರಾಷ್ಟ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ...

ಅಮಿತ್ ಶಾ ರಾಜೀನಾಮೆ ಕೊಡಲಿ – ಪ್ರಿಯಾಂಕ್ ಖರ್ಗೆ ಆಗ್ರಹ

ಅಮಿತ್ ಶಾ ರಾಜೀನಾಮೆ ಕೊಡಲಿ – ಪ್ರಿಯಾಂಕ್ ಖರ್ಗೆ ಆಗ್ರಹ

by Shwetha
November 12, 2025
0

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದ ಹಲವು ಭಾಗಗಳಲ್ಲಿ ನಡೆದಿರುವ ಭೀಕರ ಘಟನೆಗಳಿಗೆ ಗೃಹ ಸಚಿವರ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

ಸಿದ್ದರಾಮಯ್ಯ ಭೇಟಿಗೆ ‘ಸಮಯವಿಲ್ಲ’ ಎಂದ ಹೈಕಮಾಂಡ್ : ಡಿಕೆಶಿ ಪಾಳಯದಲ್ಲಿ ಚುರುಕಿನ ನಡೆ!

by Shwetha
November 11, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನೊಳಗಿನ ಆಂತರಿಕ ರಾಜಕೀಯ ಚಟುವಟಿಕೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಗೆ ಕಾಂಗ್ರೆಸ್ ಹೈಕಮಾಂಡ್ ಸಮಯ ನಿಗದಿಪಡಿಸಲು ನಿರಾಕರಿಸಿರುವುದು ತೀವ್ರ...

ಮೋದಿ-ಶಾ ದೊಡ್ಡ ಮತಗಳ್ಳರು, ಎಲ್ಲಿಗೆ ಓಡಿಹೋದರೂ  ಸಿಕ್ಕಿಬೀಳೋದು ಖಚಿತ: ರಾಹುಲ್ ಗಾಂಧಿ ಸ್ಫೋಟಕ ಭವಿಷ್ಯ!

ಮೋದಿ-ಶಾ ದೊಡ್ಡ ಮತಗಳ್ಳರು, ಎಲ್ಲಿಗೆ ಓಡಿಹೋದರೂ ಸಿಕ್ಕಿಬೀಳೋದು ಖಚಿತ: ರಾಹುಲ್ ಗಾಂಧಿ ಸ್ಫೋಟಕ ಭವಿಷ್ಯ!

by Shwetha
November 11, 2025
0

ಕಿಶನ್‌ಗಂಜ್ (ಬಿಹಾರ): ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದೇಶದ ಅತಿದೊಡ್ಡ ಮತಗಳ್ಳರು. ಅವರು ಎಲ್ಲಿಗೆ ಓಡಿಹೋದರೂ ಸತ್ಯದಿಂದ ಪಾರಾಗಲು ಸಾಧ್ಯವಿಲ್ಲ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram